Sunday, August 9, 2026

Hubli

Hubli News: ಧರ್ಮಸ್ಥಳ ಎಸ್ಐಟಿ ತನಿಖೆ: ಲೆಪ್ಟಿಸ್ಟ್ ಗಳ ವ್ಯವಸ್ಥಿತ ಷಡ್ಯಂತ್ರವೆಂದ ಜೋಶಿ..!

Hubli News: ಹುಬ್ಬಳ್ಳಿ: ಎಸ್ಐಟಿ ಹೆಸರಲ್ಲಿ ಧರ್ಮಸ್ಥಳ ಹಾಗೂ ಹಿಂದೂ ಧಾರ್ಮಿಕ ಶ್ರದ್ಧೆಯ ಮೇಲೆ ಮತ್ತು ನಂಬಿಕೆಯ ಮೇಲೆ ಆಘಾತವನ್ನುಂಟು ಮಾಡುತ್ತಿವೆ. ಲೆಫ್ಟಿಸ್ಟ್ ಗಳ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಈ ವ್ಯವಸ್ಥೆ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳದ ಪ್ರಕರಣದ ಕುರಿತು ಮಾತನಾಡಿದ ಅವರು, ಲೆಪ್ಟಿಸ್ಟ್ ಗಳು ಹಿಂದೂತ್ವದ,...

Hubli: ಸಿದ್ಧಾರೂಢ ಮಠದಲ್ಲಿ ಸಂಭ್ರಮದ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ ಅದ್ಧೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸದ್ಗುರು ಸಿದ್ಧಾರೂಢರ 96ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ...

Hubli Political News: ರಾಹುಲ್ ಗಾಂಧಿಗೆ ಸಾಮಾನ್ಯ ಜ್ಞಾನವಿಲ್ಲ: ಶಾಸಕ ಅರವಿಂದ್ ಬೆಲ್ಲದ್ ವ್ಯಂಗ್ಯ

Hubli Political News: ಚುನಾವಣಾ ಆಯೋಗ ದೆಹಲಿಯಲ್ಲಿ ಇದ್ದರೂ ಆಯಾ ರಾಜ್ಯಗಳಲ್ಲಿ ಚುನಾವಣೆ ನಡೆಸಬೇಕಾದದ್ದು ಅಲ್ಲಿನ ರಾಜ್ಯ ಸರ್ಕಾರ. 2024ರಲ್ಲಿ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಈ ಸರ್ಕಾರದ ಅಧಿಕಾರಿಗಳೇ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಈ ಸಾಮಾನ್ಯ ಜ್ಞಾನ ರಾಹುಲ್ ಗಾಂಧಿಗೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ...

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಬಿಜಾಪುರಿ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಧಾರವಾಡ ಶಹರ ಠಾಣೆಗೆ ದೂರು ನೀಡಿದ್ದಾರೆ. ಶಾಸಕ ಅರವಿಂದ...

Hubli News: ಹಳೇ ದ್ವೇಷದ ಹಿನ್ನೆಲೆ ಆಟೋ ಚಾಲಕನಿಗೆ ಚಾ*ಕು ಇರಿತ

Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಬಳಿ ತಡರಾತ್ರಿ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಆಟೋ ಚಾಲಕ ಸೋಮಶೇಖರ್ ಎಂಬುವವರ ಮೇಲೆ ರೋಹಿತ ಎಂಬಾತ ಚಾಕು ಇರಿದಿದ್ದಾನೆ ಎಂದು ಸ್ವತಃ ಹಲ್ಲೆಗೊಳಗಾದ ವ್ಯಕ್ತಿಯೇ ದೂರು ನೀಡಿದ್ದು, ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ...

Dharwad News: ವಿದ್ಯಾಗಿರಿ ಠಾಣೆ ಪೊಲೀಸರಿಂದ ಕಳ್ಳನ ಬಂಧನ, 8 ಲಕ್ಷ, 50 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶ

Dharwad News: ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಓರ್ವ ಕನ್ನಾ ಕಳ್ಳನನ್ನು ಬಂಧಿಸುವುಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 8ಲಕ್ಷ 50 ಸಾವಿರ ರೂಪಾಯಿ ಮೌಲ್ಯಗಳನ್ನು ಕಳ್ಳದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲ ಹಳೇ ಹುಬ್ಬಳ್ಳಿಯ ನಿವಾಸಿ ಹುಸೇನಸಾಬ್ ಕನವಳ್ಳಿ ಬಂಧಿತ ಚಾಲಾಕಿ ಕನ್ನಾ ಕಳ್ಳನಾಗಿದ್ದಾನೆ. ಕಳೆದ ಜುಲೈ 24...

ಸೇಂಟ್ ಆ್ಯಂಡ್ರೊಸ್ ಆಂಗ್ಲ‌ ಮಾಧ್ಯಮ ಶಾಲೆ ಮೇಲೆ ಹಿಡಿತ್ ಸಾಧಿಸಲು ಮುಂದಾದ್ರಾ ರಾಜು ಜೋಸೆಫ್.?

Dharwad News: ಅದೂ ಮಕ್ಕಳಿಗೆ ಶಿಕ್ಷಣ ನೀಡುವ ಶಾಲೆ, ಆ ಶಾಲೆಗೆ ಒಬ್ಬರು ಚೇರಮನ್ ಹಾಗೂ ಆಡಳಿತ ಕಮಿಟಿ ಇತ್ತು. ಕಮಿಟಿಯ ಚೇರಮನ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಈಗ ಚೇರಮನ ಶಾಲೆಗೆ ಬಂದಿಲ್ಲ, ಆದರೆ ಶಿಕ್ಷಕರು ಸೇರಿ ಶಾಲೆಯ ಎಲ್ಲವನ್ನೂ ಚೇರಮನ್ ಆ್ಯಂಡ್ ಕಮಿಟಿ ಎಲ್ಲವನ್ನೂ ನೋಡಿಕೊಂಡು ಹೊಗುತಿತ್ತು. ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದ ಸಮಯದಲ್ಲೇ...

Hubli News: ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ.ಬಿ.ಪಾಟೀಲ್ ಆಶಯ

Hubli News: ಹುಬ್ಬಳ್ಳಿ: ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ ಕೇಂದ್ರವೇ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರಧಾನ ತಾಣವಾಗಿ ಅಭಿವೃದ್ಧಿ ಹೊಂದಬೇಕು. ಜತೆಗೆ ಕಂಪನಿಯು ಉತ್ತರ ಕರ್ನಾಟಕ ಭಾಗದ ಇತರ ಜಿಲ್ಲೆಗಳಲ್ಲೂ ನೆಲೆಯೂರಬೇಕು ಎಂದು ಬೃಹತ್ ಮತ್ತು...

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

ಬಿಜೆಪಿ, ಆರ್.ಎಸ್.ಎಸ್ ವಿಷ ಬೀಜ ಬಿತ್ತುವ ಕಾರ್ಯವನ್ನು ಮಾಡ್ತಿದೆ: ಪ್ರಿಯಾಂಕ ಖರ್ಗೆ ಆಕ್ರೋಶ

Hubli News: ಹುಬ್ಬಳ್ಳಿ: ಶಾಲೆಯ ನೀರಿನ ಟ್ಯಾಂಕ್ ನಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್‌ ವಿಷ ಬಿಜ ಬಿತ್ತೋ ಕೆಲಸ ಮಾಡುತ್ತಿದೆ. ಶಾಲೆ ಮುಖ್ಯೋಪಾಧ್ಯಾಯನ ವರ್ಗಾವಣೆಗೆ ವಿಷ ಹಾಕ್ತಾರೆ. ಇವರೇನು ಮನುಷ್ಯರಾ.? ಎಂದು ಸಚಿವ ಪ್ರಿಯಾಂಕಾ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಾಕೆ ಬಿಜೆಪಿಯವರು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img