Sunday, August 9, 2026

Hubli

Hubli News: ಗಣಪತಿ ವಿಸರ್ಜನೆಯಲ್ಲಿ ಪ್ರತಾಪ್ ಸಿಂಹ ಭಾಗಿ: ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತ ಸಾಗರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ಮೂರನೇ ದಿನವಾದ ಶುಕ್ರವಾರ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ. ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಗ್ರೂಪ್ ಮಾಲೀಕ ವಿ.ಎಸ್.ವಿ ಪ್ರಸಾದ್, ಶಾಸಕ ಮಹೇಶ ಟೆಂಗಿನಕಾಯಿ, ಸಂಜೀವ...

Hubli News: ವಾಣಿಜ್ಯನಗರಿ ಈಗ ಕೇಸರಿನಗರ: ಎಲ್ಲೆಡೆಯೂ ರಾರಾಜಿಸುತ್ತಿವೆ ಕೇಸರಿ ಭಾವುಟ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಣಪತಿ ಉತ್ಸವದ ಸಂಭ್ರಮ ಮನೆ ಮಾಡಿದ್ದು, ವಾಣಿಜ್ಯನಗರಿ ಈಗ ಕೇಸರಿಯ ನಗರವಾಗಿದೆ. ಎಲ್ಲೆಡೆಯೂ ಕಣ್ಣು ಹಾಯಿಸಿದಷ್ಟು ಕೇಸರ ಧ್ವಜಗಳು ರಾರಾಜಿಸುತ್ತಿವೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಸಂಭ್ರಮ ಮನೆ ಮಾಡಿದೆ. ವಾಣಿಜ್ಯನಗರಿಯ ಹೃದಯ ಭಾಗ ಸಂಪೂರ್ಣ ಕೇಸರಿ ಬಾವುಟದಿಂದ ಕಂಗೊಳಿಸುತ್ತಿರುವುದು ನಿಜಕ್ಕೂ...

Hubli News: ಈ ಸಲ ಕಪ್​​ ನಂದು : ಆರ್​ಸಿಬಿ ಕಪ್​ ಹಿಡಿದು ಬಂದ ಗಣೇಶ…

Hubli News: ಹುಬ್ಬಳ್ಳಿ: RCB ಕಪ್ ಗೆದ್ದಾಯ್ತು. ಆದ್ರೆ ಇದರ ಸಂಭ್ರಮ ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿನೇ ಈ ಸಲ ಗಣೇಶ ಹಬ್ಬಕ್ಕೆ ಆರ್‌ಸಿಬಿ ಕಪ್ ಥೀಮ್ ನಡಿ ಗಣೇಶನಮೂರ್ತಿ ಪ್ರತಿಷ್ಠಾಪನೆ ಮಾಡಿ ಅಭಿಮಾನಿಗಳು ಖುಷಿ ಪಡುತ್ತಿದ್ದಾರೆ. ಹೌದು, ಗಣೇಶ ಹಬ್ಬ ಬಂತ್ತು ಅಂದರೆ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ...

Dharwad: ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ

Dharwad News: ವಿಪರೀತ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ಬಿಡುಗಡೆಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನವಲಗುಂದ ರೈತರು ಪ್ರತಿಭಟನಾ ಧರಣಿ ಕೈಗೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ...

ಬೆಂಗಳೂರಿನ ರಾಮನಗರದಲ್ಲಿ ಹುಬ್ಬಳ್ಳಿಯ ಗಣಪತಿ: ಮೈತುಂಬಾ ಅಮೇರಿಕನ್ ಡೈಮಂಡ್ ಮೆರಗು

Hubli News: ಹುಬ್ಬಳ್ಳಿ: ಬೆಂಗಳೂರಿನ ರಾಮನಗರದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಗಣೇಶನ ಮೂರ್ತಿ ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರೂಪಗೊಂಡಿದ್ದು, ಪ್ರತಿಷ್ಟಾಪನೆಗೆ. ಮೈತುಂಬ ಅಮೇರಿಕನ ಡೈಮಂಡ್ ತುಂಬಿಕೊಂಡು ಈ ವರ್ಷದ ವಿಶೇಷ ಆಚರಣೆಗೆ ಸಾಕ್ಷಿಯಾಗಿದೆ. ಹೌದು ಗೌರಿ ಗಣೇಶ ಹಬ್ಬ ಇಡೀ ನಾಡಿನಾಧ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದು, ಇದರಿಂದ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ಹೊಸ ರೂಪ...

Hubli News: ಹುಬ್ಬಳ್ಳಿ ರಾಣಿ ಚನ್ನಮ್ಮ ಮೈದಾನದಲ್ಲಿ ಬಾಲಕೃಷ್ಣ ಗಣಪತಿ ಪ್ರತಿಷ್ಠಾಪನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಇಂದು ಗಣಪತಿ ಪ್ರತಿಷ್ಠಾಪನೆ ಮಾಡಿದ್ದು, ಇಡೀ ರಾಣಿ ಚನ್ನಮ್ಮ ಉತ್ಸವ ಮಹಾಮಂಡಳಿ ವಿಘ್ನೇಶ್ವರನನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡು, ಬಾಲಕೃಷ್ಣ ಗಣಪತಿಯನ್ನು ಸಕಲ ವಾದ್ಯಮೇಳದೊಂದಿಗೆ ಪ್ರತಿಷ್ಠಾಪನೆ ಮಾಡಿದರು. ಸ್ವಾಗತ ಸಮಿತಿ ಅಧ್ಯಕ್ಷ ಡಾ. ವಿಎಸ್‌ವಿ ಪ್ರಸಾದ್ ಅವರು ವಿಶೇಷ ಪೂಜೆ ಸಲ್ಲಿಸಿದರು. ನಾಲ್ಕು ವರ್ಷಗಳ ಹಿಂದೆ ಈದ್ಗಾ...

ಹುಬ್ಬಳ್ಳಿ ರಾಣಿ ಚನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾನೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾನೆ ಹಿನ್ನೆಲೆಯಲ್ಲಿ, ಮೈದಾನದಲ ಸುತ್ತ ಮತ್ತು ಪೆಂಡಾಲ್ ಒಳಗೆ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ಮಾಡಿದರು. ರಾಷ್ಟ್ರಮಟ್ಟದ ಗಮನ ಸೆಳೆದ ಈದ್ಗಾ ರಾಣಿ ಚನ್ನಮ್ಮ ಮೈದಾನದ ಸುತ್ತ 10 ಬಾಂಬ್ ನಿಷ್ಕ್ರಿಯ ದಳದಿಂದ ರಾಣಿ ಚನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಸುತ್ತಲೂ ಪರಿಶೀಲನೆ...

Hubli News: ಗಣೇಶೋತ್ಸವಕ್ಕೆ ಹುಬ್ಬಳ್ಳಿಯಲ್ಲಿ ರೂಟ್ ಮಾರ್ಚ್ ಮಾಡಿದ ಪೊಲೀಸರು

Hubli News: ಹುಬ್ಬಳ್ಳಿ: ಇಂದಿನಿಂದ ಗಣಪತಿ ಹಬ್ಬ ಆರಂಭವಾಗಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಭಿನ್ನ ರೀತಿಯಲ್ಲಿ ವಿಶೇಷವಾಗಿ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಮಾಡುತ್ತಾರೆ. ಆದ ಕಾರಣ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನ್‌ರೇಟ್ ವತಿಯಿಂದ, ಹುಬ್ಬಳ್ಳಿಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು. ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ,...

ಗಣೇಶೋತ್ಸವ ಸಂಭ್ರಮಕ್ಕೆ ಖರೀದಿ ಜೋರು: ಮಾರುಕಟ್ಟೆಯಲ್ಲಿ ಹೆಚ್ಚಿದ ಜನಸಂದಣಿ

Hubli News: ಹುಬ್ಬಳ್ಳಿ: ಗಣೇಶೋತ್ಸವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿದೆ. ಗಣೇಶೋತ್ಸವದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿದೆ. ನಗರದ ಬೀದಿ-ಬೀದಿಗಳಲ್ಲಿ ಹಬ್ಬದ ಕಳೆ ಮೊಳಕೆ ಒಡೆದಿದೆ. ಹೂವುಗಳ ಗಂಧ, ಮಣ್ಣಿನ ಮೂರ್ತಿಯ ಸುಗಂಧ,ಭಕ್ತರ ಹೃದಯದಲ್ಲಿ ಭಕ್ತಿಯ ನಿನಾದ ಗಣೇಶೋತ್ಸವ ಸಂಭ್ರಮಕ್ಕೆ ಪುಷ್ಟಿ ನೀಡಿದೆ. ಹೌದು.‌ ಗಣೇಶ ಹಬ್ಬದ ಸಿದ್ಧತೆ ನೋಡಿದರೆ, ಮಂಗಳವಾರ ಕಳೆದು...

Hubli News: ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ ನಡೀತಾ ಇದೆ: ಮಹೇಶ್ ಟೆಂಗಿನಕಾಯಿ ಆರೋಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮತನಾಡಿರುವ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ನಿಂದ ತುಷ್ಟಿಕರಣ ರಾಜಕಾರಣ ನಡೀತಾ ಇದೆ ಎಂದು ಆರೋಪಿಸಿದ್ದಾರೆ. ದಸರಾ ಉತ್ಸವಕ್ಕೆ ಅಲ್ಪಸಂಖ್ಯಾತರಿಂದ ಉದ್ಘಾಟನೆ ಮಾಡಿಸ್ತಾ ಇದ್ದಾರೆ. ಇದನ್ನ ಯಾರು ಒಪ್ಪಲಾರದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಅನೇಕರಿದ್ದಾರೆ, ನಾವೇನು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಅಬ್ದುಲ್ ಕಲಾಂ, ಶಿಶುನಾಳ ಶರೀಪ್ ರನ್ನ ನೆನಪಿಸಿಕೊಳ್ತೀವೆ....
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img