Thursday, May 28, 2026

Hubli

ಕೇಶ್ವಾಪುರ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 90 ಲಕ್ಷ ರೂಪಾಯಿ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸರು ಮತ್ತೊಂದು ಭರ್ಜರಿ ಬೇಟೆಯಾಡಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 90 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಕೇಶ್ವಾಪುರ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಕೇಶ್ವಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್‌ನಲ್ಲ ಈ ಹಣವನ್ನು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ, ಎಸಿಪಿ ಶಿವಪ್ರಕಾಶ್ ನಾಯ್ಕ್, ಇನ್ಸ್ಪೆಕ್ಟರ್ ಹಟ್ಟಿ...

ರೈತ ಕಷ್ಟಪಟ್ಟು ಬೆಳೆದ ಕಡಲೆ ಬಣವಿಗೆ ಕಿಡಗೇಡಿಗಳಿಂದ ಬೆಂಕಿ.

Hubli News: ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಹೊಲದಲ್ಲಿ ಕಡಲೆ ಬೆಳೆದು ಜಮಿನೀನಲ್ಲಿ ಕಿತ್ತು ಬಣವಿ ಹಾಕಿದ್ದ ಕಡಲೆ ಬಣವಿಗೆ ಕಿಡಗೇಡಿಗಳು ಬೆಂಕಿ ಹಚ್ಚಿ ಹೇಯ್ ಕೃತ್ಯ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಕಳೆದ ದಿನ‌ರಾತ್ರಿ ನಡೆದಿದ್ದು, ರೈತ ಬೆಚ್ಚಿಬಿದಿದ್ದಾನೆ. ಭೀಮಪ್ಪ ಸುಂಕದ ಎಂಬಾತರಿಗೆ ಸೇರಿದ ಕಡಲೆ ಬಣವಿಗೆ ಬೆಂಕಿ ಹಂಚಿ ಕಿಡಿಗೇಡಿಗಳು...

Dharwad News: ಪೈಪ್‌ಲೈನ್ ಒಡೆದು ಗ್ಯಾಸ್ ಲೀಕ್ ಆಗಿ ರಸ್ತೆಯಲ್ಲೇ ಹೊತ್ತಿಕೊಂಡ ಬೆಂಕಿ

Dharwad News: ಧಾರವಾಡ: ಧಾರವಾಡದಲ್ಲಿ ಪೈಪ್‌ಲೈನ್‌ನಿಂದ ಗ್ಯಾಸ್ ಲೀಕ್ ಆಗಿ, ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಗ್ಯಾಸ್ ಪೈಪ್‌ಲೈನ್ ಬಸ್ಟ್ ಆದ ಪರಿಣಾಮ ಈ ಘಟನೆ ನಡೆದಿದೆ. ಧಾರವಾಡದ ರಜತಗಿರಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಭಾಗದ ಚರಂಡಿಯಲ್ಲಿ ಈ ಗ್ಯಾಸ್ ಪೈಪ್‌ಲೈನ್ ಬಸ್ಟ್ ಆಗಿದೆ. ಇದರಿಂದ ಅಲ್ಲಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಸ್ಥಳದಲ್ಲಿ ಆತಂಕದ...

ಕೊ*ಲೆಗೆ ಯತ್ನಿಸಿದ ರೌಡಿಶೀಟರ್ ಸೈಂಟಿಸ್ಟ್ ಮಂಜ್ಯಾನನ್ನ ಬಂಧಿಸಿದ ಕೇಶ್ವಾಪುರ ಠಾಣೆ ಪೊಲೀಸರು

Hubli News: ಹುಬ್ಬಳ್ಳಿ: ಕುದುರೆ ಕಾಯುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಂಬಳ ಕೇಳಿದ ವಿಚಾರಕ್ಕೆ ನಟೋರಿಯಸ್ ರೌಡಿಶೀಟರ್ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ ಚಾಕು ತೋರಿಸಿ ಕೊಲೆಗೆ ಯತ್ನಿಸಿದ್ದ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರು ಆರೋಪಿಗಳನ್ನು ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಕೇಶ್ವಾಪುರ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದ ಅಬ್ದುಲ್ ಖಾದರ್ ಎಂಬಾತ ರೌಡಿ...

ಮಹಾಕುಂಭಮೇಳಕ್ಕೆ ಹೋಗಲು ಹುಬ್ಬಲ್ಳಿಯಿಂದ ವಿವಿಧ ಮಾದರಿ ಬಸ್ ಬಿಡುಗಡೆ

Hubli News: ಹುಬ್ಬಳ್ಳಿ: ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುವ ಯಾತ್ರಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಾಸಂಗಿಕ ಕರಾರಿನ ಮೇರೆಗೆ ವಿವಿಧ ಮಾದರಿಯ ಬಸ್​​​ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಐತಿಹಾಸಿಕ ಮಹಾಕುಂಭ ಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್​​ಗಳು, 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗರಾಜ್ ಕಡೆಗೆ ಪ್ರಯಾಣ ಬೆಳೆಸಿವೆ....

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...

Dharwad News: ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ವಿಚಾರಣಾಧೀನ ಖೈದಿ

Dharwad News: ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಹೊರಗಿದ್ದ ವಿಚಾರಣಾಧೀನ ಕೈದಿಯೋರ್ವ ಕಟ್ಟಡವೇರಿದ ಪ್ರಸಂಗ ನಗರದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿಯ ವಿಜಯ್ ಎಂಬಾತನೇ ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ಕೈದಿ. ಭಾನುವಾರ ಧಾರವಾಡ ಜೈಲಿಗೆ ಕಳುಹಿಸಲು ಪೊಲೀಸರು ಆತನನ್ನು ಕರೆತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋದ ಆರೋಪಿ ವಿಜಯ್ ಬಿಲ್ಡಿಂಗ್...

ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿತ

Dharwad News: ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ ಧಾರವಾಡ ಬನಶ್ರೀ ನಗರದ ನಿವಾಸಿ ಬಸವರಾಜ ಅವ್ವನ್ನವರ ಪತ್ನಿ ರೂಪಾ ಹಾಗೂ ಪತ್ನಿಯ ತಾಯಿ ಯಲ್ಲವ್ವ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ‌ಮಾಡಿದ್ದಾನೆ.. ಸದ್ಯ ಗಂಭೀರವಾಗಿ ಗಾಯಗೊಂಡ ರೂಪಾ ಹಾಗೂ...

ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷ ಕಾಣುತ್ತದೆ: ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ನವರಿಗೆ ಗೆದ್ದಾಗ ಇವಿಎಂ ದೋಷ ಕಾಣುವುದಿಲ್ಲ. ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷದಿಂದ ಸೋಲಾಗಿದೆ ಅಂತಾರೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ತೆಲಂಗಾಣ ಸೇರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಇಲ್ಲ ಅನ್ನಬೇಕಾಗಿತ್ತು ಕಾಂಗ್ರೆಸ್. ಗೆದ್ದಾಗ...

Delhi Result: ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ‌ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img