Friday, August 7, 2026

Hubli

Hubli News: ಟ್ರಾಫಿಕ್ ಪೊಲೀಸರಿಂದ ವಿಶೇಷ ಜಾಗೃತಿ ಹಾಗೂ ದಂಡ ಪಾವತಿ ಅಭಿಯಾನ

Hubli News: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಾಖಲಾಗಿದ್ದ ದಂಡವನ್ನು ಶೇ.50 ರಿಯಾಯಿತಿಯಲ್ಲಿ ಪಾವತಿಸಲು ಅವಕಾಶ ನೀಡಿದ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ವಿಶೇಷ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ದಂಡ ವಸೂಲಿಯ ಜೊತೆಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದ ಈ ಅಭಿಯಾನದಲ್ಲಿ ಸಾವಿರಾರು ವಾಹನ ಸವಾರರು ಭಾಗವಹಿಸಿ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ. ಹೆಲ್ಮೆಟ್...

Hubli News: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ನಿರಂತರ ಲೈಂಗಿಕ ದೌರ್ಜನ್ಯ ಶಂಕೆ

Hubli News: ಹುಬ್ಬಳ್ಳಿಯಲ್ಲಿ 14 ವರ್ಷದ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಪ್ರಾಪ್ತೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. 14 ವರ್ಷ 3 ತಿಂಗಳ ಅಪ್ರಾಪ್ತೆ ಜುಲೈ 8ರಂದು ರಕ್ತಸ್ರಾವದ ಹಿನ್ನೆಲೆ ಮೊದಲು ಖಾಸಗಿ ಆಸ್ಪತ್ರೆಗೆ...

Hubli Crime News: ಮದುವೆಯಾಗಿ ಕೇವಲ 5 ತಿಂಗಳಲ್ಲೇ ದುರಂತ, ಹೆಲ್ಮೆಟ್‌ನಿಂದ ಹೊಡೆದು ಪತ್ನಿ ಕೊ*ಲೆ

Hubli News: ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಮದುವೆಯಾಗಿ ಕೇವಲ ಐದು ತಿಂಗಳಲ್ಲೇ ನವವಿವಾಹಿತೆಯ ಬದುಕು ಅಂತ್ಯವಾಗಿದೆ. ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ 19 ವರ್ಷದ ನಾಗರತ್ನ ಹಳೆಮನಿ ಕೊಲೆಯಾದ ನವವಿವಾಹಿತೆ....

Hubli News: ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ರೋಬೋಟಿಕ್ ಶಸ್ತ್ರಚಿಕಿತ್ಸೆ

Hubli News: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರೋಬೋಟಿಕ್ ತಂತ್ರಜ್ಞಾನ ಬಳಸಿ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಕೆಎಂಸಿಆರ್‌ಐ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಖಾಸಗಿ ಆಸ್ಪತ್ರೆಗಳಲ್ಲೇ ಸೀಮಿತವಾಗಿದ್ದ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯ ಇದೀಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯವಾಗಿರುವುದು ಬಡ ಹಾಗೂ...

Hubli News: ಮೋಡ ಬಿತ್ತನೆಗೆ ಚಾಲನೆ – ರೈತರಲ್ಲಿ ಹೊಸ ಭರವಸೆ

Hubli News: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಆತಂಕದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ತಮ್ಮ ಸ್ವಂತ...

Hubli news: ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದ ವರುಣ ದೇವ

Hubli News: ಮಳೆಗಾಗಿ ಆಕಾಶದತ್ತ ಚಾತಕ ಪಕ್ಷಿಯಂತೆ ಕಾದಿದ್ದ ರೈತರ ಮುಖದಲ್ಲಿ ಇದೀಗ ಮಂದಹಾಸ ಮೂಡಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಜಿಟಿ-ಜಿಟಿ ಮಳೆಯಿಂದ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ರೈತರು ಮತ್ತೆ ಹೊಲದತ್ತ ಮುಖ ಮಾಡಿದ್ದು, ಮುಂಗಾರು ಬೆಳೆಗಳ ಸಂರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಜಿಟಿ-ಜಿಟಿ ಮಳೆ ರೈತರಲ್ಲಿ ಹೊಸ...

Hubli News: ₹172 ಕೋಟಿ ಕ್ರೀಡಾ ಸಂಕೀರ್ಣಕ್ಕೆ ಇನ್ನೂ ಉದ್ಘಾಟನೆ ಭಾಗ್ಯವಿಲ್ಲ

Hubli News: ಉತ್ತರ ಕರ್ನಾಟಕದ ಕ್ರೀಡಾಪಟುಗಳ ಕನಸಿನ ಯೋಜನೆಯಾಗಿದ್ದ ಹುಬ್ಬಳ್ಳಿಯ ಇಂಟಿಗ್ರೇಟೆಡ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ₹172 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಬೃಹತ್ ಕ್ರೀಡಾ ಸಂಕೀರ್ಣ ಸಾರ್ವಜನಿಕರ ಬಳಕೆಗೆ ಬಾರದಿರುವುದು ಇದೀಗ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಹುಬ್ಬಳ್ಳಿಯ ಗೋಕುಲ ರಸ್ತೆಯ ಡಾ. ಆರ್.ಎಂ. ಲೋಹಿಯಾ...

Hubli News: ಬಿಆರ್‌ಟಿಎಸ್ ಮಾರ್ಗದಲ್ಲಿ ಮತ್ತಷ್ಟು ಸ್ಪೀಡ್ ಬ್ರೇಕರ್

Hubli News: ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಎಚ್‌ಡಿಬಿಆರ್‌ಟಿಎಸ್ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬಿಆರ್‌ಟಿಎಸ್ ಕಾರಿಡಾರ್ ಹಾಗೂ ಮಿಶ್ರ ಸಂಚಾರ ಮಾರ್ಗದಲ್ಲಿ ಹೊಸದಾಗಿ 10 ರಿಂದ 15 ಸ್ಪೀಡ್ ಬ್ರೇಕರ್‌ಗಳನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗ ಹಾಗೂ ಪ್ರಮುಖ ಕ್ರಾಸಿಂಗ್‌ಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಎಚ್‌ಡಿಬಿಆರ್‌ಟಿಎಸ್ ಹೆಚ್ಚುವರಿ...

Hubli Political News: 25ನೇ ಅವಧಿಯಲ್ಲೂ ಪಾಲಿಕೆ ಚುಕ್ಕಾಣಿ ಬಿಜೆಪಿ ತೆಕ್ಕೆಗೆ

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ದುರ್ಗಮ್ಮ ಬಿಜವಾಡ ಮಹಾಪೌರರಾಗಿ, ರತ್ನಾಭಾಯಿ ನಾಜರೆ ಉಪಮಹಾಪೌರರಾಗಿ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಬೆಳಗಾವಿ ವಿಭಾಗದ ಪ್ರಾದೇಶಿಕ...

Hubli News: ಮಸೀದಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಆ ಆರೋಪಕ್ಕೆ ಸಾಕ್ಷಿಯೂ ಸಿಗುತ್ತಿದೆ. ಮನೆ ಮನೆಗೆ ಹೋಗಿ ಎಸ್ಐ‌ಆರ್ ಪ್ರಕ್ರಿಯೆ ಶುರು ಮಾಡಬೇಕಿತ್ತು. ಆದರೆ ಮಸೀದಿಗೆ ಕರೆದು, ಅರ್ಜಿ ನೀಡಿ ಎಂದು ಮತದಾರರಿಗೆ ಹೇಳಲಾಗಿದೆ. ಈ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img