Sunday, August 9, 2026

Hubli

Hubli News: ಅನ್ನಭಾಗ್ಯ ಅಕ್ಕಿ ಕನ್ನ ಕಿಂಗ್ ಪಿನ್ ಬಂಧನ

Hubli News: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಮುಖ ಕಿಂಗ್ ಪಿನ್ ಹಾವೇರಿ ಮೂಲದ ಸಚಿನ್ ಕಬ್ಪೂರ್ ಬಂಧಿಸಿ ಜೈಲಿಗೆ ಕಳುಹಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 30 ರಂದು ಹಾವೇರಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಗುಜರಾತಕ್ಕೆ ಎರಡು ಲಾರಿಯಲ್ಲಿ 48 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ...

ಕಸಾಯಿಖಾನೆಗಳ ವಿರುದ್ಧ ರೊಚ್ಚಿಗೆದ್ದ ಹಿಂದೂ ಸಂಘಟನೆ: ಪೊಲೀಸರು- ಹೋರಾಟಗಾರರ ನಡುವೆ ವಾಗ್ವಾದ

Dharwad News: ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ಕಸಾಯಿ ಖಾನೆಯ ಬಳಿಯೇ ಹಿಂದೂ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ಗೋ ವಧೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದರು.‌ ಈ ವೇಳೆ ಪೊಲೀಸ್ ಮತ್ತು ಹೋರಾಟಗಾರರ ನಡುವೆ ಮಾಚಿನ ಚಕಮಕಿಯು ನಡೆಯಿತು. ‌ ಧಾರವಾಡದ ಶಿವಾಜಿ ವೃತ್ತದ ಬಳಿ ಇರುವ...

ನಾಲ್ಕೂವರೆ ತಿಂಗಳು ಬಂದ್ ಆಗಿದ್ದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ‌ಪುನಾರಂಭ

Hubli News: ಹುಬ್ಬಳ್ಳಿ: ಫ್ಲೈ ಓವರ್ ಕಾಮಗಾರಿ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ, ಮತ್ತು ಚನ್ನಮ್ಮ ಸರ್ಕಲ್ ಬಂದ್ ಮಾಡಿದ್ದರು. ಈಗ ನಾಲ್ಕುವರೇ ತಿಂಗಳ ನಂತರ ಮತ್ತೇ ಹಳೇ ಬಸ್ ನಿಲ್ದಾಣ ಮತ್ತು ಚನ್ನಮ್ಮ ಸರ್ಕಲ್ ಒಂದು ಭಾಗದ ರಸ್ತೆಯನ್ನು ವಾಹನ ಸಂಚಾರಕ್ಕೆ ಆರಂಭ ಮಾಡಿದ್ದಾರೆ. ನಗರದ ಚನ್ನಮ್ಮ ವೃತ್ತದ ಫ್ಲೈ ಓವರ್ ಕಾಮಗಾರಿಯಿಂದ,...

Hubli: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿದ ಸಂತರ ನಿಯೋಗ

Hubli News: ಭಾರತೀಯ ಮಠ, ಮಂದಿರದ ಮೇಲೆ ನಾಸ್ತಿಕರ ದಾಳಿ ನಡೆಯುತ್ತಿದೆ. ಋಷಿಮುನಿಗಳು ಕಟ್ಟಿದ ಸಂಸ್ಕೃತಿ ಹಾಳಾಗಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದನ್ನು ತಡೆಯಲು ಹೊಸ ಕಾನೂನು ರಚನೆ ಮಾಡಬೇಕು ಎಂದು ಮನವಿ ಮಾಡಿದ್ದು ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ಜೈನ ಮುನಿ ಗುಣದರನಂದಿ ಶ್ರೀ ಹೇಳಿದ್ದಾರೆ. ವರೂರಿನ ನವಗೃಹ...

Hubli News: ಹುಬ್ಬಳ್ಳಿಯಲ್ಲಿ ಗಣಪತಿ ಮೂರ್ತಿಗೆ ಮುಸ್ಲಿಂ ಸಮುದಾಯದ ಗೌರವ

Hubli News: ಹುಬ್ಬಳ್ಳಿ: ಗಣಪತಿ ವಿಸರ್ಜನೆ ಏಳನೇ ದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಸೌಹಾರ್ದತೆಯ ಅನನ್ಯ ಕ್ಷಣ ಕಂಡುಬಂದಿದೆ. ಮುಸ್ಲಿಂ ಸಮುದಾಯದವರು ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಭಾವೈಕ್ಯತೆಯನ್ನು ತೋರಿಸಿದ್ದಾರೆ. ಹೌದು, ಹುಬ್ಬಳ್ಳಿಯ ಕೇಶವಾಪುರದ ಶಬರಿನಗರದಲ್ಲಿ, ಮುಸ್ಲಿಂ ಸಹೋದರರು ಗಣಪತಿ ಮೂರ್ತಿಗೆ ಹೂವಿನ ಹಾರ ಸಮರ್ಪಿಸಿ ಪರಸ್ಪರ ಬಾಂಧವ್ಯವನ್ನು ಬಲಪಡಿಸಿದರು. ಈ ಕಾರ್ಯಕ್ಕೆ ಸ್ಥಳೀಯರು ಮತ್ತು...

ಬೀದಿ ದನಗಳ ಹಾವಳಿಗೆ ಇಲ್ಲ ಮುಕ್ತಿ: ಗಣೇಶೋತ್ಸವ ಸಂಭ್ರಮದಲ್ಲೂ ಎಚ್ಚೆತ್ತುಕೊಳ್ಳದ ಪಾಲಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ವಾಣಿಜ್ಯನಗರಿ ಗಣೇಶೋತ್ಸವ ಸಂಭ್ರಮ ಅಂದರೇ ನಿಜಕ್ಕೂ ಅದೊಂದು ಭಕ್ತ ಸಮೂಹಕ್ಕೆ ಸಾಕ್ಷಿಯಾಗುವ ಹಬ್ಬ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟು ಮಾಡುವ ಬೀದಿ ದನಗಳ ಕಾರ್ಯಾಚರಣೆಗೆ ಮಾತ್ರ ಪಾಲಿಕೆ ಮುಂದಾಗಿಲ್ಲ. ಬೀದಿ ದನಗಳ ಹಾವಳಿ ನಿಯಂತ್ರಣಕ್ಕೆ...

ಹುಬ್ಬಳ್ಳಿಯಲ್ಲಿ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಹಿಂದೂಗಳು ಒಟ್ಟಾದರೇ ತುಂಡುಗೋಡೆ ಇರಲ್ಲ..!

Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು. ಡಿಜೆ ನಿಲ್ಲಿಸಬೇಕು ಎಂದು...

ಚಂದ್ರಶೇಖರ ಆಜಾದ್ ರನ್ನು ಕೊಂದಿದ್ದು, ಪುಕ್ಕಲ ಹಿಂದೂಗಳೇ: ಪ್ರತಾಪ್ ಸಿಂಹ..!

Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...

ಹುಬ್ಬಳ್ಳಿಯ ಬಗ್ಗೆ ಪ್ರತಾಪ್ ಸಿಂಹ ಮಾತು: ಹೋರಾಟದ ಫಲವಾಗಿ ಧ್ವಜಾರೋಹಣ, ಗಣೇಶೋತ್ಸವ ಯಶಸ್ಸು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...

ಬಾನು ಮುಷ್ತಾಕ್ ಅವರು ಅರಶಿಣ ಕುಂಕುಮ ಹಚ್ಚಿಕೊಂಡು ಉದ್ಘಾಟನೆಗೆ ಬರಲಿ: ಪ್ರತಾಪ್ ಸಿಂಹ

Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img