Thursday, May 28, 2026

Hubli

ಮನೆ ಪಾಠಕ್ಕೆಂದು ವಿದ್ಯಾರ್ಥಿನಿಯನ್ನು ಅಪಾರ್ಟ್‌ಮೆಂಟ್‌ಗೆ ಕರೆದು, ದುಷ್ಕೃತ್ಯ ಎಸಗಿದ ಶಿಕ್ಷಕ

Hubli News: ಹುಬ್ಬಳ್ಳಿ : ಗುರು ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆಂದು ಅಪಾರ್ಟ್ಮೆಂಟಿನ ಮನೆಗೆ ಕರೆಸಿಕೊಂಡು ಆ ವಿದ್ಯಾರ್ಥಿನಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅನೇಕ ಬಾರಿ...

ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳ‌ಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ‌ ಆಗಿ‌ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...

ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಹೊರವಲಯದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಗಾಳಿಪಟ ಉತ್ಸವ ನಡೆಯಲಿದೆ. ಇದು 6ನೇ ವರ್ಷದ ಗಾಳಿ ಪಟ ಉತ್ಸವವಾಗಿದ್ದು, ನಗಾರಿ ಬಾರಿಸುವ ಮೂಲಕ ಪ್ರಹ್ಲಾದ್ ಜೋಶಿ ಮತ್ತು ಸಭಾಪತಿ ಬಸವರಾಜ್...

ಮತ್ತೆ ಶುರುವಾಯ್ತು ಬಡ್ಡಿದಂಧೆಕೋರರ ಹಾವಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ವ್ಯಕ್ತಿ ಸಾವು

Hubli News: ರಾಜ್ಯದಲ್ಲಿ ಬಡ್ಡಿದಂಧೆಕೋರ ಹಾವಳಿ‌ಮತ್ತೆ ಮುಂದುವರೆದಿದ್ದು, ಅತೀ ಬಡ್ಡಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆಗೆ ಶರಣಾದವರು.ಹುಬ್ಬಳ್ಳಿಯ ಉಣಕಲ್ ಕೆರೆಗೆ ಬಿದ್ದು ಶಿವಾನಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕಾರ್ತಿಕ್ ಬಳ್ಳಾರಿ ಎಂಬುವವರ...

ಕಾಂಗ್ರೆಸ್‌ನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ತಂತ್ರ ಪ್ರತಿತಂತ್ರ ಮಾಡುತ್ತಿದ್ದಾರೆ: ಮಾಜಿ ಸಿಎಂ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಇನ್ ಫೈಟ್ ನಡೆಯುತ್ತಿದೆ. ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ‌ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ....

ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ‌ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...

Political News: ಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಶಾಸಕ ಕೋನರೆಡ್ಡಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ನವಲಗುಂದ ಶಾಸಕ ಕೋನರೆಡ್ಡಿ,  ಚುನಾವಣೆಯಲ್ಲಿ ಗೆದ್ದ 136 ಜನರಿಗೂ ಮಂತ್ರಿಯಾಗೋ ಬಯಕೆ ಇದ್ದೆ ಇರುತ್ತೆ. ಹಾಗೇ ನಮಗೂ ಮಂತ್ರಿಯಾಗಬೇಕು ಅನ್ನೋ ಬಯಕೆ ಇದೆ ಎಂದಿದ್ದಾರೆ. ಹೈಕಮಾಂಡ ನಮಗೆ ಮಂತ್ರಿ ಸ್ಥಾನ ನೀಡಿದ್ದರೆ ನಿಭಾಯಿಸೋ ಶಕ್ತಿ ಇದೆ. ಮಂತ್ರಿಮಂಡಳ ವಿಸ್ತರಣೆ ಕುರಿತು ಚರ್ಚೆಗಳ ನಡೆಯುತ್ತಿವೆ. ಆದರೆ ಇದರ ಬಗ್ಗೆ...

Hubli News: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರ ಬದುಕಿಗೆ ಬರಸಿಡಿಲು..!

Hubli News: ಹುಬ್ಬಳ್ಳಿ: ದುಷ್ಕರ್ಮಿಗಳು ರೈತರ ಮೇವಿನ ಬಣಿವೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಕಲಘಟಗಿ ಎಂಬುವ ರೈತರ ಬಣಿವೆಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ದನಗಳು ತಿನ್ನುವ ಮೇವಿಗೆ ಸಂಕಷ್ಟ ಬಂದೊದಗಿದೆ. ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಬೆಂಕಿಯ...

ಇದೇ ನನ್ನ ಕೊನೆಯ ರಾಜಕೀಯ. ಬದಲಾವಣೆ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಡಾ.ವೆಂಕಟೇಶ್ ಹೆಚ್.ಪಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಡಾ.ವೆಂಕಟೇಶ್ ಹೆಚ್.ಪಿ.ಮಾತನಾಡಿದ್ದು, ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷರ ಬದಲಾವಣೆ ನಮ್ಮ ಹೈಕಮಾಂಡಗೆ ಬಿಟ್ಟ ವಿಚಾರ. ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಮ್ಮದೇನೂ ಇಲ್ಲ. ದೆಹಲಿ ಪ್ರಾಯಾಣ ಕೈಗೊಳ್ಳುವವರ ಸಮಸ್ಯೆ ಏನಿದೆ ನಮ್ಮಗೆ ಗೊತ್ತಿಲ್ಲ. ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ. ಶಾಸಕ ಸಂಗಮೇಶ ಪುತ್ರ ಬಸವೇಶ ಮಹಿಳಾ...

Hubli News: ಕೈ ಶಾಸಕನ ಮಗನ ದುರ್ವತೆಯ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದ ಕಾನೂನು ಸಚಿವರು

Hubli News: ಹುಬ್ಬಳ್ಳಿ: ಕೈ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದು, ಈ ಘಟನೆ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಜಾರಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲರು, ನನಗೆ ವಿಷಯದ ಬಗ್ಗೆ ಮಾಹಿತಿಯೇ ಇಲ್ಲವೆಂದು ಹೇಳಿದ್ದಾರೆ. ಶಾಸಕರ ಪುತ್ರನ ದರ್ಪದ ಬಗ್ಗೆ ಈಗಾಗಲೇ ವರದಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img