Friday, April 18, 2025

Hubli

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ...

ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ 50 ಸಾವಿರ ರೂಪಾಯಿಗಾಗಿ ಬೇಡಿಕೆ ಇಟ್ಟ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ. ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಮಾಡಿಕೊಂಡಿದೆ: ಮಾಜಿ ಶಾಸಕ ಪಿ.ರಾಜೀವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ‌ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...

ಹುಬ್ಬಳ್ಳಿ ಹೃದಯ ಚನ್ನಮ್ಮ ವೃತ್ತದಲ್ಲಿ 19ರಿಂದ ನಾಲ್ಕು ತಿಂಗಳು ಸಂಚಾರ ಬಂದ್

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿವಿಧೆಡೆ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದ್ದು,ಈಗಾಗಲೇ ಶೇ.50 ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ‌.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿಯನ್ನು ವಿವಿಧ...

ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು

Hubli News: ಹುಬ್ಬಳ್ಳಿ:-ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಹಳೇಹುಬ್ಬಳ್ಳಿ ಪೋಲೀಸರು ಗುಂಡೇಟು ಕೊಟ್ಟಿದ್ದಾರೆ. ರೌಡಿಶೀಟರ್ ಶೀಟರ್ ಮಲಿಕ್ ಆಧೋನಿ ಎಂಬಾತನಿಗೆ ಗುಂಡು ಹೊಡೆದಿದ್ದಾರೆ. ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ಫೈರಿಂಗ್ ನಡೆದಿದ್ದು. ನಿನ್ನೆ ನಡೆದ ಗ್ಯಾಂಗ್‌ವಾರ್ ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೈರಿಂಗ್...

ವಿಜಯೇಂದ್ರ ಇನ್ನೊಬ್ಬರ ಭಿಕ್ಷೆ ಮೇಲೆ ಶಾಸಕನಾದವನು.. ಮುಸ್ಲಿಂ ಮತವಿಲ್ಲದೇ ಗೆಲ್ಲೋ ಧಮ್ ಇದೆಯಾ..?: ಯತ್ನಾಳ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಾಡಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣಾ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ. ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣಾ ಎದುರಿಸುವೆ. ಮುಸ್ಲಿಂ ಮತಗಳು ನನಗೆ...

ಪೊಲೀಸರೇ ಕಾಂಗ್ರೆಸ್ ಪಕ್ಷದ ಗುಲಾಮರಾ ನೀವು?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು..? ಮೃತ ಪಟ್ಟ...

ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು – ಪುಡಿ ರೌಡಿಗಳಿಂದ ಯುವಕನಿಗೆ ಚಾಕು ಇರಿದು ಕೊ*ಲೆಗೆ ಯತ್ನ!

Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಪುಡಿರೌಡಿಗಳು ಚಾಕು ಇರಿದು ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಹುಬ್ಬಳ್ಳಿಯ ಮಿಲ್ಲತ್ ನಗರದ ಇಬ್ರಾಹಿಂ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಗಣೇಶ ಪೇಟ್ ಬಳಿಯಲ್ಲಿನ ತ್ರಿವೇಣಿ...

ಮಾದಕ ವ್ಯಸನಿಗಳಿಗಾಗಿ ಜಾಗೃತಿ ಶಿಬಿರ: ಗಾಂಜಾ ಗುಂಗಿನಲ್ಲಿದ್ದವರ ಕಿಕ್ ಬಿಡಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ ಆಯೋಜಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಮಾದಕ ವ್ಯಸನಿಗಳನ್ನು ಪೊಲೀಸರು ಪರೀಕ್ಷೆಗೆ ಒಳಪಡಿಸಿದ್ದರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಿಬಿರ ನಡೆದಿದ್ದು, ನಗರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಮಿಷನರೇಟ್ ವ್ಯಾಪ್ತಿಯ...

ಕೈ ಶಾಸಕನ ಆಹ್ವಾನದ ಬೆನ್ನಲ್ಲೇ ಭೇಟಿಯಾದ ಯತ್ನಾಳ್‌ : ಕಾಂಗ್ರೆಸ್‌ ಸೇರ್ತಾರಾ ಹಿಂದೂ ಹುಲಿ..?

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದಲ್ಲಿ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನಡೆಯು ದಿನಕಳೆದಂತೆಲ್ಲ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಯತ್ನಾಳ್‌ ಅವರನ್ನು ಕಾಂಗ್ರೆಸ್‌ಗೆ ಕರೆತರುವ ನಿಟ್ಟಿನಲ್ಲಿ ನಾನು ಹೈಕಮಾಂಡ್‌ ನಾಯಕರ ಜೊತೆ ಚರ್ಚಿಸುತ್ತೇನೆ ಎಂದು ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೇಳಿಕೆ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img