Sunday, September 8, 2024

Hubli

ಸಿದ್ಧಾರೂಢರ ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ: ಎಲ್ಲೆಡೆಯೂ ಓಂಕಾರ ನಾದ…!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. https://youtu.be/aX3fIcbtS3Q ಸದ್ಗುರು ಸಿದ್ಧಾರೂಢರ 95ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆಪ್ಪೋತ್ಸವದಲ್ಲಿ ಸಾವಿರಾರು ಭಕ್ತರು...

ಹವ್ಯಾಸಿ ಪತ್ರಕರ್ತನ ಮೇಲೆ ಎಎಸ್ಐ ಹಲ್ಲೆ ಆರೋಪ

Hubli News: ಹುಬ್ಬಳ್ಳಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆದುಕೊಂಡು ಬಂದಿದ್ದ ಹವ್ಯಾಸಿ ಪತ್ರಕರ್ತನನ್ನ ಥಳಿಸಿದ್ದಾರೆಂದು ಎಎಸ್ಐ ಮೇಲೆ ಆರೋಪ ಕೇಳಿ ಬಂದಿದೆ. https://youtu.be/DBGLOBUXRKI ಭರತ ತುಳಜಾಸಾ ಕಾಟವೆ ಎಂಬುವವರನ್ನೇ ವಿನಾಕಾರಣ ಹೊಡೆಯಲಾಗಿದೆ ಎಂದು ಹೇಳಲಾಗಿದ್ದು, ಭರತ ಅವರ ಅಂಡಿಗೆ ಕೂಡಲು ಆಗದಂತೆ ಹೊಡೆಯಲಾಗಿದೆ. https://youtu.be/zheoTtpPV2g ಈ ಕುರಿತು ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಎಸಿಪಿ ಅವರಿಂದ ತನಿಖೆ ಮಾಡಲು ಆದೇಶಿಸಿದ್ದಾರೆ....

ಹುಬ್ಬಳ್ಳಿಯಲ್ಲಿ ಬೀದಿಗೆ ಇಳಿದ ಸ್ಥಾನಿಕ ನರ್ಸಿಂಗ್ ವಿದ್ಯಾರ್ಥಿಗಳು ಆಕ್ರೋಶ: ಶಿಷ್ಯವೇತನ ಹೆಚ್ಚಿಸಲು ಆಗ್ರಹ..

Hubli News: ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಸ್ಥಾನಿಕ ನರ್ಸಿಂಗ್ ವಿದ್ಯಾರ್ಥಿಗಳ ಸರ್ಕಾರದ ಅಣಕು ಶವಯಾತ್ರೆ ಮಾಡುವ ಮೂಲಕ ಪ್ರತಿಭಟಮೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. https://youtu.be/a3FO_hVK7ws ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹುಬ್ಬಳ್ಳಿ ಸಂಘದ ನೇತೃತ್ವದಲ್ಲಿ ನಗರದ ಕಿಮ್ಸ್ ಆಸ್ಪತ್ರೆಯಿಂದ ಚೆನ್ನಮ ವೃತದವರೆಗೆ ಕಪ್ಪು ಪಟ್ಟಿ...

ನವಲಗುಂದ ಕ್ಷೇತ್ರದಲ್ಲಿ ಶಾಸಕರು ಹೇಳುವ ಚಕ್ಕಡಿ ರಸ್ತೆಗೆ ಬಂದ್ ಅನುದಾನ ಎಷ್ಟು, ಸಾರ್ವಜನಿಕವಾಗಿ ಹೇಳಲಿ- ಮುನೇನಕೊಪ್ಪ ಆಗ್ರಹ

Dharwad News: ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರು ಚಕ್ಕಡಿ ರಸ್ತೆಯ ಹೆಸರಿನಲ್ಲಿ ಗ್ರಾಮೀಣ ಭಾಗದ ಜಮೀನು ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿರುವುದಾಗಿ ಹೇಳಿದ್ದಾರೆ. ಆದರೆ ಎಷ್ಟು ಅನುದಾನ ತಂದಿದ್ದಾರೆ ಎಂದು ಹೇಳಿಲ್ಲ. ಹಾಗಾಗಿ ಶಾಸಕರು ಈ ಚಕ್ಕಡಿ ರಸ್ತೆಗೆ ಬಿಡುಗಡೆಯಾದ ಅನುದಾನ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು ಎಂದು ಮಾಜಿ ಸಚಿವ ಶಂಕರ್ ಪಾಟೀಲ್...

Dharwad News: ಸರ್ಕಾರಿ ಶಾಲೆ ಗೋಡೆ ಕೆಡಿವಿದ ದುಷ್ಕರ್ಮಿಗಳು

Dharwad News: ೧೩೮ ವರ್ಷಗಳ ಕಾಲ ಐತಿಹಾಸಿಕ ಹಿನ್ನೆಲೆ ಹೊಂದಿರುವ ಹುಬ್ಬಳ್ಳಿ ಗಿರಣಿಚಾಳದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಯನ್ನು ಕೆಡವಿ ದಕ್ಕೆಯನ್ನುಂಟು ಮಾಡಿದ್ದು, ದುಷ್ಕತೃ ಮೆರೆದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಬೇಕೆಂದು ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ. https://youtu.be/DBGLOBUXRKI ಸೋಮವಾರ ರಾತ್ರೋ ರಾತ್ರಿ ಸರ್ಕಾರಿ ಶಾಲೆಯ ಗೋಡೆಯನ್ನು ಕಿಡಿಗೇಡಿಗಳು ಕೆಡವಿದ್ದು, ಈ ನಿಟ್ಟಿನಲ್ಲಿಂದು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ...

ನೈಋತ್ಯ ರೈಲ್ವೆ ಅಭಿವೃದ್ಧಿಗೆ ಕೇಂದ್ರದಲ್ಲಿ ಹೆಚ್ಚಿದ ಬಜೆಟ್ ಅನುದಾನ: 6.493 ಕೋಟಿ ಮಂಜೂರು..!

Hubli News: ಹುಬ್ಬಳ್ಳಿ: ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ನೈಋತ್ಯ ರೈಲ್ವೆಗೆ 6,493.87 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಕೇಂದ್ರದಿಂದ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಮಂಜೂರು ಆಗುವ ಸರಾಸರಿ ಅನುದಾನದಲ್ಲಿ ಏರಿಕೆಯಾಗಿದೆ. ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ರೈಲು ನಿಲ್ದಾಣಗಳ ಆಧುನೀಕರಣ, ಮೂಲ ಸೌಕರ್ಯಗಳ ಅಭಿವೃದ್ಧಿ, ಪ್ರಯಾಣಿಕರ ಸುರಕ್ಷತೆ ಹಾಗೂ ಸೌಕರ್ಯ ಸುಧಾರಣೆಗೆ ನೈಋತ್ಯ...

ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆ ಧಾರವಾಡದಲ್ಲಿ ಪ್ರೊಟೆಸ್ಟ್

Dharwad News: ಧಾರವಾಡ: ಧಾರವಾಡದಲ್ಲಿ ರಾಜ್ಯಪಾಲರ ನಡೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸುಕ್ಯೂಷನ್ ಅನುಮತಿ ಹಿನ್ನೆಲೆ ಪ್ರೊಟೆಸ್ಟ್ ನಡೆಸಿದ್ದು, ಹುಬ್ಬಳ್ಳಿ- ಧಾರವಾಡ ಮಾಹಾನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆದಿದೆ. ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆದಿದ್ದು, ರಾಜ್ಯಪಾಲರು ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್...

Festival News: ಧಾರವಾಡದ ಆಂಗ್ಲ ಶಾಲೆಯಲ್ಲಿ ರಕ್ಷಾಬಂಧನ ಸಂಭ್ರಮ

Dharwad News: ಅಣ್ಣ ತಂಗಿ ಅಕ್ಕ‌ ತಮ್ಮಣ್ಣ ಸಹೋದರತ್ವದ ಸಂಕೇತವಾಗಿರುವ ರಾಖಿ ಹಬ್ಬದ ಸಂಭ್ರಮ ಪೇಡಾ ನಗರಿ ಧಾರವಾಡ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮನೆ ಮಾಡಿದ್ದು, ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮದ ಶಾಲೆಯಲ್ಲಿ ವಿದ್ಯಾರ್ಥಿನಿಯರು ರಾಖಿ ಹಿಡಿದು ಬಂದು ಶಾಲೆಯಲ್ಲಿ ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ ಮಾಡಿದರು. https://youtu.be/rQpjwK5Wztk ಧಾರವಾಡದ ಮೃತ್ಯುಂಜಯ ನಗರ ಬಡಾವಣೆಯಲ್ಲಿರುವ ಜೆಎಸ್‌ಎಸ್...

ಹುಬ್ಬಳ್ಳಿಯಲ್ಲಿ‌ ಮತ್ತೆ ಸದ್ದು ಮಾಡಿದ ಪೊಲೀಸ ಗನ್, ರೌಡಿ ಶೀಟರ್ ಕಾಲಿಗೆ ನುಗ್ಗಿದ ಪೊಲೀಸ ಬುಲೆಟ್.

Hubli News: ಹುಬ್ಬಳ್ಳಿಯಲ್ಲಿ‌ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಕಳೆದ ತಡರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಬಂಧನ‌ಕ್ಕೆ ತೆರಳಿದ ಪೊಲೀಸ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ರೌಡಿ ಶೀಟರ್ ಆರೋಪಿಗೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿರುವ ಘಟನೆ ನಡೆದಿದೆ. ರೌಡಿಶೀಟರ್ ಅಪ್ತಾಬ್...

ಮಾದಕ ವಸ್ತುಗಳ ಬಳಕೆದಾರರ ವಿರುದ್ದ ಮತ್ತೊಂದು ಹಂತದ ವಿಶೇಷ ಡ್ರೈವ್: 38 ಪ್ರಕರಣ ದಾಖಲು

Hubli News: ಹುಬ್ಬಳ್ಳಿ; ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವಿಸುವವರ ವಿರುದ್ದ ಇಂದು ಮತ್ತೊಂದು ಹಂತದ ಕಾರ್ಯಾಚರಣೆ ನಡೆಸಿದ್ದು, ಒಟ್ಟು 354 ಜನ ಡ್ರಗ್ಸ್ ಬಳಕೆದಾರರನ್ನು ವಶಕ್ಕೆ ಪಡೆದಿದೆ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದರು. https://youtu.be/rQpjwK5Wztk ಸ್ಪೆಷಲ್‌ ಡ್ರೈವ್ ವೇಳೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಶಕ್ಕೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img