Sunday, August 9, 2026

Hubli

Hubli News: ಜೈನ್ ಕಾಲೇಜಿನ ಜಿಹಾದಿ ಮನಸ್ಸಿನ ವಿದ್ಯಾರ್ಥಿಗಳನ್ನು ವಜಾ ಮಾಡುವಂತೆ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಈಗಾಗಲೇ ಲವ್ ಜಿಹಾದ್ ಕುರಿತಂತೆ, ಹಲವಾರು ಹತ್ಯೆ, ಹತ್ಯೆ ಬೆದರಿಕೆ, ಗಲಾಟೆ ನಡೆದಿದೆ. ಅಲ್ಲದೇ ಈಗಲೂ ಇಂಥ ಘಟನೆ ಮುಂದುವರೆದಿದ್ದು, ನಮ್ಮ ಹೆಲ್ಪ್ ಲೈನ್‌ಗೆ ತುಂಬ ಕರೆ ಬರುತ್ತಿದೆ ಎಂದು ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ದೂರು ಹೇಳಿದೆ. ಹಾಗಾಗಿ ಇಂದು ಹುಬ್ಬಳ್ಳಿಯ ಜೈನ್ ಕಾಲೇಜ್ ಗೆ...

Hubli News: ಸ್ನೇಹಿತರ ನಡುವಿನ ಕಲಹ ಕೊ*ಲೆಯಲ್ಲಿ ಅಂತ್ಯ

Hubli News: ಹುಬ್ಬಳ್ಳಿ: ತಾಯಿಗೆ ಬೈದ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ಸ್ನೇಹಿತನನ್ನು ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿಕಲಾಂಗ ಚೇತನ ಮಿತೇಶ ಮೃತ ವ್ಯಕ್ತಿಯಾಗಿದ್ದಾನೆ. ಈತನಿಗೆ ರಾಜೇಶ ಕುಮಾರ್ ಅಲಿಯಾಸ್ ನಜೀರ್ ಖಾನ್ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ರವಿವಾರ ರಾಜೇಶಕುಮಾರ್ ಮದ್ಯಸೇವನೆ ಅಮಲಿನಲ್ಲಿ ಮಿತೇಶನೊಂದಿಗೆ ತಂಟೆ ತೆಗೆದು, ಅವರ ತಾಯಿಗೆ...

Hubli News: ಇಂಗ್ಲೆಂಡ್‌ನಲ್ಲಿ ಸಾಧನೆ ಮಾಡಿದ ಇನ್ಸ್‌ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ತಂಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್‌ ಆಫ್‌ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು...

ಸಂತೋಷ್ ಲಾಡ್ ನಮ್ ಜೊತೆ ಇರೋವರೆಗೂ ನಮಗೇನೂ ಆಗಲ್ಲ : ಇ.ಡಿ. ದಾಳಿಗೊಳಗಾದವರ ಫಸ್ಟ್ ರಿಯಾಕ್ಷನ್ ಏನು..?.

Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ. https://youtu.be/wo6tg4SxNgM ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...

Hubli News: ಹುಬ್ಬಳ್ಳಿ ಪೋಲೀಸರಿಂದ ನಕಲಿ ಖೋಟಾ ನೋಟು ಜಾಲ ಪತ್ತೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಪೋಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ನಕಲಿ ಖೋಟಾ ನೋಟು ಜಾಲವನ್ನು ಬೇಧಿಸಲಾಗಿದೆ. ಸುಧೀರ್ ಮೆಹ್ತಾ ಎಂದು ಹೆಸರು ಬದಲಿಸಿಕ``ಂಡಿದ್ದ ಮಹಮ್ಮದ್ ಆಸೀಫ್ ಬಂಧಿತ ಆರೋಪಿಯಾಗಿದ್ದು, ಈತ ಮೂಲತಃ ಮೈಸೂರಿನವನಾಗಿದ್ದಾನೆ. ಈತನಿಂದ 1,87,45,000 ನಕಲಿ ನೋಟುಗಳ ಜಪ್ತಿ ಮಾಡಿಕ``ಳ್ಳಲಾಗಿದೆ. 500 ಮುಖ ಬೆಲೆಯ ನಕಲಿ ನೋಟುಗಳಾಗಿದ್ದು, ಅದರಲ್ಲಿ 5 ಸಾವಿರ ಮಾತ್ರ...

“ಬೇಗಾನೇ ಶ್ಯಾದಿ ಮೇ ಅಬ್ದುಲ್ಲಾ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ" ಶಹರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಾಗ್ದಾಳಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್‌ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ, ಘಟನೆ ನಡೆದಾಗ ಮಕ್ಕಳು ಮೊಮ್ಮಕ್ಕಳು ಜೊತೆಗೆ ಸೆಲ್ಪಿ ತೆಗೆದುಕೊಳ್ಳಲು ಇವರೆಲ್ಲರೂ ಬ್ಯೂಸಿ ಆಗಿದ್ದರು. ಪೊಲೀಸ್...

Dharwad News: ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ – ಆರೋಪಿ ಅರೆಸ್ಟ್ !

Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...

Hubli News: ಡಿಸಿಎಂ ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಶ್ರೀರಾಮುಲು

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸುದ್ದಿಗೋಷ್ಢಿ ನಡೆಸಿ ಮಾತನಾಡಿದ್ದು,  ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಾಧನೆಯ ಸಮಾವೇಶದಲ್ಲಿ ಹಳೆ ರೆಡಿಯೋ ತರ ಹೇಳಿದ್ದನ್ನು ಹೇಳಿದ್ರು. ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಅಂತ ಸುಳ್ಳು ಹೇಳ್ತಾರೆ. ಸಿಎಮ್ ಭಾಷಣ ಸುಳ್ಳುನಿಂದ ಕೂಡಿತು. ಸಿದ್ದರಾಮಯ್ಯ ಅವರದ್ದು ಬರೀ ಗಾನ ಭಜನಾ ಕೆಲಸ..! ಅಭಿವೃದ್ಧಿ ಕೆಲಸಗಳು ಸಂಪೂರ್ಣ...

ಅಕ್ರಮ ಮರಳು ಸಾಗಾಟದ 3 ವಾಹನ ವಶಕ್ಕೆ ಪಡೆದ ಗಣಿ & ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು

Hubli News: ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಮತ್ತೆ ಒಂದು ಎಂ ಸ್ಯಾಂಡ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯತ್ತಿತ್ತು. ಇನ್ನು...

ಹಸುವಿಗೆ ಸ್ನಾನ ಮಾಡಿಸಲು ಕೆರೆಗೆ ಹೋದ ಸಂದರ್ಭ ಸಿಡಿಲು ಬಡಿದು ಯುವಕ ಸಾವು

Dharwad News: ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ. ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ. ಘಟನೆಯ ಬಗ್ಗೆ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img