Sunday, August 9, 2026

Hubli

Hubli: ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ; ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರಲಾಗುತ್ತಿದೆ. ಷಡ್ಯಂತ್ರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದು, ಎಸ್.ಐ.ಟಿ...

ಅಣ್ಣಿಗೇರಿ ತಾಲೂಕಿಗೆ ಸಚಿವ ಸಂತೋಷ ಲಾಡ್ ಭೇಟಿ: ಮನೆ ಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸೂಚನೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ...

ಹೆಸರು, ಮೆಣಸಿನಕಾಯಿ ಬೆಳೆ ವೀಕ್ಷಣೆ: ರಾಜ್ಯ ಸರ್ಕಾರದಿಂದ ಪರಿಹಾರ ಭರವಸೆ ನೀಡಿದ ಲಾಡ್..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ಈ ನಿಟ್ಟಿನಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಮೆಣಸಿನಕಾಯಿ, ಹೆಸರು ಸಂಪೂರ್ಣ ಹಾಳಾಗಿದ್ದು, ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ವೀಕ್ಷಣೆ ಮಾಡಿ ರೈತರ ಅಳಲನ್ನು ಆಲಿಸಿದರು. ಹೆಸರಿನ ಬೆಳೆಗಳು ಸಂಪೂರ್ಣ ಹಾಳಾಗಿದ್ದು,...

Hubli News: ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣಪತಿ ಮೂರ್ತಿ ಸೀಜ್…ಪಿಓಪಿ ವಿಶೇಷ ಕಾರ್ಯಪಡೆ ಕಾರ್ಯಚರಣೆ.

Hubli News: ಪರಿಸರ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು, ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ. ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ ಧಾರವಾಡದಲ್ಲಿ ಕಾರ್ಯಾಚರಣೆ ನಡೆಸಿ ಪಿಓಪಿ ವಿಶೇಷ ಕಾರ್ಯಪಡೆ ಹೆಬ್ಬಳ್ಳಿಯಲ್ಲಿ 91 ಮೂರ್ತಿಗಳನ್ನು ಸೀಜ್ ಮಾಡಿದ್ದಾರೆ. ಹೌದು ಧಾರವಾಡ ಜಿಲ್ಲಾಧಿಕಾರಿ ದಿವ್ಯಫ್ರಭು ಆದೇಶದಂತೆ ರಚಿಸಿದ...

Hubli News: ಕ್ಷುಲ್ಲಕ ಕಾರಣಕ್ಕೆ ತಂದೆಗೆ ಚಾಕು ಇರಿದ ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಗನೇ ತಂದೆಗೆ ಚಾಕು ಇರಿದ ಘಟನೆ ನಡೆದಿದ್ದು, ಇಲ್ಲಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಯಲ್ಲಪ್ಪ ಸುಂಕದ (52) ಎಂಬುವವರಿಗೆ, ಮಗ ಮಹಾಂತೇಶ ಸುಂಕದ (22) ಎಂಬಾತ ಚಾಕು ಹಾಕಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ಅತೀರೇಕಕ್ಕೆ ಹೋಗಿದೆ. ಈ ವೇಳೆ ಪುತ್ರ ತಂದೆಯ...

Hubli News: ಗಣೇಶ ಹಬ್ಬ ಹಿನ್ನೆಲೆಯಲ್ಲಿ ರೌಡಿಶೀಟರ್ ಗಡಿಪಾರು !

Hubli News: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗುಂಡ ಆಕ್ಟ್ ಮಾಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತಹ. ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು...

ಹೆಸರು ಬೆಳೆ ಸಮೀಕ್ಷೆಗೆ ಬಂದ ಅಧಿಕಾರಗಳ ತಂಡ: ಶೀಘ್ರವೇ ಬೆಳೆ ಪರಿಹಾರಕ್ಕೆ ಆಗ್ರಹ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿರುವ ಹಿನ್ನೆಲೆಯಲ್ಲಿ ಬೆಳೆಗಳಿಗೆ ರೋಗದ ಭೀತಿ ಎದುರಾಗಿದ್ದು, ಒಂದೆಡೆಯಾದರೇ ಹೆಸರು ಬೆಳೆಗಳು ಮೊಳಕೆ ಒಡೆಯುತ್ತಿವೆ. ಈ ನಿಟ್ಟಿನಲ್ಲಿ ನಿಮ್ಮ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿಗಳು ಹುಬ್ಬಳ್ಳಿಯ ಗೋಪನಕೊಪ್ಪದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಪನಕೊಪ್ಪ ಗ್ರಾಮಕ್ಕೆ ಬೆಳೆ...

ನಿಂತಿದ್ದ ವಾಹನಕ್ಕೆ ಚಿಗರಿ ಡಿಕ್ಕಿ: ಅವಳಿನಗರದಲ್ಲಿ ಹೆಚ್ಚಿದ ಅಪಘಾತದ ಪ್ರಮಾಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿ.ಆರ್.ಟಿ.ಎಸ್ ಬಸ್ಸಿನ ಅಪಘಾತದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಅವೈಜ್ಞಾನಿಕತೆಯೋ..? ಬೇಜವಾಬ್ದಾರಿಯೋ ಗೊತ್ತಿಲ್ಲ ಅವಳಿನಗರದ ಜನರಿಗೆ ಚಿಗರಿ ಯೋಜನೆ ವರವಾಗುವುದಕ್ಕಿಂತ ಶಾಪವಾಗಿ ಪರಿಣಮಿಸಿದೆ. ಸಿಗ್ನಲ್ ಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದ ವಾಹನಕ್ಕೆ ಹಿಂದಿನಿಂದ ಬಂದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂದಿನ ಭಾಗ...

Dharwad News: ವರವಾಗಬೇಕಿದ್ದ ಚಿಗರಿ ಬಸ್ ಯೋಜನೆ ಶಾಪವಾಯ್ತು ಅಂತಿದ್ದಾರೆ ಹು-ಧಾ ಜನ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಶೀಘ್ರ ಮತ್ತು ಸುಗಮ ಸಂಚಾರಕ್ಕಾಗಿ ಅನುಷ್ಠಾನಗೊಂಡ ಚಿಗರಿ ಬಸ್ ಯೋಜನೆ ವರವಾಗಿದ್ದಕ್ಕಿಂತ ಶಾಪವಾಗಿದ್ದೇ ಹೆಚ್ಚು. ಬಿಆರ್‌ಟಿಎಸ್ ರಸ್ತೆ, ಬ್ಯಾರಿಕೇಡ್‌ಗಳು, ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ ಬಿಆರ್‌ಟಿಎಸ್ ರಸ್ತೆ ಮಧ್ಯೆಯೇ ಸಂಚರಿಸುವ ಚಿಗರಿ ಬಸ್ ಅವಾಂತರಗಳ ಮೇಲೆ ಅವಾಂತರ ಸೃಷ್ಟಿಸುತ್ತಲೇ ಇವೆ. ಹೌದು! ಬಿಆರ್‌ಟಿಎಸ್‌ಗೆ ಈಗ ಚಿಗರಿ ಬಸ್‌ಗಳ ನಿರ್ವಹಣೆಯೇ...

ನೆನೆಗುದಿಗೆ ಬಿದ್ದ ಮನೆಮನೆಗೆ ಪಿ.ಎನ್.ಜಿ ಅಳವಡಿಕೆ; ಜನರ ನಿರಾಸಕ್ತಿಯಿಂದ ಯೋಜನೆಗೆ ಗ್ರಹಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರಲ್ಲಿ ಸ್ಮಾರ್ಟ್ ಟಚ್ ಕೊಡುವ ಬಹುತೇಕ ಯೋಜನೆಗಳು ಒಂದಿಲ್ಲೊಂದು ರೀತಿಯಲ್ಲಿ ವಿಫಲವಾಗುತ್ತಲೇ‌ ಸಾಗಿವೆ. ಸ್ಮಾರ್ಟ್ ಸಿಟಿ ಮಹತ್ವದ ಯೋಜನೆಯಾಗಿದ್ದರೂ ಇದರ ಲಾಭ ಮಾತ್ರ ಜನರಿಗೆ ಮುಟ್ಟಿದ್ದು, ಮಾತ್ರ ಕಡಿಮೆ. ಈ ಪಟ್ಟಿಯಲ್ಲಿ ಮತ್ತೊಂದು ಯೋಜನೆ ಸೇರಿಕೊಂಡಿದೆ. ಅವಳಿನಗರದ ಎಲ್ಲಾ ಮನೆಗಳಿಗೆ ಸಂಪರ್ಕ ಕಲ್ಪಿಸುವ ಪೈಪ್ಟ್ ನ್ಯಾಚ್ಯುರಲ್ ಗ್ಯಾಸ್ (ಪಿಎನ್‌ಜಿ)...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img