Saturday, March 22, 2025

Hubli

Hubli News: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಇಂದಿನಿಂದ ಎಸ್ಎಸ್ಎಲ್‌‌ಸಿ ಪರೀಕ್ಷೆಗಳು ಆರಂಭವಾಗಿವೆ. ಧಾರವಾಡ ಜಿಲ್ಲೆಯಲ್ಲಿ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 106 ಪರೀಕ್ಷಾ ಕೇಂದ್ರಗಳನ್ನು ತೆರಯಲಾಗಿದೆ‌. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಏದುರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಲ್ಯಾಮಿಂಗ್ಟನ್ ಪ್ರೌಢಶಾಲೆಗೆ ಭೇಟಿ ನೀಡಿ, ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ...

Dharwad News: ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ..

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ ಸರಪಳಿ ನಿರ್ಮಿಸುವ...

ಬೈತುಲ್ಲಾ ಕಿಲ್ಲೇದಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ: ನನ್ನನ್ನು ಬಲಿಪಶು ಮಾಡಲಾಗಿದೆ ಎಂದ ಆರೋಪಿ

Hubli News: ಹುಬ್ಬಳ್ಳಿ: ಹಿಂದೂಗಳ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಾರ್ಯಕರ್ತೆ ಬೈತುಲ್ಲಾ ಕಿಲ್ಲೇದಾರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬೈತುಲ್ಲಾಳನ್ನು ನ್ಯಾಾಯಾಧೀಶರು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಅಂಗನವಾಡಿ ಆಹಾರ ಕದ್ದ ಪ್ರಕರಣದಲ್ಲಿ ಬೈತುಲ್ಲಾ ಪ್ರಮುಖ ಆರೋಪಿಯಾಗಿದ್ದಳು. ಆಹಾರ ಕದ್ದ ಪ್ರಕರಣದಲ್ಲಿ 32 ಜನರನ್ನು ಬಂಧಿಸಲಾಗಿತ್ತು. ಆದರೆ ಬೈತುಲ್ಲಾ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಹೀಗಾಗಿ ಈಕೆಯ ವಿರುದ್ಧ ಮೂರು ಪ್ರಕರಣಗಳು...

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ ಅಪಘಾತ…

Dharwad News: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ ಬಳಿ ನಡೆದಿದ್ದು, ಅನಾಹುತವೊಂದು ತಪ್ಪಿದೆ. ಧಾರವಾಡ ಸವದತ್ತಿ ಮಾರ್ಗವಾಗಿ ಧಾರವಾಡದಿಂದ ಮರೆವಾಡ ಗ್ರಾಮಕ್ಕೆ ಸಾರಿಗೆ ಬಸ್ಸ ಪ್ರಯಾಣಿಕರನ್ನು ಕರೆದುಕೊಂಡು ತೆರಳುತಿತ್ತು. ಈ ಸಂದರ್ಭದಲ್ಲಿ ಹಾದಿ ಬಸವಣ್ಣ ದೇವಸ್ಥಾನ ಬಳಿ...

ಜೈನ್ ಧರ್ಮದ ಬಗ್ಗೆ ನಿರ್ಲಕ್ಷ್ಯ ಮುಂದುವರಿದರೆ ಸಲ್ಲೇಖನ ವೃತ, ಕಣ್ಣೀರು ಹಾಕಿದ ರಾಷ್ಟ್ರಸಂತ..!

Hubli News: ಹುಬ್ಬಳ್ಳಿಯ ವರೂರಿನ ಜೈನ ತೀರ್ಥಂಕರ ಕ್ಷೇತ್ರದಲ್ಲಿ ಗುಣಧರನಂದಿ ಸ್ವಾಮೀಜಿ ಕಣ್ಣೀರು ಹಾಕಿ, ಬೇಸರ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ನಾಡಿದ್ದು ಬೆಂಗಳೂರು ಚಲೋ...

ಧಾರವಾಡದಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಪ್ರತಿಷ್ಠೆಯ ಹೋಳಿ ಹಬ್ಬದ ಆಚರಣೆ

Dharwad News: ಧಾರವಾಡ: ಧಾರವಾಡದಲ್ಲಿ ಭರ್ಜರಿ ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು. ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಶಿವಾಜಿ ಸರ್ಕಲ್‌ನಲ್ಲಿ ಹೋಳಿ ಹಬ್ಬದ ಆಚರಣೆಯನ್ನು ಆಯೋಜನೆ ಮಾಡಿದ್ದರು. ಇನ್ನು ಎಲ್ಐಸಿ ಸರ್ಕಲ್‌ನಲ್ಲಿ ಶಾಸಕ ಅರವಿಂದ ಬೆಲ್ಲದ್ ಹೋಳಿ ಹಬ್ಬವನ್ನು ಆಚರಣೆ ಮಾಡಿದರು. ಸಂಗಮ ಸರ್ಕಲ್ ನಲ್ಲಿ ಮಕ್ಕಳಗೇರಿ ಮಂಜು ಆಯೋಜನೆ ಮಾಡಿದ್ದು, ಜನರು ರಂಗಿನಾಟವನ್ನು...

Hubli News: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದರೋಡೆಕೋರರ ಮೇಲೆ ಖಾಕಿ ಫೈರಿಂಗ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ‌ ಗನ್ ಸದ್ದು ಮಾಡಿದ್ದು ನಗರದಲ್ಲಿ ಮನೆ ದರೋಡೆ ಮಾಡಿದ್ದ ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರು ಪೈರಿಂಗ್ ಮಾಡಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ. ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಯ ಪಕ್ಕದಲ್ಲಿಯೇ...

Hubli News: ರಂಗ ಪಂಚಮಿ, ರಂಜಾನ್ ಹಬ್ಬ – ರಸ್ತೆಗಿಳಿದ ಪೊಲೀಸರು

Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು. ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು. ಆದರೆ ಇದೀಗ ಈ ದರೋಡೆಕೋರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮಣ್ ರೋಖಾ ಮತ್ತು ಮಂಜುನಾಥ್ ಚೌಹಾಣ್ ನಕಲಿ ಅಧಿಕಾರಿಗಳಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳೆಂದು ಅಂಗಡಿಗಳಿಗೆ ಬಂದು ಇವರು ಹಣಕ್ಕೆ...

ಬಿಆರ್‌ಟಿಎಸ್ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ತಿರುಗಿ ನೋಡದ BRTS ಅಧಿಕಾರಿಗಳು

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಗೆ ತ್ವರಿತ ಸಂಚಾರ ಸೇವೆ ನೀಡುವ ಉದ್ದೇಶದಿಂದ ಆರಂವಾಗಿರೋ ಬಿಆರ್‌ಟಿಎಸ್ ಯೋಜನೆಯ ಸಂಚಾರ ಸೇವೆಯು, ತ್ವರಿತ ಸಂಚಾರ ಸೇವೆಯಲ್ಲಿ ಸುದ್ದಿಯಾಗುವುದರ ಬದಲು ಅವಾಂತರಗಳಿಂದಲ್ಲೇ ಹೆಚ್ಚು ಸುದ್ದಿಯಾಗುತ್ತಾ ಬಂದಿದೆ. ಈಗ ಮತ್ತೊಂದು ಅವಾಂತರದಿಂದ ಬಿಆರ್‌ಟಿಎಸ್ ಸುದ್ದಿಯಲ್ಲಿದೆ. ಧಾರವಾಡದಲ್ಲಿ ಬಿಆರಟಿಎಸ್ ಮಾರ್ಗದ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ಅದನ್ನು...
- Advertisement -spot_img

Latest News

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲ ಸೃಷ್ಟಿ.. ಕನ್ನಡತಿ ದಿಶಾ ಸಾಲಿಯಾನ್‌ ಡೆತ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..!

Bollywood News: ಬಾಲಿವುಡ್‌ ನಟ ದಿವಂಗತ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮಾಜಿ ಮ್ಯಾನೇಜರ್‌ ಆಗಿದ್ದ ಕನ್ನಡತಿ ದಿಶಾ ಸಾಲಿಯಾನ್‌ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ...
- Advertisement -spot_img