Friday, August 7, 2026

Hubli

Hubli News: ಹುಬ್ಬಳ್ಳಿ ಪೂರ್ವ ಕ್ಷೇತ್ರದಲ್ಲೂ ಎಸ್‌ಐಆರ್ ಅಕ್ರಮ ಆರೋಪ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲೂ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಬಿಎಲ್‌ಒ, ಒಂದೇ ಸ್ಥಳದಲ್ಲಿ ಕುಳಿತು ಮತದಾರರಿಂದ ಫಾರ್ಮ್ ಭರ್ತಿ ಮಾಡಿಸಿಕೊಳ್ಳುತ್ತಿರುವ ದೃಶ್ಯಗಳು ಬೆಳಕಿಗೆ ಬಂದಿವೆ. ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್-63, ಬೂತ್-16 ವ್ಯಾಪ್ತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ...

Karnataka TV News: ಮನೆ-ಮನೆ ಸರ್ವೇ ಬದಲು ದೇವಸ್ಥಾನದಲ್ಲೇ ಎಸ್‌ಐಆರ್?

Hubli News: ಚುನಾವಣಾ ಆಯೋಗದ ನಿರ್ದೇಶನದಂತೆ ಮನೆ-ಮನೆಗೆ ತೆರಳಿ ಮತದಾರರ ಮಾಹಿತಿ ಪರಿಷ್ಕರಣೆ ಮಾಡಬೇಕಿದ್ದ ಎಸ್‌ಐಆರ್ ಪ್ರಕ್ರಿಯೆ, ಹುಬ್ಬಳ್ಳಿಯಲ್ಲಿ ನಿಯಮಾನುಸಾರ ನಡೆಯುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ವಿವಿಧ ಬಡಾವಣೆಗಳಿಗೆ ತೆರಳಬೇಕಿದ್ದ ಬಿಎಲ್‌ಒಗಳು ದೇವಸ್ಥಾನಗಳಲ್ಲೇ ಮತದಾರರನ್ನು ಕರೆಸಿ ದಾಖಲೆ ಪರಿಶೀಲನೆ ನಡೆಸುತ್ತಿರುವ ದೃಶ್ಯಗಳು ಕರ್ನಾಟಕ ಟಿವಿಗೆ ಲಭ್ಯವಾಗಿವೆ. ಇದು ಹುಬ್ಬಳ್ಳಿಯ ಅಕ್ಷಯ್ ಪಾರ್ಕ್ ಗಣೇಶ ದೇವಸ್ಥಾನ… ಮತ್ತೊಂದು...

Hubli Political News: ಎಸ್‌ಐಆರ್‌ನಲ್ಲಿ ಅಕ್ರಮ ಆರೋಪ: ಸರ್ಕಾರದ ವಿರುದ್ಧ ಟೆಂಗಿನಕಾಯಿ ವಾಗ್ದಾಳಿ

Hubli Political News: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಕೆಲವೆಡೆ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಯ್ದ ಸಮುದಾಯದವರಿಗೆ ಮಾತ್ರ ಅರ್ಜಿಗಳನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

Hubli News: ನೈಋತ್ಯ ರೈಲ್ವೆಗೆ ಜೂನ್‌ನಲ್ಲಿ ದಾಖಲೆ ಸಾಧನೆ

Hubli News: ನೈಋತ್ಯ ರೈಲ್ವೆ 2026ರ ಜೂನ್ ತಿಂಗಳಲ್ಲಿ ಸರಕು ಸಾಗಣೆ ಹಾಗೂ ಆದಾಯ ಎರಡರಲ್ಲೂ ಗಮನಾರ್ಹ ಸಾಧನೆ ಮಾಡಿದೆ. ಸರಕು ಸಾಗಣೆ, ಪ್ರಯಾಣಿಕರ ಸಂಖ್ಯೆ ಮತ್ತು ಆದಾಯದಲ್ಲಿ ಕಳೆದ ವರ್ಷಕ್ಕಿಂತ ಉತ್ತಮ ಪ್ರಗತಿ ದಾಖಲಿಸಿರುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ. ಜೂನ್ 2026ರಲ್ಲಿ ನೈಋತ್ಯ ರೈಲ್ವೆ ಒಟ್ಟು 4.18 ಮಿಲಿಯನ್ ಟನ್ ಸರಕು ಸಾಗಣೆ ಮಾಡಿದ್ದು,...

Hubli News: ಸರ್ಕಾರ 50% ರಿಯಾಯಿತಿ ನೀಡಿದರೂ.. ದಂಡ ಪಾವತಿಸಲು ಮುಂದೆ ಬರುತ್ತಿಲ್ಲ ವಾಹನ ಸವಾರರು..

Hubli News: ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಸಲು ಸರ್ಕಾರ ಶೇ.50ರಷ್ಟು ರಿಯಾಯಿತಿ ನೀಡಿದ್ದರೂ, ಸಾವಿರಾರು ವಾಹನ ಮಾಲೀಕರು ಇನ್ನೂ ಈ ಅವಕಾಶವನ್ನು ಬಳಸಿಕೊಂಡಿಲ್ಲ. ಹುಬ್ಬಳ್ಳಿಯ ಎರಡು ಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲೇ 7,403 ಪ್ರಕರಣಗಳು ಬಾಕಿ ಉಳಿದಿದ್ದು, ಸಾರಿಗೆ ಇಲಾಖೆ ಮತ್ತೆ ವಾಹನ ಸವಾರರಿಗೆ ಮನವಿ ಮಾಡಿದೆ. ಮೋಟಾರು ವಾಹನ ಕಾಯ್ದೆ ಉಲ್ಲಂಘನೆ...

Dharwad News: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಬಾಲಕಿ ಗರ್ಭಿಣಿ

Dharwad News: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 16 ವರ್ಷದ...

Hubli News: ರಾಜಕಾಲುವೆ ಕಾಮಗಾರಿ ವೇಳೆ ಅವಘಡ: ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾ*ವು

Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ ಜೋಗಿನ್( 41 ) ಮೃತ ಕಾರ್ಮಿಕರಾಗಿದ್ದಾರೆ. ಮೃತ ಮಲ್ಲಪ್ಪ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ನಿವಾಸಿಯಾಗಿದ್ದಾರೆ. ರಾಜಕಾಲುವೆಗೆ ಸಂಪರ್ಕ ನೀಡಲು ಒಳ ಚರಂಡಿ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿತ್ತು. ಈ ವೇಳೆ...

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನು ಕ್ಷಣಾರ್ಧದಲ್ಲೇ ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳರ ಹಾವಳಿ...

Political News: ಹುಬ್ಬಳ್ಳಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಚಾಲನೆ ನೀಡಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಹುಬ್ಬಳ್ಳಿಯಲ್ಲೂ ಅಭಿಯಾನ ಆರಂಭವಾಗಿದೆ. ಶಾಸಕ ಮಹೇಶ್ ಟೆಂಗಿನಕಾಯಿ ಅವರ ನಿವಾಸದಲ್ಲಿ ಮತದಾರರ ನೋಂದಣಿ ಪ್ರಕ್ರಿಯೆಗೆ ಅಧಿಕಾರಿಗಳು ಚಾಲನೆ ನೀಡಿದರು. ಹುಬ್ಬಳ್ಳಿ ನಗರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ ಚುನಾವಣಾ ಸಿಬ್ಬಂದಿ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ...

ಕಸಾಯಿಖಾನೆಗೆ ಮಾರಲು ಗೋಡೌನ್‌ನಲ್ಲಿ ಗೋವುಗಳ ಮರೆಮಾಚುವಿಕೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿಯ ಇಬ್ರಾಹಿಂಪುರ ಕಾಜಾಬಾವಿ ಪ್ರದೇಶದಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲು ಗೋವುಗಳನ್ನು ಗೋಡೌನ್‌ನಲ್ಲಿ ಮರೆಮಾಚಿ ಇಡಲಾಗಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಕಸಬಾಪೇಟ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಹುಬ್ಬಳ್ಳಿಯ ಇಬ್ರಾಹಿಂಪುರ ಕಾಜಾಬಾವಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img