Tuesday, May 5, 2026

hubli station

Cyber Crime: ಸೈಬರ್ ಚೋರರ ಕರಾಮತ್ತಿಗೆ ಬೆಚ್ಚಿದ ಹುಬ್ಬಳ್ಳಿ ಜನತೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ. ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img