Sunday, August 9, 2026

Hubli

ಸಾರಿಗೆ ಬಸ್ ಗ್ಲಾಸ್ ವಡೆದು ಚಾಲಕನ ಮೇಲೆ ಹ*ಲ್ಲೆ ಯತ್ನಿಸಿದ ಆರೋಪಿ ಬಂಧನ

Hubli: ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ KSRTC ಬಸ್ ತಡೆದು ಬಸ್ ಕಿಡಕಿ ಗ್ಲಾಸ್ ವಡೆದು ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಬಂಧನ ಮಾಡಲಾಗಿದೆ. ಡೇವಿಡ್ ಎಂಬ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು. ಈತ ಹುಬ್ಬಳ್ಳಿ ಗದಗ ರಸ್ತೆಯಲ್ಲಿ . ಕ್ಷುಲ್ಲಕ ಕಾರಣಕ್ಕೆ KSRTC ಬಸ್ ಚಾಲಕನ ಜೊತೆ ಜಗಳಾಗಿ . ಬಸ್ ಅಡ್ಡಗಟ್ಟಿ ಗ್ಲಾಸ್ ವಡೆದು ಹಲ್ಲೆಗೆ...

ಹುಬ್ಬಳ್ಳಿಯಲ್ಲಿ ರಾರಾಜಿಸುತ್ತಿವೆ ತ್ರಿವರ್ಣ ಧ್ವಜಗಳು : ದೇಶಾಭಿಮಾನಿಗಳ ಖರೀದಿ ಜೋರು

Hubli News: ಹುಬ್ಬಳ್ಳಿ: ನಾಳೆ ಆಗಷ್ಟ್ 15 ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹರ್ ಘರ್ ತಿರಂಗ ಕರೆ ಕೊಟ್ಟ ಹಿನ್ನೆಲೆಯಲ್ಲಿ, ಎಲ್ಲಾ ದೇಶಾಭಿಮಾನಿಗಳು ಭಾರತಾಂಭೆಯ ಧ್ವಜಗಳನ್ನು ಖರೀದಿ ಮಾಡಲು ಮುಂದಾಗಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್, ಕೋರ್ಟ್ ಸರ್ಕಲ್, ಗಬ್ಬೂರ ಕ್ರಾಸ್, ಹೊಸೂರ ಕ್ರಾಸ್...

ರಾಷ್ಟ್ರೀಯ ಹೆದ್ದಾರಿ 67 ದೊಡ್ಡ ಯಡವಟ್ಟು: ಸದ್ದಿಲ್ಲದೆ ಹೈಟೆಕ್ ತಂತ್ರಜ್ಞಾನ ಮೂಲಕ ಬ್ರಿಡ್ಜ್ ಗೆ ತೆಪೆ ಹಚ್ಚುವ ಕಾರ್ಯ

Hubli News: ದೇಶದ ಗುಜರಾತ್ ನಲ್ಲಿ ನಡೆದ ಬ್ರಿಡ್ಜ್ ಅನಾಹುತ ಹಸಿಯಾಗಿರುವಾಗಲೇ ರಾಜ್ಯದಲ್ಲಿ ನಡೆಯಬೇಕಿದ್ದ ದೊಡ್ಡದೊಂದು ಅನಾಹುತ ತಪ್ಪಿದೆ. ಅಧಿಕಾರಿಗಳ ನಿರ್ಲಕ್ಷ್ಯ ಗುತ್ತಿಗೆದಾರ ಯಡವಟ್ಟಿನಿಂದ ಪ್ರತಿಷ್ಠಿತ ಮತ್ತು ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬ್ರಿಡ್ಜ್ ಶಕ್ತಿ ಕುಂದುತ್ತಿದ್ದು, ಇದಕ್ಕೆ ತೆಪೆ ಹಚ್ಚುವ ಕಾರ್ಯ ಸದ್ದಿಲ್ಲದೆ ನಡೆಯುತ್ತಿದೆ.. ರಾಷ್ಟ್ರೀಯ ಹೆದ್ದಾರಿ 67 ದೊಡ್ಡ ಯಡವಟ್ಟು.. ರಸ್ತೆ ಲೋಕಾಪಾರ್ಣೆಗೊಂಡು ಐದು ವರ್ಷಗಳಲ್ಲೆ...

ಧರ್ಮಸ್ಥಳ ಪ್ರಕರಣ, ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ: ವಚನಾನಂದ ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಹಿಂದೂ ನಂಬಿಕೆಗಳ ಬೇರುಗಳನ್ನು ಸಡಿಲು ಮಾಡಲು ಮೂಲಭೂತವಾದ ಕೆಲಸ ಮಾಡುತ್ತಿದೆ. ಈಡೀ ಜಗತ್ತು ಹಿಂದುತ್ವ ಆಗುತ್ತಿದೆ. ನಮ್ಮಲ್ಲಿರುವ ಪ್ರತಿಯೊಂದು ದೇವಸ್ಥಾನಕ್ಕೆ ಒಂದೊಂದು ಇತಿಹಾಸ ಇದೆ. ಆದರೇ ಮೊಸರನಲ್ಲಿ ಕಲ್ಲು ಹುಡುಕುವ ಕೆಲಸ ಅಗುತ್ತಿದೆ‌ ಎಂದು ಧರ್ಮಸ್ಥಳದ ಪ್ರಕರಣದ ಕುರಿತು ವಚನಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ಸುದ್ಧಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಧರ್ಮಸ್ಥಳ ಅದ್ಭುತವಾದ...

ಪಂಚಮಸಾಲಿ ಮೀಸಲಾತಿಯನ್ನು ಕಾನೂನಾತ್ಮಕವಾಗಿ ಪಡೆಯುತ್ತೇವೆ: ವಚನಾನಂದ ಸ್ವಾಮೀಜಿ

Hubli News: ಹುಬ್ಬಳ್ಳಿ: ಜಾತಿ ಗಣತಿ ಹೊರಬಿದ್ದ ಮೇಲೆ ಏನು ನಮೂದಿಸಬೇಕೆಂದು ಈಗಾಗಲೇ ಸಭೆ ನಡೆಸಲಾಗಿದೆ. ಧರ್ಮದ ಕಾಲಂನಲ್ಲಿ ಏನು ಇದೆ ಎಂದು ತಿಳಿದುಕೊಂಡು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ವೀರಶೈವದಲ್ಲಿನ ಎಲ್ಲಾ ಒಳಪಂಗಡಗಳಿಗೆ ಒಂದೇ ಮೀಸಲಾತಿ ಸಿಗಬೇಕು. ಅಂದಾಗ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ...

Hubli News: ಬೀದಿನಾಯಿಗಳ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಲಕ್ಷ್ಯ: ಸಾರ್ವಜನಿಕರ ಆರೋಪ

Hubli News: ಹುಬ್ಬಳ್ಳಿ: ಬೀದಿ ನಾಯಿಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅದೆಷ್ಟು ಬೇಜವಾಬ್ದಾರಿ ತೋರುತ್ತಿದೆ ಎಂದರೇ ನಿಜಕ್ಕೂ ಕಾರ್ಯಾಚರಣೆ, ಸಂತಾನಹರಣಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈಗ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನ ನೀಡಿದ್ದು, ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಾ..? ಎಂಬುವಂತ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ವಸತಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು. ಜನನಿಬಿಡ...

Hubli News: ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಂಡಾಟ ಮೆರೆದ ಪುಡಿ ರೌಡಿಗಳು..!

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ವಾಹನ ಚಲಾವಣೆ ವಿಚಾರಕ್ಕೆ ಗದಗ ರೋಡ್ ಸೇಂಟ್ ಜಾನ್ಸ್ ಚರ್ಚ್‌ ಮುಂದೆ ಇಬ್ಬರು ಯುವಕರು ಚಲಿಸುತ್ತಿದ್ದ ಬಸ್ ನಿಲ್ಲಿಸಿ ಗ್ಲಾಸ್ ಒಡೆದು ಬಸ್ಸಿನಲ್ಲಿ ಹತ್ತಿ ಅವಾಚ್ಯ ಶಬ್ದಗಳಿಂದ ಡ್ರೈವರ್ ನನ್ನು ನಿಂದಿಸಿ ಚಾಲಕನಿಗೆ...

ನೆನೆಗುದಿಗೆ ಬಿದ್ದ ಅನುಕಂಪ ಆಧಾರಿತ ನೌಕರಿ: ಬಾಕಿ ಉಳಿದ ಅವಲಂಬಿತರ 1300 ಅರ್ಜಿ..!

Hubli News: ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನೇಮಕಾತಿ ವಿಷಯದಲ್ಲಿ ಸಾಕಷ್ಟು ಸುದ್ಧಿಯಾಗುತ್ತಲೇ ಇದೆ. 2814 ನೇಮಕಾತಿ ಪ್ರಕ್ರಿಯೆ ಬೆನ್ನಲ್ಲೇ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಸಾರಿಗೆ ಸಂಸ್ಥೆ, ಸರ್ಕಾರದ ನಿರ್ಧಾರದಿಂದ ಈಗ ನೌಕರರ ಕುಟುಂಬಸ್ಥರ ಅಲೆದಾಟ ಹೆಚ್ಚಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ.. ಅನುಕಂಪದ ಹುದ್ದೆ ನೇಮಕ ನನೆಗುದಿಗೆ. NWKRTC ಯಲ್ಲಿ...

Hubli: ರೈತ ಕ್ರಾಂತಿ ಹಾಗೂ ಶಿವಾನಂದ ಕರಿಗಾರ ಗೆಳೆಯರ ಬಳಗದಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಕ್ರಾಂತಿ ಹಾಗೂ ಶಿವಾನಂದ ಕರಿಗಾರ ಗೆಳೆಯರ ಬಳಗದ ವತಿಯಿಂದ ಬ್ಯಾಹಟ್ಟಿ ಗ್ರಾಮದಿಂದ ಹುಬ್ಬಳ್ಳಿಯ ತಹಶಿಲ್ದಾರ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ತಲುಪಿದ ಪ್ರತಿಭಟನಾ...

Hubli News: ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಗ್ರಾಮ ವಿಕಾಸ ಸೊಸೈಟಿ ಅನುಷ್ಠಾನಗೊಳಿಸುತ್ತಿರುವ ಉಚಿತ ವೃತ್ತಿಪರ ತರಬೇತಿ ಮೂಲಕ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಏರ್ಪಡಿಸಿರುವ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿ, ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 378 ಜನರಿಗೆ ಉಚಿತ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img