Thursday, May 28, 2026

Hubli

ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡದ ಸೌಧಾಗರ ಮಸೀದಿಯ ಆಡಳಿತ ಮಂಡಳಿ.!

Dharwad News: ಧಾರವಾಡ: ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡಲಿಲ್ಲವೆಂದು ಸೌದಾಗರ್ ಮಸೀದಿಯ ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಲಾಗಿದೆ. ಸೌಧಾಗರ್ ಮಸೀದಿ ವಕ್ಫ್ ಬೋರ್ಡ್ ಮಂಡಳಿಗೆ ಸೇರಿದೆ. ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಅಂಗಡಿಗಳು ಈ ಮಸೀದಿಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಟೆಂಡರ್ ಕರೆಯದೇ ತಮಗೆ ಬೇಕಿದ್ದವರಿಗೆ ಮಾತ್ರ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ ಎಂದು...

ರಾಜಕೀಯ ದ್ವೇಷದಿಂದ ನನ್ನ ಮಗಳ ಕೊ* ನಡೆದಿದೆ. ಆದರೆ ಇನ್ನೂ ನ್ಯಾಯ ಸಿಗಲಿಲ್ಲ: ನಿರಂಜನಯ್ಯ

Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ‌ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...

ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು: ನಿರಂಜನಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....

ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ. ಇದೊಂದು ಇನ್ನಷ್ಟು ಆಸಕ್ತಿ ಮಾಡಿದೆ. ಕರ್ನಾಟಕಕ್ಕೆ ಮತ್ತೆ ನಿರಾಶೆ ಆಗಿದೆ. ಈ ಹಿಂದೆ ಕರ್ನಾಟಕಕ್ಕೆ ಕೊಟ್ಟ ಭರವಸೆ ಕೊಡಲಿಲ್ಲ. ಕೃಷ್ಣ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಅಂತಾ ಪರಿಗಣನೆ ಏನಾದರೂ ಕೊಡತ್ತಾರೆ ಅಂತಾ ಮಾಡಿದ್ದವು....

Hubli News: ನಂಬಿಸಿ 62 ಲಕ್ಷ ರೂ. ವಂಚಿಸಿದ್ದ ಪ್ರತಿಷ್ಠಿತ ಮನೆತನದ “ತಂದೆ-ಮಗ” ಅರೆಸ್ಟ್…!

Hubli News: ಹುಬ್ಬಳ್ಳಿ: ನೌಕರಿ ಕೊಡಿಸುವ ನೆಪದಲ್ಲಿ ನಂಬಿಕೆ ಬೆಳೆಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ತಂದೆ-ಮಗನನ್ನ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ. ಮಿಥುನ ಲಕ್ಷ್ಮಣ ತೋಡಕರ ಎಂಬುವವರಿಗೆ ವಂಚನೆ ಮಾಡಿದ್ದ ರಾಜೇಂದ್ರ ಕೊಕಟನೂರ ಹಾಗೂ ರಾಜೇಂದ್ರ ಅವರ ಪುತ್ರ ಕಾರ್ತೀಕ ಕೊಕಟನೂರ ಎಂಬುವವರೇ ಬಂಧನಕ್ಕೆ ಒಳಗಾಗಿದ್ದಾರೆ. ದೊಡ್ಡ ದೊಡ್ಡವರ ಪರಿಚಯ ಇದೆ...

ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ: ಮಾಜಿ ಸಚಿವ ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಈಗಾಗಲೇ ನಮ್ಮ ಹೈಕಮಾಂಡ್ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜತೆಗೆ ಒನ್ ಡು ಒನ್ ಕರೆಯಿಸಿಕೊಂಡು ಮಾತಾಡಿದ್ದಾರೆ. ಬರೋ ಒಂದು ವಾರದಲ್ಲಿ ಎಲ್ಲವೂ ಸರಿಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುರುಗೇಶ್ ನಿರಾಣಿ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ನಮ್ಮ ಹೈಕಮಾಂಡ್...

ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕೋಕೆ ಬಿಜೆಪಿ ಸರ್ಕಸ್: ಸಚಿವ ಪ್ರಿಯಾಂಕ್ ಖರ್ಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ. ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...

Hubli News: ಹುಬ್ಬಳ್ಳಿಯಲ್ಲೂ ಸದ್ದು ಮಾಡಿದ ಮೈಕ್ರೋ ಫೈನಾನ್ಸ್ ಕಿರುಕುಳ… ಆತ್ಮಹ*ತ್ಯೆಗೆ ಯತ್ನಿಸಿದ ವ್ಯಕ್ತಿ..

Hubli News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಈಗ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಇನ್ನೂ ಈತನು ಕಳೆದ ಹಲವು ವರ್ಷಗಳಿಂದ...

Hubli News: 2 ಪ್ರಕರಣ ಪತ್ತೆ ಹಚ್ಚಿ ಐವರನ್ನು ಬಂಧಿಸಿ, ಗಾಂಜಾ, ಹಣ ವಶಕ್ಕೆ ಪಡೆದ ಪೊಲೀಸರು

Hubli News: ಹುಬ್ಬಳ್ಳಿ: ಎರಡು ಪ್ರಕರಣಗಳನ್ನ ಪತ್ತೆ ಹಚ್ಚಿರುವ ಕಸಬಾಪೇಟೆ ಠಾಣೆಯ ಪೊಲೀಸರು ಐವರನ್ನ ಬಂಧಿಸಿ, ಚಿನ್ನ ಸೇರಿದಂತೆ ಗಾಂಜಾ ಹಣ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಈಶ್ವನಗರದಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಅಶೋಕ ಸೊನ್ನದ ಎಂಬಾತನನ್ನ ಬಂಧಿಸಿರುವ ಪೊಲೀಸರು ಆತನಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಹಾಗೂ ಕಿವಿಯೋಲೆ...

ಸಿಎಂ ಸಿದ್ದರಾಮಯ್ಯ ಆ್ಯಂಡ್ ಅವರ ಮಗ ಯತೀಂದ್ರ ಎಕ್ಸ್ಟ್ರೀಮ್ ಲೆಫ್ಟಿಸ್ಟ್: ಶಾಸಕ ಬೆಲ್ಲದ್

Political News: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ ಪುತ್ರ ಯತೀಂದ್ರರವರು ಎಕ್ಸ್ಟ್ರೀಮ್ ಲೇಫ್ಟಿಸ್ಟರು ಎಂದು ಶಾಸಕ ಅರವಿಂದ ಬೆಲ್ಲದ ಕುಟುಕಿದರು. ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಡಾ.ಯತೀಂದ್ರ ನೀಡಿರುವ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರೆಯಿಸಿದ ಬೆಲ್ಲದ,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img