Friday, August 7, 2026

Hubli

ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ಸಭೆಯಲ್ಲಿ ಪುನ: ಪ್ರತಿಪಾದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ...

‘ನಮ್ಮ ಕ್ಲಿನಿಕ್’ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ‘ನಮ್ಮ್ ಕ್ಲಿನಿಕ್’ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ  ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ ಟಿಕೆಟ್ ಆಕಾಂಕ್ಷಿಗಳ ದಂಡು

ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್​ ಜೊತೆ...

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...

ಹುಬ್ಬಳ್ಳಿಯಲ್ಲಿ ಹಿಟ್ & ರನ್- ಬೈಕ್ ಸವಾರ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ಹುಬ್ಬಳ್ಳಿಯಲ್ಲಿ ಇನ್ನೂ ಬಿ.ಎಸ್. ವೈ ಸಿಎಂ: ಸ್ವಗೃಹದಲ್ಲಿ ಶೆಟ್ಟರ್ ಮಿನಿಸ್ಟರ್….!

www.karnatakatv.net : ಹುಬ್ಬಳ್ಳಿ:  ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಈಗಾಗಲೇ ಎರಡು ವಾರ  ಕಳೆದಿವೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಆಯ್ತು ಆದರೆ  ಬ್ಯಾನರ್‌ಗಳಲ್ಲಿ ಯಡಿಯೂರಪ್ಪನವರೇ ಇನ್ನೂ ಸಿಎಂ ಆಗಿ ಮುಂದುವರೆದಿದ್ದಾರೆ. ಅಲ್ಲದೇ ಸಚಿವ ಸಂಪುಟ ಸೇರಲ್ಲ ಎಂದು ಹೇಳಿದ್ದ ಶೆಟ್ಟರ್ ಸ್ವಗೃಹದಲ್ಲಿ ಜಗದೀಶ್ ಶೆಟ್ಟರ್...

ಸದ್ದಿಲ್ಲದೆ ಸಿದ್ಧತೆ ನಡೆಸಿದ ಹುಬ್ಬಳ್ಳಿ ಜಿಲ್ಲಾಡಳಿತ

www.karnatakatv.net : ಹುಬ್ಬಳ್ಳಿ: ಜಗತ್ತನ್ನೇ ತಲ್ಲಣಗೊಳಿಸಿದ ಮೊದಲ ಹಾಗೂ ಎರಡನೇ ಅಲೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿರುವ ಜಿಲ್ಲಾಡಳಿತ ಮೂರನೇ ಅಲೆಗೆ ಸದ್ದಿಲ್ಲದೆ ಸಿದ್ಧತೆ ‌ನಡೆಸಿದೆ. ಹಾಗಿದ್ದರೇ ಏನೆಲ್ಲಾ ಸಿದ್ಧತೆ ಅಂತೀರಾ ಈ ಸ್ಟೋರಿ ನೋಡಿ.. ಕಿಲ್ಲರ್ ಕೊರೋನಾದ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದ ಧಾರವಾಡ ಜಿಲ್ಲಾಡಳಿತ ಈಗ ಪ್ರಾರಂಭಿಕ ಹಂತದಲ್ಲಿಯೇ ಸಿದ್ಧತೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img