Sunday, August 9, 2026

Hubli

Hubli News: ಹುಬ್ಬಳ್ಳಿ ಫೈಓವರ್ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ಆರಂಭವಾಗಿದೆ. ಅದು ಆಮೇಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಕೂಡ ಬಂದ್ ಮಾಡಿದ್ದಾರೆ. ಇದರಿಂದ ಹುಬ್ಬಳ್ಳಿಯಲ್ಲಿ ಎಲ್ಲೆ ನೋಡಿದ್ರೂ ಟ್ರಾಫಿಕ್ ಟ್ರಾಫಿಕ್.. ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ...

ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿಗಳು

Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...

Dharwad News: ಅವಳಿನಗರದಲ್ಲಿ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಕಾರಣ: ಬೆಲ್ಲದ್

Dharwad News: ಧಾರವಾಡ: ಅವಳಿನಗರದಲ್ಲಿ ಅನುಮಾನಸ್ಪದ ವ್ಯಕ್ತಿಗಳ ಓಡಾಟ ಹಿನ್ನೆಲೆ ಪತ್ರ ಬರೆದ ವಿಚಾರದ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದಾರೆ. ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದರು ಹೊರಗಿನ ಜನ ಓಡಾಡುತ್ತಿದಾರೆ ಅಂತಾ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಅದಾರ ಎಂದು ಹೇಳಿದರು. ಬಾಂಗ್ಲಾದೇಶದ...

ಹುಬ್ಬಳ್ಳಿಯಲ್ಲಿ 15 ವರ್ಷದ ಬಾಲಕನ ಹ*ತ್ಯೆ – ಸಣ್ಣವರ ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಬಾಲಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಬಳಿ ನಿನ್ನೆ ರಾತ್ರಿ ನಡೆದಿದೆ. ಹೌದು.. ಹುಬ್ಬಳ್ಳಿಯಲ್ಲಿ 15 ವರ್ಷ ಬಾಲಕನ ಕೊಲೆಯಾಗಿದೆ. ಸ್ನೇಹಿತನೇ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಹತ್ಯೆಯಾದವನು 15 ವರ್ಷದ ಬಾಲಕ ಚೇತನ್ ಎಂದು...

Hubli News: ಸಿಎಂ ಘೋಷಿಸಿದಂತೆ 10 ಲಕ್ಷ ಪರಿಹಾರ ಚೆಕ್ ನೀಡಿದ್ದೇನೆ- ಸಲೀಂ ಅಹ್ಮದ್

Hubli News: ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಸಂಬಂಧಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದಂತೆ ಸರಕಾರ ಪರವಾಗಿ 10 ಲಕ್ಷ ಪರಿಹಾರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಬಾಲಕಿ ಕುಟುಂಬಸ್ಥರಿಗೆ ಪರಿಹಾರದ ಚಕ್...

ಹುಬ್ಬಳ್ಳಿ ಹಳೇ ಮೈದಾನದಲ್ಲಿ 700ಕ್ಕೂ ಅಧಿಕ ರೌಡಿಗಳ ಪರೇಡ್: ಕಮಿಷನರ್‌ರಿಂದ ಭರ್ಜರಿ ಕ್ಲಾಸ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೋಲೀಸರು ರೌಡಿ ಪರೇಡ್ ನಡೆಸಿದ್ದು, ಅವಳಿನಗರದ ಎಲ್ಲಾ police station  ರೌಡಿ ಶೀಟರ್ಗಳು ಪರೇಡ್‌ನಲ್ಲಿ ಭಾಗಿಯಾಗಿದ್ದಾರೆ. ಹುಬ್ಬಳ್ಳಿಯ ಹಳೆ ಸಿ ಎ ಆರ್ ಮೈದಾನದಲ್ಲಿ ಈ ಪರೇಡ್ ನಡೆದಿದ್ದು, 700ಕ್ಕೂ ಅಧಿಕ ರೌಡಿಗಳು ಪರೇಡ್ನಲ್ಲಿ ಭಾಗವಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿದ್ದು, ಸಾರ್ವಜನಿಕ ಶಾಂತಿ,...

ಭಾರತಿಯ ಸೈನಿಕರ ಸಲುವಾಗಿ ವಿಶೇಷ ಪೂಜೆ ಸಲ್ಲಿಸಿದ ರಾಯಣ್ಣ ಅಭಿಮಾನಿಗಳು

Hubli News: ಹುಬ್ಬಳ್ಳಿ: ನಿನ್ನೆ ತಡರಾತ್ರಿ ಪಾಕಿಸ್ತಾನದ ಮೇಲೆ ದಾಳಿ ಮಾಡುವುದರ ಮೂಲಕ ಆಫರೇಷನ್ ಸಿಂಧೂರ ಆರಂಭವಾಗಿದ್ದು, ನಮ್ಮ ಭಾರತಿಯ ಸೈನಿಕರ ಆರೋಗ್ಯವಾಗಿ ಇರಲಿ, ಕ್ಷೇಮವಾಗಿ ಇದ್ದು ಯುದ್ಧ ಗೆದ್ದು ಬರಲಿ ಎಂದು, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳಿಂದ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಹುಬ್ಬಳ್ಳಿಯ ಶ್ರೀ ಸಾಯಿ ಮಂದಿರದಲ್ಲಿ ಯುವಕರಿಂದ...

ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಸಾವಿರಾರು ಬೈಕ್ ಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೌದು ಧಾರವಾಡ ಜಿಲ್ಲೆಯಲ್ಲಿ ಮರಳು ಮಾಫಿಯಾದ ವಿರುದ್ಧ ಕರವೇ ಮುಖಂಡ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಹಲವು ಬಾರಿ...

Hubli News: ಹುಬ್ಬಳ್ಳಿಯ 15 ಎಕರೆ ಪ್ರದೇಶದಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣ

Hubli News: ಹುಬ್ಬಳ್ಳಿ : ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟರೆ, ಬೇರೆಡೆ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಬೇಕಾದ ಮೈದಾನಗಳ ಸಂಖ್ಯೆ ತೀರಾ ಕಡಿಮೆ. ಇದೇ ಕಾರಣಕ್ಕೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವವರ ಸಂಖ್ಯೆ ಕೂಡಾ ನಿರೀಕ್ಷಿತ ಮಟ್ಟದಲ್ಲಿಲ್ಲ. ಆದರೆ, ಈ...

ಹುಟ್ಟಿದ್ರು, ಸತ್ತರೂ ಟ್ಯಾಕ್ಸ್ ಹೆಚ್ಚಿಗೆ ಮಾಡಿದೆ: ರಾಜ್ಯ ಸರ್ಕಾರದ ವಿರುದ್ಧ ಎನ್.ರವಿಕುಮಾರ್ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ. ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img