Friday, August 7, 2026

Hubli

ಯಾಕ್ರಿ ನಮ್ಮ ನಾಯಕರಿಗೆ ಅನ್ಯಾಯ ಮಾಡಿದ್ದೀರಾ…?

ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಹೋರಾಟ ನಡೆಸಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕಡೆಗೂ ಸಚಿವ ಸ್ಥಾನ ಕೈ ತಪ್ಪಿದ್ದು, ಬೆಲ್ಲದ ಅಭಿಮಾನಿಗಳಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಕಾರ್ಯಕರ್ತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೌದು.. ನಮ್ಮ ನಾಯಕರು ಸಾಕಷ್ಟು ಜನಸೇವೆ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ...

ಕೊರೋನಾ ಮೂರನೇ ಅಲೆ ಮುಗಿಯುವವರೆಗೂ ಪಾಲಿಕೆ ಚುನಾವಣೆ ಬೇಡ…!

ಹುಬ್ಬಳ್ಳಿ: ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅನಾಥವಾಗಿದ್ದ ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ಏನೋ ಸಮೀಪಿಸುತ್ತಿದೆ ಎಂದು ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ಹೌದು.. ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ ಬೆನ್ನಲ್ಲೇ ಹು-ಧಾ ಮಹಾನಗರ ಪಾಲಿಕೆಯು 8,13,257 ಮತದಾರರ ಮತದಾನಕ್ಕೆ 837 ಮತಗಟ್ಟೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ....

ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ  ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ  ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು. ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು...

ಸಿಎಂ ಭೇಟಿ ವೇಳೆ ಮಾಜಿ ಸಚಿವರ ಕಾರು ಅಪಘಾತ

www.karnatakatv.net : ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ...

ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ; ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ  ಶಿಕ್ಷಣ ಇಲ್ಲಿಯೇ ಮುಗಿದಿದೆ‌. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ‌ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು...

ರೈಲ್ವೆ ಮಾರ್ಗ ಸ್ಥಗಿತ ಪ್ರಯಾಣಿಕರ ಪರದಾಟ…!

www.karnatakatv.net : ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಹೌದು..ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದು ಹಳಿ...

ಪೊಲೀಸ್ ಕಮೀಷನರೇಟ್ ಮೇಜರ್ ಸರ್ಜರಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ. ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...

ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪರದಾಡುತ್ತಿರುವ ಸಂದರ್ಭದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೌದು.. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲಿಯೇ ಪರದಾಡುತ್ತಿರುವ ಸಂದರ್ಭದಲ್ಲಿ ರೆವಲ್ಯೂಷನ್ ಮೈಂಡ್ ನ ವಿನಾಯಕ ಜೋಗಿಶೆಟ್ಟರ್ ಎಂಬುವವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ‌. ತಕ್ಷಣವೇ ಕೇಶ್ವಾಪೂರ ಠಾಣೆ...

ಜಿಲ್ಲೆಯ ಎರಡು ತಾಲೂಕಿನಲ್ಲಿ ಇಲ್ಲ ಅಗ್ನಿಶಾಮಕ ಠಾಣೆ

www.karnatakatv.net : ಹುಬ್ಬಳ್ಳಿ: ಜಗತ್ತು ಎಷ್ಟು ಆಧುನಿಕತೆಯತ್ತ ವೇಗವಾಗಿ ಹೊರಟಿದೆಯೋ ಅಷ್ಟೇ ಪ್ರಮಾಣದಲ್ಲಿ ಹಾನಿಗಳು ಸಂಭವಿಸುತ್ತಿವೆ.‌ ಈ ನಿಟ್ಟಿನಲ್ಲಿ ತಾಲ್ಲೂಕಿಗೊಂದು ಅಗ್ನಿಶಾಮಕ ಠಾಣೆ ಸ್ಥಾಪಿಸಿರಬೇಕು ಎಂಬುವಂತ ನಿಯಮ ಇದ್ದರೂ ಕೂಡ ಧಾರವಾಡ ಜಿಲ್ಲೆಯ ಎರಡು ತಾಲೂಕು ಅಗ್ನಿಶಾಮಕ ಠಾಣೆಯಿಂದ ವಂಚಿತವಾಗಿದೆ. ಹೌದು.. ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ ಧಾರವಾಡ ಜಿಲ್ಲೆಯಲ್ಲಿ ಪ್ರಮುಖ ಎರಡು ತಾಲೂಕುಗಳಾದ...

ಪ್ರವಾಹ ಸಮಸ್ಯೆ ಎದುರಾದರೂ ಎದುರಿಸಲು ಸಿದ್ಧ: ಸಕಲ ಸಿದ್ಧತೆಯಲ್ಲಿ ಅಗ್ನಿಶಾಮಕ ಇಲಾಖೆ…!

www.karnatakatv.net : ಹುಬ್ಬಳ್ಳಿ: ಕಳೆದ ವರ್ಷ ಮಳೆರಾಯನ ಅಬ್ಬರಕ್ಕೆ ಜನ ಜೀವನವೇ ಅಸ್ತವ್ಯಸ್ಥಗೊಂಡಿತ್ತು. ಅಲ್ಲದೇ ಪ್ರವಾಹದಿಂದ ಜನರು ತಮ್ಮ ಬದುಕುವ ಆಸೆಯನ್ನು ಕೈ ಬಿಟ್ಟು ಆಕಾಶದತ್ತ ಮುಖ ಮಾಡಿದ್ದರೂ. ಆದರೆ ಈ ಭಾರಿ ಮಾತ್ರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಸಾರ್ವಜನಿಕರ ಸೇವೆಗೆ ತಕ್ಷಣವೇ ಮುಂದಾಗಲು ಸಿದ್ಧತೆ ನಡೆಸಿಕೊಂಡಿದೆ. ಹಾಗಿದ್ದರೇ ಏನಿದು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img