Thursday, May 28, 2026

Hubli

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ. ಈಗ ಮರಣೋತ್ತರ ಪರೀಕ್ಷೆ...

Hubli Case: ಮೃತ ಬಾಲಕಿಯ ಸಹೋದರಿಯ ಸಂಪೂರ್ಣ ಶೈಕ್ಷಣಿಕ ಜವಾಬ್ದಾರಿ ಹೊತ್ತ ಕೆಜೆಪಿ ಫೌಂಡೇಶನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣ ನಡೆದಿದ್ದು, ವಿವಿಧ ಸಂಸ್ಥೆಗಳು ಬಾಲಕಿಯ ಕುಟುಂಬಕ್ಕೆ ನೆರವಿನ ಹಸ್ತ ನೀಡಿದೆ. ಹುಬ್ಬಳ್ಳಿಯಲ್ಲಿರುವ ಬಾಲಕಿಯ ಮನೆಗೆ ಕೆಜೆಪಿ ಫೌಂಡೇಶನ್ ಸದಸ್ಯರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ. ಅಲ್ಲದೇ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್, ಸಹಾಯ ಹಸ್ತ ಚಾಚಿದ್ದಾರೆ. ಅಂಗವಿಕಲತೆಯಿಂದ ಬಳಲುತ್ತಿರುವ ಮೃತ ಬಾಲಕಿಯ ಹಿರಿಯ...

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು ಬೈಕ್ ಕಳ್ಳತನಕ್ಕೆ ಐದು ಕದ್ದ..ಇನ್ನೊಂದಕ್ಕೆ ಸ್ಕೆಚ್ ಹಾಕಿದ್ದಾಗಲೇ ಕಲಘಟಗಿ ಪೋಲೀಸರ ಕೈಗೆ ಸಿಕ್ಕು ಜೈಲು ಪಾಲಾಗಿದ್ದಾನೆ. ಅವನ ಹೆಸರು ಕಲ್ಮೇಶ ಧಾರವಾಡ ಅಂತಾ ವಯಸ್ಸು 23 ಕಲಘಟಗಿ ತಾಲೂಕಿನ...

ಚೆನ್ನಮ್ಮನ ನೆಲದಿಂದ ಬಂದ ಪಿಎಸ್‌ಐ ಅನ್ನಪೂರ್ಣ ಅವರ ಹಿನ್ನೆಲೆಯೇ ಬಲು ರೋಚಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ರೇಪ್ ಮಾಡಿ, ಮರ್ಡರ್ ಮಾಡಿದ್ದು, ಅತ್ಯಾಚಾರಿಯನ್ನು ಕೂಡ ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಜೊತೆಗೆ ಮಗುವಿನ ಅಂತ್ಯಕ್ರಿಯೆಯೂ ನಡೆದಿದೆ. ಇತ್ತ ಅವಳಿ ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಜೊತೆ ಲೇಡಿ ಸಿಂಗ್ಂ ಅನ್ನಪೂರ್ಣ ಅವರ ಕೆಲಸಕ್ಕೆ ಜನ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆದರೆ ಈ ಲೇಡಿ...

Hubli Case: ಕುರುಬ ಸಮುದಾಯದಂತೆ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನಳಾದ ಬಾಲಕಿ

Hubli News: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದು, ಬಾಲಕಿಯ ತಂದೆ ಸೇರಿ ಐವರು ಪಂಚರ ಸಾಕ್ಷಿಯೊಂದಿಗೆ ಪೊಲೀಸರು ಮಹಜರು ಕಾರ್ಯ ನಡೆಸಿದ್ದಾರೆ. ಬಳಿಕ ಮನೆಗೆ ಕರೆತಂದು ಕೆಲ ನಿಮಿಷಗಳ ಕಾಲ...

ಹುಬ್ಬಳ್ಳಿ ಕೊ*ಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

Hubli News: ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ...

ಬಾಲಕಿ ಕೊಂದ ಹಂತಕನ ಎನ್‌ಕೌಂಟರ್..ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವು

Hubli News: ಇಂದು ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹುಬ್ಬಳ್ಳಿ ಪೋಲೀಸರು ಎನ್ ಕೌಂಟರ್ ಮಾಡಿದ್ದಾರೆ. ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವನ್ನಪ್ಪಿದ್ದಾನೆ.ಪೋಲೀಸ ಎನಕೌಂಟರ್ ನಿಂದ ಹುಬ್ಬಳ್ಳಿ ಪೋಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿಗಳು ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು....

ವಿಕಲಚೇತನ ಹೆಣ್ಣು ಅಪಹರಣ, ಹತ್ಯೆ, ಪ್ರತಿಭಟನೆ, “ಕೈಗೆ ಕೊಡಿ” ಕೂಗು: ಜಾತಿಭೇದ ಮರೆತು ಹೋರಾಟಕ್ಕೀಳಿದ ಸಾರ್ವಜನಿಕರು..

Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ...

ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ 50 ಸಾವಿರ ರೂಪಾಯಿಗಾಗಿ ಬೇಡಿಕೆ ಇಟ್ಟ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ. ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...
- Advertisement -spot_img

Latest News

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...
- Advertisement -spot_img