Thursday, May 28, 2026

Hubli

Political News: ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ವಿರುದ್ಧ ದೂರು ದಾಖಲು..

Political News: ಬೆಳಗಾವಿ: ಗೋಕಾಕ್‌ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ಜಾರಕಿಹೊಳಿ‌ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...

Hubli News: ಹುಬ್ಬಳ್ಳಿಯ ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ, ಸಿಸಿಬಿ ರೇಡ್.

Hubli News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಐವರು ಮಹಿಳೆಯರು ಸೇರಿ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಹುಬ್ಬಳ್ಳಿ ನಗರದ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ....

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್ ಜಾರಿ ಮಾಡಿ ಕೋರ್ಟ್ ಆದೇಶದ ಮೇರೆಗೆ 25,000 ದಂಡ ವಸೂಲಿ ಮಾಡಿದ್ದಾರೆ. ಹುಬ್ಬಳ್ಳಿಯ ಉಣಕಲ್ ಹತ್ತಿರ ವ್ಹೀಲಿಂಗ್ ಮಾಡಿದ್ದ ವಾಹನವನ್ನು ಸೀಜ್ ಮಾಡಲಾಗಿದ್ದು, ಬೈಕ್ ಸವಾರ ಅಪ್ರಾಪ್ತ ವಯಸ್ಸಿನವನಾದ...

Hubli News: 2 ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳ ಬಂಧನ

Hubli News: ಹುಬ್ಬಳ್ಳಿ: ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 9 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಎರಡು ಮೋಟಾರ್ ಸೈಕಲ್’ಗಳನ್ನು ಜಪ್ತಿ ಮಾಡಿದ್ದಾರೆ. ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳತನ ಮಾಡುತ್ತಿದ್ದ, ಕುಂದಗೋಳ ತಾಲೂಕಿನ ಗುಡಗೇರಿ ಮೂಲದ ಶ್ರೀಧರ್ ಭೀಮಪ್ಪ ಬಿಂಜಡಗಿ...

Hubli News: ವಿಜಯಪುರದ ಬ್ಯಾಂಕ್ ಕಳ್ಳತನಕ್ಕೆ ಹುಬ್ಬಳ್ಳಿ ಲಿಂಕ್… ಹೇಗೆ ಗೊತ್ತಾ..?

Hubli News: ಹುಬ್ಬಳ್ಳಿ: ವಿಜಯಪುರದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಲಿಂಕ್ ಇದೆ ಎಂದು ತಿಳಿದು ಬಂದಿದ್ದು, ಕಳ್ಳತನ ಮಾಡಿದ್ದ ಆರೋಪಿಯನ್ನು ಪೋಲೀಸರು ಹುಬ್ಬಳ್ಳಿಗೆ ಕರೆ ತಂದಿದ್ದಾರೆ. ಈ ಖದೀಮರು ತಾವು ಕದ್ದ ಬಂಗಾರವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದೇವೆಂದು ಹೇಳಿದ್ದಾರೆ. ಹಾಗಾಗಿ ವಿಜಯಪುರ ಪೋಲೀಸರು ಕಳ್ಳರ ವಿಚಾರಣೆಯನ್ನು ಹುಬ್ಬಳ್ಳಿಗೆ ಕರೆತಂದು ನಡೆಸುತ್ತಿದ್ದಾರೆ. ಈ ಕಳ್ಳತನದ ರೂವಾರಿ...

ಸೂಚನೆ ಇಲ್ಲದೇ, ದೇವಸ್ಥಾನದ ತೆರವು ಕಾರ್ಯಾಚರಣೆ, ದೇವಸ್ಥಾನ ಆಡಳಿತ ಮಂಡಳಿಯಿಂದ ಆಕ್ರೋಶ

Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ತೆರವು ಕಾರ್ಯಾಚರಣೆ ಜೋರಾಗಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಿಶ್ರಿಕೋಟಿ ಗ್ರಾಮದ ದತ್ತಾತ್ರೇಯ ದೇವಸ್ಥಾನಕ್ಕೆ ಈ ಹಿಂದೆ ಯಾವುದೇ...

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....

Hubli News: ಮಹಿಳಾ ಗ್ರಾಹಕರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಡೆಲಿವರಿ ಬಾಯ್ ಅರೆಸ್ಟ್

Hubli News: ಹುಬ್ಬಳ್ಳಿ: ಆನ್​ಲೈನ್​ನಲ್ಲಿ ಆರ್ಡರ್​ ​ಮಾಡುವ ಮಹಿಳಾ ಗ್ರಾಹಕರ ಮೊಬೈಲ್ ನಂಬರ್​ಗಳನ್ನು ಸೇವ್​ ಮಾಡಿಕೊಂಡು, ಅವರಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದ ಡೆಲೇವರಿ ಬಾಯ್​ನನ್ನು ಹುಬ್ಬಳ್ಳಿಯ ಗೋಕುಲ್​ ರೋಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಮೇಶ್ ರೆಡ್ಡಿ ಬಂಧಿತ ಆರೋಪಿ. ರಮೇಶ್​ ರೆಡ್ಡಿ ಆಗಾಗ ಕೆಲ ಕೋರಿಯರ್ ಕಂಪನಿಗಳಲ್ಲಿ ಕೆಲಸಕ್ಕೆ ಹೋಗುತ್ತಿದ್ದನು. ಕೋರಿಯರ್ ಕಂಪನಿಗಳು ಕೂಡಾ...

Hubli News: ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಸರ್ಕಾರಗಳು ಬರುತ್ತಿರುತ್ತವೇ, ಹೋಗುತ್ತಿರುತ್ತವೆ. ವ್ಯಕ್ತಿಗಳು ಬರುತ್ತಿರುತ್ತಾರೆ, ಹೋಗುತ್ತಿರುತ್ತಾರೆ. ಆದರೆ ಜನಮಾನಸದಲ್ಲಿ ನೆಲೆಯಾಗುವಂತ ಕೆಲಸವನ್ನು ಜನಪ್ರತಿನಿಧಿಗಳು ಮಾಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಅಭಿಪ್ರಾಯ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಶೇಷವಾಗಿದೆ. ಈ ನಿಟ್ಟಿನಲ್ಲಿ...
- Advertisement -spot_img

Latest News

Hubli News: ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ..! ಲ್ಯಾಪ್‌ಟಾಪ್ ಕಳ್ಳರ ಬಂಧನ

Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್‌ಟಾಪ್...
- Advertisement -spot_img