Friday, July 11, 2025

Hubli

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....

Hubli News: ಮಹಿಳಾ ಗ್ರಾಹಕರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಡೆಲಿವರಿ ಬಾಯ್ ಅರೆಸ್ಟ್

Hubli News: ಹುಬ್ಬಳ್ಳಿ: ಆನ್​ಲೈನ್​ನಲ್ಲಿ ಆರ್ಡರ್​ ​ಮಾಡುವ ಮಹಿಳಾ ಗ್ರಾಹಕರ ಮೊಬೈಲ್ ನಂಬರ್​ಗಳನ್ನು ಸೇವ್​ ಮಾಡಿಕೊಂಡು, ಅವರಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದ ಡೆಲೇವರಿ ಬಾಯ್​ನನ್ನು ಹುಬ್ಬಳ್ಳಿಯ ಗೋಕುಲ್​ ರೋಡ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಮೇಶ್ ರೆಡ್ಡಿ ಬಂಧಿತ ಆರೋಪಿ. ರಮೇಶ್​ ರೆಡ್ಡಿ ಆಗಾಗ ಕೆಲ ಕೋರಿಯರ್ ಕಂಪನಿಗಳಲ್ಲಿ ಕೆಲಸಕ್ಕೆ ಹೋಗುತ್ತಿದ್ದನು. ಕೋರಿಯರ್ ಕಂಪನಿಗಳು ಕೂಡಾ...

Hubli News: ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಸರ್ಕಾರಗಳು ಬರುತ್ತಿರುತ್ತವೇ, ಹೋಗುತ್ತಿರುತ್ತವೆ. ವ್ಯಕ್ತಿಗಳು ಬರುತ್ತಿರುತ್ತಾರೆ, ಹೋಗುತ್ತಿರುತ್ತಾರೆ. ಆದರೆ ಜನಮಾನಸದಲ್ಲಿ ನೆಲೆಯಾಗುವಂತ ಕೆಲಸವನ್ನು ಜನಪ್ರತಿನಿಧಿಗಳು ಮಾಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಅಭಿಪ್ರಾಯ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಶೇಷವಾಗಿದೆ. ಈ ನಿಟ್ಟಿನಲ್ಲಿ...

Hubli News: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಕಿಡಿಗೇಡಿಗಳು ಹುಸಿ ಬಾಾಂಬ್ ಬೆದರಿಕೆ ಹಾಕಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಬೆಂಗಳೂರು ವಿಮಾನ ನಿಲ್ದಾಣ ನಿರ್ದೇಶಕರಿಗೆ ಹುಸಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಈ ಇ- ಮೇಲ್‌ನಲ್ಲಿ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. Roadkill kyo ಎಂಬ ಇ- ಮೇಲ್ ಐಡಿಯಿಂದ ಈ...

Hubli News: ಗ್ಯಾಸ್ ದಂಧೆಕೋರರಿಗೆ ಕಮಿಷನರ್ ವಾರ್ನಿಂಗ್

Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ರಿಫಿಲಿಂಗ್ ಇದೀಗ ನಗರಕ್ಕೂ ವ್ಯಾಪಿಸಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗ್ಯಾಸ್ ಅಡ್ಡೆಯ ಮೇಲೆ ದಾಳಿ ಮಾಡಿ ದಂಧೆ ಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಕಾರವಾರ ರಸ್ತೆಯ...

Hubli: ಹುಬ್ಬಳ್ಳಿಯ ಬಿಜೆಪಿ ಕಚೇರಿಗೆ ನುಗ್ಗಲು ಯುವ ಕಾಂಗ್ರೆಸ್ ಯತ್ನ, ಹೈ ಡ್ರಾಮಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್‌ನವರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಹೈ ಡ್ರಾಮಾ ಸೃಷ್ಟಿಸಿದ್ದಾರೆ. ಹುಬ್ಬಳ್ಳಿ ನಗರದ ಅರವಿಂದ ನಗರದಲ್ಲಿರೋ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್, ಪ್ರಧಾನಿ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನು ಅಂತಾ ನೋಡೋದಾದ್ರೆ, ಇಂದಿರಾಗಾಂಧಿ ಅವರನ್ನು ಹಿಟ್ಲರ್ ಅಂತ...

Gadag News: ಸೆಪ್ಟೆಂಬರ್‌ನಲ್ಲಿ ಕಾಂತ್ರಿಯಾಗುತ್ತೊ.. ಭ್ರಾಂತಿಯಾಗುತ್ತೊ ನೋಡೋಣ: ಬಸವರಾಜ್ ಬೊಮ್ಮಾಯಿ

Gadag News: ಗದಗ: ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಸಚಿವ ರಾಜಣ್ಣ ಹೇಳಿದ್ದು, ಗದಗನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆಪ್ಟೆಂಬರ್ ನಲ್ಲಿ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ ಎಂದಿದ್ದಾರೆ. ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕೆ ವಿಷಯದ ಬಗ್ಗೆ ಹೆಚ್ಚು ಮಾತಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಎಲ್ಲಿದೆ ಅಭಿವೃದ್ಧಿ..? ಕಚ್ಚಾಟಕ್ಕೂ...

Dharwad News: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟಕ್ಕೆ ಪ್ರಯತ್ನ ನಡೆಸಿ, ಸಿಕ್ಕಿಬಿದ್ದ ಖದೀಮರು

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟ ಯತ್ನ ನಡೆದಿದ್ದು, ವಂಚಕರಿಬ್ಬರಿಗೆ ಸಾರ್ವಜನಿಕರು ಗೂಸಾ ನೀಡಿದ್ದಾರೆ. ಧಾರವಾಡದ ಟಿಕಾರೆ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಈ ವಂಚಕರು ಓಡಾಡುತ್ತಿದ್ದರು. ಆರಂಭದಲ್ಲಿ ಜನರಿಗೆ ಅಸಲಿ ಚಿನ್ನ ತೋರಿಸಿ, ಯಾಮಾರಿಸುತ್ತಿದ್ದ ಖದೀಮರು, ಹಣ ನೀಡಿದ ಮೇಲೆ ನಕಲಿ ಚಿನ್ನ ನೀಡುತ್ತಿದ್ದರು. ಕೆಲ ವ್ಯಾಪಾರಿಗಳು...

Hubli News: ಹುಬ್ಬಳ್ಳಿ ಪ್ರತಿಷ್ಠಿತ ಮಠದ ಹೆಸರಿನಲ್ಲಿ ಹಗಲು ದರೋಡೆಗೆ ಇಳಿದ್ರಾ ಧರ್ಮದರ್ಶಿ..?

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಮಠಗಳಲ್ಲಿ ಹುಬ್ಬಳ್ಳಿಯಲ್ಲಿರುವ ಈ ಮಠ ಕೂಡ 1. ಆದರೆ ಇದೀಗ, ಈ ಮಠದ ಧರ್ಮದರ್ಶಿಗಳು ಇದರ ಹೆಸರು ಬಳಸಿಕ``ಂಡು ಹಗಲು ದರೋಡೆಗೆ ಇಳಿದ್ರಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಕಮಿಟಿ ಮನವಿ ಮೇರೆಗೆ ಈ ಮಠದ ಹೆಸರೇನು ಅಂತಾ ಇನ್ನು ರಿವೀಲ್ ಮಾಡಿಲ್ಲ. ಆದರೆ ಈ ಮಠಕ್ಕೆ ಅಸಂಖ್ಯಾತ...

Haveri News: ಕಂಟ್ರಾಕ್ಟರ್ ಶಿವಾನಂದ ಹ*ತ್ಯೆಗೆ ಬಿಗ್ ಟ್ವಿಸ್ಟ್: ಆರೋಪಿಗಳ ಕಾಲಿಗೆ ಫೈರಿಂಗ್

Haveri News: ಹಾವೇರಿ: ಹಾವೇರಿಯಲ್ಲಿ ಕಂಟ್ರಾಕ್ಟರ್ ಶಿವಾನಂದ ಬರ್ಬರವಾಗಿ ಹತ್ಯೆಯಾದ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕೊಲೆಯ ಆರೋಪಿ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ, ಆರೋಪಿ ಅಶ್ರಫ್ ಹತ್ಯೆಯ ಕಥೆ ಹೇಳಿದ್ದಾನೆ. ಶಿವಾನಂದ ನನ್ನ ಹತ್ಯೆಗೆ ಸುಪಾರಿ ನೀಡಿದ್ದ, 10 ಲಕ್ಷ ರೂಪಾಯಿಗೆ ನನ್ನನ್ನು ಹತ್ಯೆ ಮಾಡಲು ಹುಬ್ಬಳ್ಳಿ ಹುಡುಗರಿಗೆ ಸುಪಾರಿ ನೀಡಿದ್ದ. ಮುಂಜಾನೆ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img