Thursday, May 28, 2026

Hubli

Hubli News: ಪೊಲೀಸ್ ಸಿಬ್ಬಂದಿಗಳ ಮನೆಯಲ್ಲಿಯೇ ಕಳ್ಳತನ: ಬೀಗ ಮುರಿದ ಕೈಚಳಕ ತೋರಿದ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪೊಲೀಸ್ ಕ್ವಾಟರ್ಸ್‌‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮನೆಗಳ ಕೀಲಿ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ, ಹಣ ಕಳ್ಳತನವಾದ ಘಟನೆ ನಡೆದಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು,,, ನಗರದ ಚಾಣಕ್ಯಪುರಿ ಪೊಲೀಸ್ ಕ್ವಾಟರ್ಸ್‌ ಹಾಗೂ ಸಿ.ಎ.ಆರ್ ಮೈದಾನ ಬಳಿಯ ಪೊಲೀಸರು ವಾಸಿಸುವ ನಿವಾಸಗಳಲ್ಲಿ ಇಬ್ಬರು ಪೊಲೀಸ್...

Hubli: ಟ್ರಾನ್ಸಫರ್ ಮಾಡಿಸುವ ಕೆಲಸ ಸ್ವಾಮೀಜಿಗಳದ್ದಲ್ಲ: ಪಂಚಮಸಾಲಿ ಮುಖಂಡ‌ ನೀಲಕಂಠ ಅಸೂಟಿ ಕಿಡಿ

Hubli: ಹುಬ್ಬಳ್ಳಿ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಟ್ರಸ್ಟ್ ನಡುವಿನ ಗುದ್ದಾಟ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹುಬ್ಬಳ್ಳಿ ನಗರದಲ್ಲಿ ಪಂಚಮಸಾಲಿ ಮುಖಂಡ‌ ನೀಲಕಂಠ ಅಸೂಟಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸ್ವಾಮೀಜಿ ಧರ್ಮ ಕಾರ್ಯ ಹೆಚ್ಚು ಮಾಡಬೇಕು ಅನ್ನೋದು ನಮ್ಮ ನಿರೀಕ್ಷೆ ಇತ್ತು. ಆದ್ರೆ ಅವರ ತಿರುಗಾಟ ಬಹಳ...

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು ಅಂತಾ ತಿಳಿಯೋಣ ಬನ್ನಿ.. ಛತ್ರಿ: ಬೇರೆಯವರ ಮನೆಯಿಂದ ನೀವು ಛತ್ರಿ ತರಬಾರದು. ಅಥವಾ ಯಾರ ಛತ್ರಿಯನ್ನಾದರೂ ಕದಿಯಬಾರದು. ಇದರಿಂದ ಗ್ರಹಗತಿ ಬದಲಾಗಿ, ಅವರ ಪಾಲಿನ ದುರಾದೃಷ್ಟ ನಿಮ್ಮ ಪಾಲಾಗುತ್ತದೆ. ಚಪ್ಪಲಿ:...

ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ

Hubli: ಹುಬ್ಬಳ್ಳಿ-ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿರುವ ಡಾ ಈಶ್ವರ ಉಳ್ಳಾಗಡ್ಡಿ ಅವರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ನಂತರ ಅಲ್ಲಿಂದ ಬೀದರ್ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮತ್ತೆ ಹತ್ತು ದಿನದಲ್ಲೇ ಧಾರವಾಡಕ್ಕೆ ವರ್ಗಾವಣೆಗೊಂಡಿದ್ದು, ಧಾರವಾಡ...

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ – ಫಯಾಜ್ ಜಾಮೀನು ಅರ್ಜಿ ಮುಂದೂಡಿಕೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನ್ಯಾಯಲಯವು ಮುಂದೂಡಿದೆ. ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜುಲೈ 23ಕ್ಕೆ...

Hubli News: ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿದ್ದು, ಹುಬ್ಬಳ್ಳಿಯ ಶಿಮ್ಲಾ ನಗರದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಹೊರಟಿದ್ದ ಬಾಲಕಿ ಮೇಲೆ ಏಕಾಏಕಿ ಬೀದಿ ನಾಯಿಗಳಿಂದ ದಾಳಿ ನಡೆದಿದ್ದು, ಎರಡು ಬೀದಿ ನಾಯಿಗಳಿಂದ ಬಾಲಕಿ ಮೇಲೆ ಏಕ ಕಾಲಕ್ಕೆ ದಾಳಿ ನಡೆದಿದೆ. ಬಾಲಕಿ ಚೀರಾಡಿದರೂ ನಾಯಿಗಳು ಆಕೆಯನ್ನು ಹಿಡಿದು ಕಚ್ಚಾಡಿದ್ದು,...

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾ ಗುವುದು ಎಂದು...

ಹುಬ್ಬಳ್ಳಿ ಗ್ಯಾಂಗ್ ವಾರ್ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್ ಹೇಳಿದ್ದೇನು..?

Hubli News: ಹುಬ್ಬಳ್ಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಘಟನೆ ನಡೆದ ಒಂದೇ ರಾತ್ರಿಯಲ್ಲಿ ಎರಡು ಗ್ಯಾಂಗ್ ಗಳಲ್ಲಿ ಗಲಾಟೆ ಮಾಡಿದವರ ಹಡೆಮುರಿ ಕಟ್ಟಲಾಗಿದೆ. ಈ ಫೈಟ್ ನಿಂದ ಎಚ್ಚೆತ್ತಿರುವ ಪೊಲೀಸರು, ಪುಡಿ ರೌಡಿಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಮಿಷನರ್ ಸುದ್ದಿಗೊಷ್ಠಿ...

Hubli: ಹುಬ್ಬಳ್ಳಿ ಗ್ಯಾಂಗ್‌ವಾರ್ ಕೇಸ್: ಘಟನೆ ಬಗ್ಗೆ ರೋಚಕ ವಿಷಯ ತಿಳಿಸಿದ ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆಯಲ್ಲಿ, ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಟೂರ್ ರಸ್ತೆಯ ಬಳಿಯ ಅರಳಿಕಟ್ಟೆ ಎಂಬುವಲ್ಲಿ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದೆ. ಬೆಂಡಿಗೇರಿ ವ್ಯಾಪ್ತಿಯಲ್ಲಿ ಸುರೇಶ್ ಎಂಬ ಮೃತನಾದವನ ಅಂತ್ಯಕ್ರಿಯೆಗೆ ಬಂದಿದ್ರು. ಶವ ಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ಎರಡು ಗುಂಪುಗಳ ನಡುವೆ ಜಗಳವಾಗಿದೆ. ನಿಂದನೆ,...

Hubli News: ಹುಬ್ಬಳ್ಳಿಯಲ್ಲಿ ಗ್ಯಾಂಗ್‌ವಾರ್: ಗುರಾಯಿಸಿದ್ದಕ್ಕೆ ಗಲಾಟೆ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ಕೈ ಕೈ ಮಿಲಾಯಿಸಿ ಹಲ್ಲೆ ಮಾಡಲಾಗಿದೆ. ಗುರಾಯಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಶ್ಯಾಮ್ ಜಾಧವ್ ಮತ್ತು ದಾವುದ್ ಬ್ರದರ್ಸ್ ನಡುವೆ ಬಡಿದಾಟ ನಡೆದಿದ್ದು, ಶ್ಯಾಮ್ ಜಾಧವ್ ಸಹಚರರು ಮಂಟೂರ್ ರೋಡ್‌ಗೆ ಶವ ಸಂಸ್ಕಾರಕ್ಕೆಂದು ತೆರಳಿದ್ದರು. ಈ ವೇಳೆ ಶವಸಂಸ್ಕಾರ ಮುಗಿಸಿ ಬರುವಾಗ, ದಾವುದ್...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img