Sunday, August 9, 2026

Hubli

ಶಿರಗುಪ್ಪಿಯಲ್ಲಿ ಕೆಸರಿನ ಗದ್ದೆಯಂತಾದ ರಸ್ತೆಗಳು: ಕೋನರೆಡ್ಡಿ ಶಾಸಕರೇ ಏನಿದು ಅವ್ಯವಸ್ಥೆ..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಾತ್ರವಲ್ಲದೇ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಕೂಡ ರಸ್ತೆಗಳ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗಿದೆ. ಶಾಸಕ ಎನ್.ಎಚ್.ಕೋನರೆಡ್ಡಿಯವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಜನರ ಸಂಕಷ್ಟದ ಬದುಕು. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗುರುಪಾದೇಶ್ವರ ಪ್ಲಾಟ್ ಸುಮಾರು 30 ವರ್ಷಗಳಿಂದ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಲೇ...

ಕೋಡಿ ಹರಿಯುತ್ತಿದೆ ಉಣಕಲ್ ಕೆರೆ: ಮಳೆ ಅಬ್ಬರಕ್ಕೆ ಮೈತುಂಬಿದೆ ಪ್ರವಾಸಿ ತಾಣ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ...

ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಮೌನ ಅರ್ಥವಾಗುತ್ತಿಲ್ಲ:ಸರ್ಕಾರದ ವಿರುದ್ಧ ಸ್ವಾಮೀಜಿ ಗರಂ

Hubli News: ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರ ಮೌನ ಅರ್ಥವಾಗುತ್ತಿಲ್ಲ. ರಾಜ್ಯ ಸರ್ಕಾರದ ನಡೆಯಿಂದ ಬೇಸತ್ತು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಿದ್ದೇವೆ ಎಂದು ಜೈನಮುನಿ ರಾಷ್ಟ್ರಸಂತ ಗುಣಧರ ನಂದಿ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಧರ್ಮಸ್ಥಳದ ಮೇಲೆ ಆಗುತ್ತಿರುವ ಷಡ್ಯಂತ್ರ...

ಹುಬ್ಬಳ್ಳಿ : ನರೇಗಾದಲ್ಲಿ ಸತ್ತವರ ಪೋಟೋ ಬಳಕೆ ! ಪಿಡಿಓ ಪೂರ್ಣಿಮಾ ವ್ಹಿ, ಮೇಟ್ ಪ್ರಭು ಮಂಗೂಣಿಗೆ ದಂಡ

Hubli News: ಹುಬ್ಬಳ್ಳಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಎನ್.ಎಮ್.ಎಮ್.ಎಸ್ ತಂತ್ರಾಂಶಕ್ಕೆ ಮಣ್ಣೆರೆಚಿ ಸತ್ತವರ ಪೋಟೋ ಅಪ್ಲೋಡ್ ಮಾಡಿದ್ದ ಕಿರೇಸೂರ ಗ್ರಾಮ ಪಂಚಾಯಿತಿಗೆ ತಕ್ಕ ಶಾಸ್ತಿಯಾಗಿದೆ. ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024 ಡಿಸೆಂಬರ್'ನಲ್ಲಿ ಕೈಗೊಂಡ ನರೇಗಾ ಸಮುದಾಯ ಕಾಮಗಾರಿಯಲ್ಲಿ ಯಲ್ಲವ್ವ ಕಣಕಣ್ಣನವರ ಎಂಬ ಮಹಿಳೆ ಪೋಟೋ ನರೇಗಾ...

Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಹಾವಳಿ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.‌ ಸಾರ್ವಜನಿಕರು ಮನೆ ಬಿಟ್ಟು ಹೊರಗೆ ಬರಲು ಭಯಪಡುವಂತಾಗಿದೆ. ಅದರಲ್ಲೂ ವಾರ್ಡ್ ನಂಬರ 76ರಲ್ಲಿ ಬರುವ ಹಳೇ ಹುಬ್ಬಳ್ಳಿ ಎನ್. ಎ ನಗರ ಮತ್ತು ವಾರ್ಡ್ ನಂಬರ 82ರಲ್ಲಿ ಬರುವ ಬಸವ ನಗರ ಅಂಚಟಗೇರಿ ಪ್ಲಾಟ್ ಬಿಡ್ನಾಳ ರಸ್ತೆಯಲ್ಲಿ...

ಟಿಪ್ಪು ಪ್ರೇರಿತ‌ ಗ್ಯಾಂಗ್ ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ: ಆರ್ ಅಶೋಕ್ ಆರೋಪ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ.‌ ಜೆಸಿಬಿಯನ್ನು ಧರ್ಮಸ್ಥಳ ಹೆಬ್ಬಾಗಿಲಿಗೆ ನುಗ್ಗಿಸ್ತೇನೆ ಅಂತಿದ್ದಾರೆ. ಮತಾಂದರು ಮತ್ತು ನಗರ ನಕ್ಸಲರು ಬಂದಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ‌ ಕಾಡು ಬಿಟ್ಟು ನಾಡಿಗೆ ಬಂದಿದ್ದಾರೆ. ಟಿಪ್ಪು ಪ್ರೇರಿತ‌ ಗ್ಯಾಂಗ್ ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್...

ಸಾವಿನ ಹೆದ್ದಾರಿ ಖ್ಯಾತಿಯ ಬೈಪಾಸ್ ಕಾಮಗಾರಿ ವಿಳಂಬ: ಅವಧಿ ಮುಕ್ತಾಯಕ್ಕೆ ಒಂದು ತಿಂಗಳ ಬಾಕಿ..!

Hubli News: ಹುಬ್ಬಳ್ಳಿ: ಸಾವಿನ ಹೆದ್ದಾರಿ ಅದೆಷ್ಟೋ ಜೀವಗಳ ಬಲಿ ಪಡೆದಿರುವುದು ಮಾತ್ರವಲ್ಲದೆ, ವಾಹನ ಸವಾರರಿಗೆ ಭಯ ಹುಟ್ಟಿಸುವ ಭಯಾನಕ ರಸ್ತೆಯಾಗಿದೆ. ಸಾವಿನ ಹೆದ್ದಾರಿ ಖ್ಯಾತಿಯ ರಸ್ತೆಯ ಕಾಮಗಾರಿ ಮಾತ್ರ ವಿಳಂಬವಾಗುತ್ತಿದ್ದು, ಯಾವಾಗ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗುತ್ತದೆಯೋ..? ಎಂದು ಎದುರು ನೋಡುವಂತಾಗಿದೆ. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ನೀಡಿದ ಗಡುವು ಮುಕ್ತಾಯಕ್ಕೆ ಒಂದೇ...

Dharwad News: ಟಿನ್ನರ್ ಮೂಲಕ ಆವರಿಸಿದ ಬೆಂಕಿ, ಬಾಲಕನ ದುರ್ಮರಣ

Dharwad News: ಮನೆಯಲ್ಲಿನ ಚಿಕ್ಕದೊಂದು ನಿರ್ಲಕ್ಷ್ಯ ಎಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗತ್ತೆ ಎಂಬ ಮಾತಿಗೆ ಧಾರವಾಡ ಕೆಲಗೇರಿ ರಸ್ತೆಯ ಸಂತೋಷ ನಗರದ 2 ನೇ ಕ್ರಾಸ್‌ನಲ್ಲಿ ನಡೆದ ಘಟನೆಯೊಂದು ಸಾಕ್ಷ್ಯಯಾಗಿದೆ. ನಿನ್ನೆ ಆಗಸ್ಟ್ 15 ರಂದು ದೇಶದೆಲ್ಲಡೆ ಸಂಬ್ರಮಾಚರಣೆ ಮಾಡುತ್ತಿತ್ತು. ಆದರೆ ಮನೆಯಲ್ಲಿ ಚಳಿ ಇದೆ ಎಂದು ಕಾಯಿಸಿಕ್ಕೊಳ್ಳಲು ಕುಪ್ಪಡಗಿಯನ್ನ ಹಾಕಿ ಬೆಂಕಿ ಹಚ್ಚಲಾಗಿತ್ತು. ಆದರೆ...

Hubli News: 79 ನೇ ಸ್ವಾತಂತ್ರ್ಯ ದಿನಾಚರಣೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

Hubli News: ಹುಬ್ಬಳ್ಳಿ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು. ಈದ್ಗಾ ಮೈದಾನದಲ್ಲಿ ಮಹಾತ್ಮಾ ಗಾಂಧಿ, ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಅವರಿಂದ ಧ್ವಜಾರೋಹಣ ನೆರವೇರಿತು. ಈ ಸಂದರ್ಭದಲ್ಲಿ...

Hubli: ಮಾರುಕಟ್ಟೆಯಲ್ಲಿ ಪಾಲಿಸ್ಟರ್ ಧ್ವಜಗಳ ಭರಾಟೆ: ಖಾದಿ ಉದ್ಯಮಕ್ಕೆ ಆಘಾತ

Hubli: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಗೇರಿಯಲ್ಲಿ ತಯಾರಾಗುವ ರಾಷ್ಟ್ರೀಯ ಖಾದಿ ಧ್ವಜಕ್ಕೆ ತನ್ನದೇ ಆದಂತ ಗೌರವ ಹಾಗೂ ಮಹತ್ವವಿದೆ. ಆದರೆ ಈಗ ಮಾರುಕಟ್ಟೆಯಲ್ಲಿ ಖಾದಿ ಧ್ವಜಗಳೇ ಕಣ್ಮರೆಯಾಗಿದ್ದು, ಪಾಲಿಸ್ಟರ್ ಧ್ವಜದ ಭರಾಟೆ ಜೋರಾಗಿದೆ. ಇದರಿಂದ ಖಾದಿ ಉದ್ಯಮಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಧ್ವಜ ಸಂಹಿತೆ ತಿದ್ದುಪಡಿ ತಂದಿದ್ದು, ಈಗ ಖಾದಿ ಉದ್ಯಮಕ್ಕೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img