Sunday, September 8, 2024

Hubli

ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್‌ಗಳು: ಸಚಿವ ದಿನೇಶ ಗುಂಡೂರಾವ್

Hubli News: ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ. ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್...

Dharwad News: ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್

Hubli News: ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ನೇಹಾ ಪ್ರಕರಣದಂತೆ ಮತ್ತೊಂದು ಧಮ್ಕಿ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಮನೆ ಬಳಿ ಹೋಗಿ ನೇಹಾ ಹಿರೇಮಠನಂತೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬಾಲಕಿ ಪೋಷಕರಿಂದ ದೂರು ನೀಡಿದ್ದು, ಅಬ್ಬಾಸ್​ ಎಂಬಾತನ ವಿರುದ್ದ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ...

Dharwad News: ದುರುದ್ದೇಶದಿಂದ ಅಪ್ರಾಪ್ತ ಬಾಲಕನ ಅಪಹರಣ

Hubli News: ಹುಬ್ಬಳ್ಳಿ: ಅಪ್ರಾಪ್ತ ವಯಸ್ಕನನ್ನು ಯಾವುದೋ ದುರುದ್ದೇಶದಿಂದ‌ ಅಪಹರಣ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪದಲ್ಲಿ ನಡೆದಿದೆ. ಬ್ರಹ್ಮಾನಂದ ಕೆಳಗಿನಮನಿ (14) ಕಾಣೆಯಾದ ಬಾಲಕನಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹುಲ್ಲತ್ತಿ ಗ್ರಾಮದವನಾಗಿದ್ದಾನೆ. ಸದ್ಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪದಲ್ಲಿ ತನ್ನ ಅಣ್ಣನ ಮನೆಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. https://youtu.be/kD8zw1HcFJs ಈತ ಎಂದಿನಂತೆ 2023 ಅ.6 ರಂದು...

ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಕೊಡೋದು ಬಿಟ್ಟು ಬೇರೆ ದಾರಿ ಇಲ್ಲ: ಅರವಿಂದ್ ಬೆಲ್ಲದ್

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ್ ಧಾರವಾಡದಲ್ಲಿ ಮಾತನಾಡಿದ್ದು, ಸಿ‌ಎಂ ಸಿದ್ದರಾಮಯ್ಯ ಅವರು 4 ಸಾವಿರದಿಂದ 5 ಸಾವಿರ ಕೋಟಿಯಷ್ಡು ಮುಡಾ ಹಗರಣ ಮಾಡಿದ್ದಾರೆ. ಭ್ರಷ್ಟ ಸಿಎಂ ಸಿದ್ದರಾಮಯ್ಯ. ಕೇವಲ ಅವರಿಗೆ ಸೇರಿದ್ದು 14 ಸೈಟ್ ಅಲ್ಲದೆ 700 ರಿಂದ 800 ಸೈಟ್ ಗಳನ್ನ ತಮಗೆ ಬೇಕಾದವರಿಗೆ ಕೊಡಸಿದ್ದಾರೆ. ಸದ್ಯ ರಾಜ್ಯಪಾಲರು ತನಿಖೆಗೆ ಆದೇಶ...

ಹುಬ್ಬಳ್ಳಿ-ಧಾರವಾಡ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೀಟರ್ ಬಡ್ಡಿ ದಂಧೆ 25 ಜನರ ಬಂಧನ.

Hubli News: ಹುಬ್ಬಳ್ಳಿ: ಮೀಟರ್ ದಂಧೆಕೋರರ ಮೇಲೆ ಅವಳಿ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಾಗಿದ್ದು, 25 ಜನ ಮೀಟರ್ ದಂಧೆಕೋರರನ್ನು ಬಂಧಿಸಲಾಗಿದೆ ಎಂದು ಹು-ಧಾ ಪೊಲೀಸ್‌ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ. https://youtu.be/yxjLPSrtgW4 ನಗರದಲ್ಲಿಂದು ಮಾತನಾಡಿದ ಅವರು, ಅಪ್ರಾಪ್ತ ವಿದ್ಯಾರ್ಥಿಗಳನ್ನು ಮೀಟರ್ ಬಡ್ಡಿ ದಂಧೆಗೆ ಬಳಸಿಕೊಳ್ಳುತ್ತಿರುವ ಪ್ರಕರಣ...

ಹೆಸರು ಕಾಳು ಬೆಳೆಗೆ ಸಿಗದ ಬೆಂಬಲ ಬೆಲೆ: ಖರೀದಿ ಕೇಂದ್ರಗಳಿಲ್ಲದೇ ರೈತರು ಕಂಗಾಲು

Hubli News: ಹುಬ್ಬಳ್ಳಿ: ಕಳೆದ ವರ್ಷ ಭೀಕರ ಬರಗಾಲದಿಂದ ಕೈ ಸುಟ್ಟುಕೊಂಡಿದ್ದ ಹೆಸರು ಬೆಳೆಗಾರರಿಗೆ ಈ ವರ್ಷ ಸ್ವಲ್ಪ ಉತ್ತಮ ಇಳುವರಿ ಬಂದಿದ್ದರೂ ಅದನ್ನು ಬೆಂಬಲ ಬೆಲೆಯಲ್ಲಿ ಮಾರಬೇಕೆಂದರೆ ಖರೀದಿ ಕೇಂದ್ರಗಳೇ ಕಾರ್ಯಾರಂಭವಾಗುತ್ತಿಲ್ಲ. ಇದು ಧಾರವಾಡ ಜಿಲ್ಲೆಯ ರೈತರನ್ನು ಕಂಗಾಲು ಮಾಡಿದೆ. ಹೌದು, ಧಾರವಾಡ ಜಿಲ್ಲೆಯಲ್ಲಿ ಈ ವರ್ಷ 94.806 ಹೆಕ್ಟರ್ ಪ್ರದೇಶದಲ್ಲಿ ಹೆಸರು ಬಿತ್ತನೆ...

ತಮ್ಮ ಮನೆಯ ಮಹಿಳೆಯೊಂದಿಗೆ ಮಾತನಾಡಿದ್ದಾನೆಂದು ಚಾಲಕನ ಮೇಲೆ 10 ಜನರಿಂದ ಹಲ್ಲೆ

Dharwad News: ಧಾರವಾಡ: ಮಹಿಳೆಯ ಜೊತೆ ಫೋನ್‌ನಲ್ಲಿ ಮಾತನಾಡಿದ್ದಾನೆಂದು ಸಂಶಯಪಟ್ಟಿ ಟಂಟಂ ಚಾಲಕನ ಮೇಲೆ ಒಂದೇ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದ ಮಾವಿನ ತೋಟದಲ್ಲಿ ಈ ಘಟನೆ ನಡೆದಿದ್ದು, ಇಮಾಮ್ ಸಾಬ್ ದೇವರಮನೆ (34) ಎನ್ನುವ ಟಂಟಂ ಚಾಲಕನ ಮೇಲೆ ಸುಮಾರು 10 ಜನರು ಸೇರಿ, ಹಲ್ಲೆ ನಡೆಸಿದ್ದಾರೆ. https://youtu.be/yxjLPSrtgW4 ಕೊಟೂರು ಗ್ರಾಮದ ಅಗಸಿಮನಿ ಎಂಬ...

ಶಕ್ತಿ ಯೋಜನೆ ಜಾರಿ‌ ನಡುವೆಯೂ ಕುಗ್ಗದ ಪ್ರಯಾಣಿಕರ ಸಂಖ್ಯೆ: ಚಿಗರಿ ಓಟದಲ್ಲಿ ಸಾಧನೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನರಿಗೆ ತ್ವರಿತ ಬಸ್ ಸೇವೆ ಒದಗಿಸುವ ಉದ್ದೇಶದಿಂದ ಚಿಗರಿ ಬಸ್( BRTS) ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರವಾಗಿ ಸಂಪರ್ಕ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿ ಐಷಾರಾಮಿ ಎಸಿ ಬಸ್ ಸೇವೆಯಾಗಿದೆ. ನಿತ್ಯ ನೂರಾರು ಚಿಗರಿ ಬಸ್‌ಗಳು ಅವಳಿ...

ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ರೈತರ ಮಹತ್ವದ ಸಭೆ

Dharwad News: ನವಲಗುಂದ: ನವಲಗುಂದದಲ್ಲಿ ಚಕ್ಕಡಿ ದಾರಿ ನಿರ್ಮಾಣದ ಕುರಿತಂತೆ ಹಾಲಿ ಶಾಸಕರು ಮತ್ತು ಮಾಜಿ ಶಾಸಕರ ನಡುವೆ ರಾಜಕೀಯ ತಾರಕಕ್ಕೇರಿದೆ. ಈ ನಡುವೆ ನವಲಗುಂದ ಪಟ್ಟಣದ ರೈತರು ಹಾಗೂ ಸಾರ್ವಜನಿಕರು ಪಟ್ಟಣದಲ್ಲಿ ಸಭೆ ನಡೆಸಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.‌ ಹೌದು, ಇಲ್ಲಿನ ಚಾವಡಿಯಲ್ಲಿ ಮಂಗಳವಾರ ಸಂಜೆ ಶಾಸಕ ಎನ್.ಹೆಚ್.ಕೊನರೆಡ್ಡಿ ಸಮ್ಮುಖದಲ್ಲಿ ಸಭೆ ನಡೆಸಿ, ಚಕ್ಕಡಿ...

ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Dharwad News: ಧಾರವಾಡ : "ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ ವರದಿ" ಯನ್ನು ಜಾರಿಗೊಳಿಸಲು ಒತ್ತಾಯಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಸರಕ್ಕಾಗಿ ನಾವು ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. https://youtu.be/B3uff4-rsCE ಪರಿಸರವಾದಿ ಡಾ. ಸಂಜೀವ ಕುಲಕರ್ಣಿ ನೇತೃತ್ವದಲ್ಲಿ ಧಾರವಾಡ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಧಾರವಾಡ ಜಿಲ್ಲಾಧಿಕಾರಿ ಮೂಲಕ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img