Thursday, May 28, 2026

Hubli

Hubli News: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಕಿಡಿಗೇಡಿಗಳು ಹುಸಿ ಬಾಾಂಬ್ ಬೆದರಿಕೆ ಹಾಕಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಬೆಂಗಳೂರು ವಿಮಾನ ನಿಲ್ದಾಣ ನಿರ್ದೇಶಕರಿಗೆ ಹುಸಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಈ ಇ- ಮೇಲ್‌ನಲ್ಲಿ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. Roadkill kyo ಎಂಬ ಇ- ಮೇಲ್ ಐಡಿಯಿಂದ ಈ...

Hubli News: ಗ್ಯಾಸ್ ದಂಧೆಕೋರರಿಗೆ ಕಮಿಷನರ್ ವಾರ್ನಿಂಗ್

Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ರಿಫಿಲಿಂಗ್ ಇದೀಗ ನಗರಕ್ಕೂ ವ್ಯಾಪಿಸಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗ್ಯಾಸ್ ಅಡ್ಡೆಯ ಮೇಲೆ ದಾಳಿ ಮಾಡಿ ದಂಧೆ ಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಕಾರವಾರ ರಸ್ತೆಯ...

Hubli: ಹುಬ್ಬಳ್ಳಿಯ ಬಿಜೆಪಿ ಕಚೇರಿಗೆ ನುಗ್ಗಲು ಯುವ ಕಾಂಗ್ರೆಸ್ ಯತ್ನ, ಹೈ ಡ್ರಾಮಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್‌ನವರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಹೈ ಡ್ರಾಮಾ ಸೃಷ್ಟಿಸಿದ್ದಾರೆ. ಹುಬ್ಬಳ್ಳಿ ನಗರದ ಅರವಿಂದ ನಗರದಲ್ಲಿರೋ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್, ಪ್ರಧಾನಿ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನು ಅಂತಾ ನೋಡೋದಾದ್ರೆ, ಇಂದಿರಾಗಾಂಧಿ ಅವರನ್ನು ಹಿಟ್ಲರ್ ಅಂತ...

Gadag News: ಸೆಪ್ಟೆಂಬರ್‌ನಲ್ಲಿ ಕಾಂತ್ರಿಯಾಗುತ್ತೊ.. ಭ್ರಾಂತಿಯಾಗುತ್ತೊ ನೋಡೋಣ: ಬಸವರಾಜ್ ಬೊಮ್ಮಾಯಿ

Gadag News: ಗದಗ: ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಸಚಿವ ರಾಜಣ್ಣ ಹೇಳಿದ್ದು, ಗದಗನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆಪ್ಟೆಂಬರ್ ನಲ್ಲಿ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ ಎಂದಿದ್ದಾರೆ. ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕೆ ವಿಷಯದ ಬಗ್ಗೆ ಹೆಚ್ಚು ಮಾತಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಎಲ್ಲಿದೆ ಅಭಿವೃದ್ಧಿ..? ಕಚ್ಚಾಟಕ್ಕೂ...

Dharwad News: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟಕ್ಕೆ ಪ್ರಯತ್ನ ನಡೆಸಿ, ಸಿಕ್ಕಿಬಿದ್ದ ಖದೀಮರು

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟ ಯತ್ನ ನಡೆದಿದ್ದು, ವಂಚಕರಿಬ್ಬರಿಗೆ ಸಾರ್ವಜನಿಕರು ಗೂಸಾ ನೀಡಿದ್ದಾರೆ. ಧಾರವಾಡದ ಟಿಕಾರೆ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಈ ವಂಚಕರು ಓಡಾಡುತ್ತಿದ್ದರು. ಆರಂಭದಲ್ಲಿ ಜನರಿಗೆ ಅಸಲಿ ಚಿನ್ನ ತೋರಿಸಿ, ಯಾಮಾರಿಸುತ್ತಿದ್ದ ಖದೀಮರು, ಹಣ ನೀಡಿದ ಮೇಲೆ ನಕಲಿ ಚಿನ್ನ ನೀಡುತ್ತಿದ್ದರು. ಕೆಲ ವ್ಯಾಪಾರಿಗಳು...

Hubli News: ಹುಬ್ಬಳ್ಳಿ ಪ್ರತಿಷ್ಠಿತ ಮಠದ ಹೆಸರಿನಲ್ಲಿ ಹಗಲು ದರೋಡೆಗೆ ಇಳಿದ್ರಾ ಧರ್ಮದರ್ಶಿ..?

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಮಠಗಳಲ್ಲಿ ಹುಬ್ಬಳ್ಳಿಯಲ್ಲಿರುವ ಈ ಮಠ ಕೂಡ 1. ಆದರೆ ಇದೀಗ, ಈ ಮಠದ ಧರ್ಮದರ್ಶಿಗಳು ಇದರ ಹೆಸರು ಬಳಸಿಕ``ಂಡು ಹಗಲು ದರೋಡೆಗೆ ಇಳಿದ್ರಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಕಮಿಟಿ ಮನವಿ ಮೇರೆಗೆ ಈ ಮಠದ ಹೆಸರೇನು ಅಂತಾ ಇನ್ನು ರಿವೀಲ್ ಮಾಡಿಲ್ಲ. ಆದರೆ ಈ ಮಠಕ್ಕೆ ಅಸಂಖ್ಯಾತ...

Haveri News: ಕಂಟ್ರಾಕ್ಟರ್ ಶಿವಾನಂದ ಹ*ತ್ಯೆಗೆ ಬಿಗ್ ಟ್ವಿಸ್ಟ್: ಆರೋಪಿಗಳ ಕಾಲಿಗೆ ಫೈರಿಂಗ್

Haveri News: ಹಾವೇರಿ: ಹಾವೇರಿಯಲ್ಲಿ ಕಂಟ್ರಾಕ್ಟರ್ ಶಿವಾನಂದ ಬರ್ಬರವಾಗಿ ಹತ್ಯೆಯಾದ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕೊಲೆಯ ಆರೋಪಿ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ, ಆರೋಪಿ ಅಶ್ರಫ್ ಹತ್ಯೆಯ ಕಥೆ ಹೇಳಿದ್ದಾನೆ. ಶಿವಾನಂದ ನನ್ನ ಹತ್ಯೆಗೆ ಸುಪಾರಿ ನೀಡಿದ್ದ, 10 ಲಕ್ಷ ರೂಪಾಯಿಗೆ ನನ್ನನ್ನು ಹತ್ಯೆ ಮಾಡಲು ಹುಬ್ಬಳ್ಳಿ ಹುಡುಗರಿಗೆ ಸುಪಾರಿ ನೀಡಿದ್ದ. ಮುಂಜಾನೆ...

Hubli News: ಜೈನ್ ಕಾಲೇಜಿನ ಜಿಹಾದಿ ಮನಸ್ಸಿನ ವಿದ್ಯಾರ್ಥಿಗಳನ್ನು ವಜಾ ಮಾಡುವಂತೆ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಈಗಾಗಲೇ ಲವ್ ಜಿಹಾದ್ ಕುರಿತಂತೆ, ಹಲವಾರು ಹತ್ಯೆ, ಹತ್ಯೆ ಬೆದರಿಕೆ, ಗಲಾಟೆ ನಡೆದಿದೆ. ಅಲ್ಲದೇ ಈಗಲೂ ಇಂಥ ಘಟನೆ ಮುಂದುವರೆದಿದ್ದು, ನಮ್ಮ ಹೆಲ್ಪ್ ಲೈನ್‌ಗೆ ತುಂಬ ಕರೆ ಬರುತ್ತಿದೆ ಎಂದು ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ದೂರು ಹೇಳಿದೆ. ಹಾಗಾಗಿ ಇಂದು ಹುಬ್ಬಳ್ಳಿಯ ಜೈನ್ ಕಾಲೇಜ್ ಗೆ...

Hubli News: ಸ್ನೇಹಿತರ ನಡುವಿನ ಕಲಹ ಕೊ*ಲೆಯಲ್ಲಿ ಅಂತ್ಯ

Hubli News: ಹುಬ್ಬಳ್ಳಿ: ತಾಯಿಗೆ ಬೈದ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ಸ್ನೇಹಿತನನ್ನು ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿಕಲಾಂಗ ಚೇತನ ಮಿತೇಶ ಮೃತ ವ್ಯಕ್ತಿಯಾಗಿದ್ದಾನೆ. ಈತನಿಗೆ ರಾಜೇಶ ಕುಮಾರ್ ಅಲಿಯಾಸ್ ನಜೀರ್ ಖಾನ್ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ರವಿವಾರ ರಾಜೇಶಕುಮಾರ್ ಮದ್ಯಸೇವನೆ ಅಮಲಿನಲ್ಲಿ ಮಿತೇಶನೊಂದಿಗೆ ತಂಟೆ ತೆಗೆದು, ಅವರ ತಾಯಿಗೆ...

Hubli News: ಇಂಗ್ಲೆಂಡ್‌ನಲ್ಲಿ ಸಾಧನೆ ಮಾಡಿದ ಇನ್ಸ್‌ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ತಂಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್‌ ಆಫ್‌ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು...
- Advertisement -spot_img

Latest News

Hubli News: ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ..! ಲ್ಯಾಪ್‌ಟಾಪ್ ಕಳ್ಳರ ಬಂಧನ

Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್‌ಟಾಪ್...
- Advertisement -spot_img