Thursday, May 28, 2026

Hubli

ಮೋದಿಯವರ ನಿರ್ಧಾರಕ್ಕೆ ಜಾತ್ಯಾತೀಯವಾಗಿ, ಪಕ್ಷಾತೀತವಾಗಿ ಎಲ್ಲರೂ ಬದ್ಧರಾಗಿರಬೇಕು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಳ್ಳತ್ತಾರೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಏನು ಕ್ರಮ ತೆಗೆದುಕೊಳ್ಳತ್ತಾರೆ. ಅದಕ್ಕೆ ವಯಕ್ತಿಕವಾಗಿ 140 ಕೋಟಿ ಜನ ಸಂಖ್ಯೆ ಭಾರತದಲ್ಲಿರುವ ಎಲ್ಲಾ ಹಿಂದೂ, ಮುಸ್ಲಿಂ, ಸಿಕ್, ಸಾಯಿ ಅವರ ಜೊತೆಗಿದೆ. ಈ ವಿಚಾರದಲ್ಲಿ ರಾಜಕೀಯ...

Political news: ಪಹಲ್ಗಾಮ್ ದಾಳಿಯ ವಿಚಾರದಲ್ಲಿ ಮೋದಿ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ: ದೇವೇಗೌಡರು

Political news: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೋಂಡರೂ,ಅದಕ್ಕೆ ನಮ್ಮ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಇಂದು ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಅವರು, ಕಾಶ್ಮೀರ ದಾಳಿ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಹಲವು ನಿರ್ಣಯಗಳನ್ನು ತೆಗೆದುಕಂಡಿದೆ. ಇದೇ ಮೋದಲ ಬಾರಿ ಉಗ್ರರು ಪ್ರವಾಸಿಗರ ಮೇಲೆ...

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಮೇ1ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ- ಮಯೂರ ಜಯಕುಮಾರ

Hubli News: ಇದೇ ಮೇ 1 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿಯಾಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು. ಈ ಕುರಿತಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,...

ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು: ಸಚಿವೆ ರಕ್ಷಾ ಖಾಡ್ಸೆ

Hubli News: ಹುಬ್ಬಳ್ಳಿ: ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಾಡ್ಸೆ ಹೇಳಿದ್ದಾರೆ. ಉಗ್ರಗಾಮಿಗಳ ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಪ್ರಧಾನಿಗಳು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರೀಕರಿಗೆ ಸುರಕ್ಷತೆ ಕೊಡೋದು ನಮ್ಮ ಆದ್ಯ ಕರ್ತವ್ಯ. ಕಾಶ್ಮೀರದಲ್ಲಿ ನಡೆದ ಘಟನೆಗೆ...

ಮತಬ್ಯಾಂಕ್ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಹೀಗೆ ಪುಕ್ಕಟೆ ಹೇಳಿಕೆ ನೀಡಬಾರದು: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿದ್ದು,  ಪಾಕಿಸ್ತಾನದ ಜೊತೆ ಯುದ್ಧ ಅವಶ್ಯಕತೆಯಿಲ್ಲ ಎಂಬ ಸಿಎಂ‌ ಸಿದ್ಧರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ಧರಾಮಯ್ಯ ಅವರ ಈ‌ ಅಬಾಲಿಶತನ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇದು‌ ಮುಸ್ಲಿಂರ ಓಲೈಕೆ ಮಾಡುವಂತಹ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಪಾಕಿಸ್ತಾನ‌ ಮುಸ್ಲಿಂ ದೇಶವಾಗಿದೆ. ಆ‌...

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸಾವರ ಸಾ*ವು: ಘಟನೆ ಖಂಡಿಸಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಕೆಎಸ್.ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಇರುವ ರಿಂಗ್ ರೋಡ್ ನಲ್ಲಿ ನಡೆದಿದೆ. ಹೌದು..ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (30) ಎಂಬಾತ ಮೃತ ಪಟ್ಟ ವ್ಯಕ್ತಿ ಹುಬ್ಬಳ್ಳಿಯಿಂದ...

ಕಾಶ್ಮೀರದ ಪಹಲ್ಗಮ್‌ನಲ್ಲಿ ಉಗ್ರರ ದಾಳಿ: ಆಕ್ರೋಶ ವ್ಯಕ್ತಪಡಿಸಿದಿ ಅಂಜುಮನ್ ಇಸ್ಲಾಂನಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ...

ಧಾರವಾಡದಲ್ಲಿ ಕ್ರಿಶ್ಚಿಯನ್ ಮತಕ್ಕೆ ಮತಾಂತರವಾಗಲು ಪ್ರೇರೆಪಿಸಿದ ಮಹಿಳೆಯರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಧಾರವಾಡದಲ್ಲಿ ಐವರು ಮಹಿಳೆಯರು ಜನರಿಗೆ ಕ್ರೀಶ್ಚಿಯನ್‌ ಮತಕ್ಕೆ ಮತಾಂತರ ಆಗುವಂತೆ ಪ್ರೇರೇಪಿಸಿದ ಘಟನೆ ನಡೆದಿದೆ. ಮನೆ ಮನೆಗೆ ತೆರಳಿ ಜನರನ್ನು ಮತಾಂತರವಗುವಂತೆ ಹೇಳಿರುವ ಮಹಿಳೆಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಐವರು ಮಹಿಳೆಯರು ಕೈಯಲ್ಲಿ ಬೈಬಲ್ ಹಿಡಿದು, ಜನಾಮಾನ್ಯರಿಗೆ ಆಮಿಷ ಒಡ್ಡಿ ಮತಾಂತರ ಮಾಡಿಸಲು ಪ್ರಯತ್ನಿಸುತ್ತಿದ್ದು, ಲಕ್ಚ್ಮಿ ಸಿಂಗನಕೇರಿಯಲ್ಲಿ, ರಾಜು ಪೂಜಾರ ಎಂಬುವವರು ನೀಡಿದ...

Hubli News: ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ: ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...

ಖಾಸಗಿ ಶಾಲೆಯ ಪ್ರಿನ್ಸಿಪಾಲ್ ನೇಣು ಬಿಗಿದುಕೊಂಡು ಆತ್ಮಹ*ತ್ಯೆ: ಘಟನಾ ಸ್ಥಳಕ್ಕೆ ಇನ್ಸ್‌ಪೆಕ್ಟರ್ ಹೂಗಾರ್ ಭೇಟಿ

Hubli News: ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್‌ರೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೇಶಪಾಂಡೆ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿಯ ಅಶೋಕ ನಗರದಲ್ಲಿನ ಆದರ್ಶ ನಗರದ ರೋಟರಿ ಸ್ಕೂಲ್ ನಲ್ಲಿ ಪ್ರಿನ್ಸಿಪಾಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನರೇಶ್ ಪಾಟೀಲ್ ಅವರು...
- Advertisement -spot_img

Latest News

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...
- Advertisement -spot_img