Thursday, August 13, 2026

Hubli

ಹನಿಟ್ರ್ಯಾಪ್ ಮಾಡಿ ಹಣ ಪೀಕುತ್ತಿದ್ದ ಗ್ಯಾಂಗ್ ಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..

ಹುಬ್ಬಳ್ಳಿ : ಶ್ರೀಮಂತ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರೊಂದಿಗೆ ಸಲುಗೆಯನ್ನು ಬೆಳೆಸಿ ಹನಿಟ್ರ್ಯಾಪ್ ಮಾಡಿ ಹಣವನ್ನು ಕಿತ್ತುಕೊಳ್ಳುತ್ತಿದ್ದ ಗ್ಯಾಂಗ್ ಗೆ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 5ನೇ ಆಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಗಂಗಾಧರ ತೀರ್ಪು‌ ನೀಡಿದರು. ಪ್ರಕರಣದ ಹಿನ್ನೆಲೆ… 30-07-2017 ಆರೋಪಿ ಅನುಭಾ ವಡವಿ ಎಂಬುವಳು ಪಿರ್ಯದಿದಾರನ್ನು ಕಾರವಾರ ರಸ್ತೆಯ ನಿರ್ಜನ ಪ್ರದೇಶಕ್ಕೆ...

ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಸಾವು:ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ…!

ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...

ಅದ್ಧೂರಿಯಾಗಿ ನೆರವೇರಿದ ರಾಬರ್ಟ್ ಪ್ರೀ-ರಿಲೀಸ್ ಇವೆಂಟ್… ಗಂಡುಮೆಟ್ಟಿದ ನಾಡು ಹುಬ್ಬಳ್ಳಿ ಮಂದಿಗೆ ‘ದಾಸ’ ದರ್ಶನ್ ಹೇಳಿದ್ದೇನು…?

ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img