Monday, August 10, 2026

Hubli

ಹುಬ್ಬಳ್ಳಿ ಕೊ*ಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

Hubli News: ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ...

ಬಾಲಕಿ ಕೊಂದ ಹಂತಕನ ಎನ್‌ಕೌಂಟರ್..ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವು

Hubli News: ಇಂದು ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹುಬ್ಬಳ್ಳಿ ಪೋಲೀಸರು ಎನ್ ಕೌಂಟರ್ ಮಾಡಿದ್ದಾರೆ. ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವನ್ನಪ್ಪಿದ್ದಾನೆ.ಪೋಲೀಸ ಎನಕೌಂಟರ್ ನಿಂದ ಹುಬ್ಬಳ್ಳಿ ಪೋಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿಗಳು ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು....

ವಿಕಲಚೇತನ ಹೆಣ್ಣು ಅಪಹರಣ, ಹತ್ಯೆ, ಪ್ರತಿಭಟನೆ, “ಕೈಗೆ ಕೊಡಿ” ಕೂಗು: ಜಾತಿಭೇದ ಮರೆತು ಹೋರಾಟಕ್ಕೀಳಿದ ಸಾರ್ವಜನಿಕರು..

Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ...

ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ 50 ಸಾವಿರ ರೂಪಾಯಿಗಾಗಿ ಬೇಡಿಕೆ ಇಟ್ಟ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ. ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಮಾಡಿಕೊಂಡಿದೆ: ಮಾಜಿ ಶಾಸಕ ಪಿ.ರಾಜೀವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ‌ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...

ಹುಬ್ಬಳ್ಳಿ ಹೃದಯ ಚನ್ನಮ್ಮ ವೃತ್ತದಲ್ಲಿ 19ರಿಂದ ನಾಲ್ಕು ತಿಂಗಳು ಸಂಚಾರ ಬಂದ್

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿವಿಧೆಡೆ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದ್ದು,ಈಗಾಗಲೇ ಶೇ.50 ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ‌.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿಯನ್ನು ವಿವಿಧ...

ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು

Hubli News: ಹುಬ್ಬಳ್ಳಿ:-ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಹಳೇಹುಬ್ಬಳ್ಳಿ ಪೋಲೀಸರು ಗುಂಡೇಟು ಕೊಟ್ಟಿದ್ದಾರೆ. ರೌಡಿಶೀಟರ್ ಶೀಟರ್ ಮಲಿಕ್ ಆಧೋನಿ ಎಂಬಾತನಿಗೆ ಗುಂಡು ಹೊಡೆದಿದ್ದಾರೆ. ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ಫೈರಿಂಗ್ ನಡೆದಿದ್ದು. ನಿನ್ನೆ ನಡೆದ ಗ್ಯಾಂಗ್‌ವಾರ್ ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೈರಿಂಗ್...

ವಿಜಯೇಂದ್ರ ಇನ್ನೊಬ್ಬರ ಭಿಕ್ಷೆ ಮೇಲೆ ಶಾಸಕನಾದವನು.. ಮುಸ್ಲಿಂ ಮತವಿಲ್ಲದೇ ಗೆಲ್ಲೋ ಧಮ್ ಇದೆಯಾ..?: ಯತ್ನಾಳ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಾಡಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣಾ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ. ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣಾ ಎದುರಿಸುವೆ. ಮುಸ್ಲಿಂ ಮತಗಳು ನನಗೆ...

ಪೊಲೀಸರೇ ಕಾಂಗ್ರೆಸ್ ಪಕ್ಷದ ಗುಲಾಮರಾ ನೀವು?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು..? ಮೃತ ಪಟ್ಟ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img