Wednesday, April 22, 2026

#hubli railway station

Railway workshop: ಕ್ಷುಲ್ಲಕ ಕಾರಣಕ್ಕೆ ರೈಲ್ವೆ ವರ್ಕ್ ಶಾಪ್ ನಲ್ಲಿ ಸಿಬ್ಬಂದಿಗಳು ಹೊಡೆದಾಟ..!

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವನ ಮೇಲೆ ಇಬ್ಬರೂ ಮನಬಂದಂತೆ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ ಘಟನೆ ನಗರದ ರೈಲ್ವೆ ವರ್ಕ್ ಶಾಪ್ ನಲ್ಲಿ ನಡೆದಿದೆ. ರೈಲ್ವೆ ವರ್ಕ್ ಶಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಬುಜ್ಜಿಗನ್ನಾ ಎಂಬಾತನ ಮೇಲೆ ಅದೇ ವರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ನರೇಂದ್ರ ಜಾದವ್ ಹಾಗೂ ಮಂಜುನಾಥ ನಾಲ್ವಾಡ ಎಂಬ ಇಬ್ಬರು...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img