Thursday, May 28, 2026

Hubli

Hubli Crime News: ಹೆಂಡತಿ ಕಾಟಕ್ಕೆ ಬೇಸತ್ತು ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಪತಿ

Hubli News: ಹೆಂಡತಿ ಕಾಟಕ್ಕೆ‌ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಮಾಡಿಕೊಂಡ ಆತ್ಮಹತ್ಯೆ ಇಡೀ‌ ದೇಶಾದ್ಯಂತ ಸುದ್ದಿಯಾಗಿತ್ತು. ಪುರುಷ ಪರ ಕಾನೂನು ಜಾರಿ ಆಗಬೇಕೆಂಬ ಆಗ್ರಹ ಸಹ ಕೇಳಿಬಂದಿತ್ತು.‌ ಈಗ ಇದು ಮಾಸುತ್ತಲೇ ಮತ್ತೋರ್ವ ಗಂಡ ಹೆಂಡತಿ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಾವಿನ ಡೆತ್ ನೋಟ್ ಬರೆದಿಟ್ಟಿದ್ದು ಮಾತ್ರವಲ್ಲದೆ, ಹೆಂಡತಿ ಟಾರ್ಚರ್...

ಮುಡಾ ಪ್ರಕರಣ ಸಿಬಿಐಗೆ ಅರ್ಜಿ ವಿಚಾರಣೆ ಪೂರ್ಣ; ಆದೇಶ ಕಾಯ್ದಿರಿಸಿದ ಹೈಕೋರ್ಟ್

Dharwad News: ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ನಡೆಸಿತು. ಸತತ ಆರು ಗಂಟೆಗಳ ಕಾಲ ವಾದ ಪ್ರತಿವಾದಿಗಳನ್ನು ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ. ಸಾಮಾಜಿಕ ಹೋರಾಟಗಾರ ಸ್ನೇಹ...

2.5ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಸಾರಿಗೆ ಸಿಬ್ಬಂದಿ

Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ. ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...

ಅಚ್ಚವ್ವನ ಕಾಲೋನಿಯಲ್ಲಿ ಶಾಂತಿಗಾಗಿ ಹೋಮ: ದುರ್ಘಟನೆ ನಡೆಯದಂತೆ ಸ್ಥಳೀಯರ ನಿರ್ಧಾರ..!

Hubli News: ಹುಬ್ಬಳ್ಳಿ: ಅದೊಂದು ಭೀಕರ ದುರಂತ ಹುಬ್ಬಳ್ಳಿಯನ್ನು ಮಾತ್ರವಲ್ಲದೆ ಅಯ್ಯಪ್ಪ ಸ್ವಾಮಿ ಭಕ್ತಕೋಟಿಯೇ ಕಣ್ಣೀರು ಹಾಕಿತ್ತು. ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಎಂಟು ಜನ ಅಯ್ಯಪ್ಪ ಮಾಲಾಧಾರಿಗಳ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಚ್ಚವ್ವನ ಕಾಲೋನಿಯ ಸಾರ್ವಜನಿಕರು ಸಾಮೂಹಿಕವಾಗಿ ಶಾಂತಿ ಹೋಮ, ಹವನ ಮಾಡಲು ನಿರ್ಧಾರ ಮಾಡಿದ್ದಾರೆ. ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸಾವು...

Political News: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ರಿಂದ ಜನತಾ ದರ್ಶನ…

Political News: ಸಿಎಂ ಸಿದ್ದರಾಮಯ್ಯವರು‌ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನ‌ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ‌ ನಗರದ ಜಿಲ್ಲಾ‌ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು- ಲಾಡ್ ಖಡಕ್ ಎಚ್ಚರಿಕೆ

Dharwad News: ಸಾಲ ಪಡೆದವರಿಗೆ ಮೈಕ್ರೋ ಫೈನಾನ್ಸ ಕಿರಿಕಿರಿಯ ಕುರಿತು ಈಗಾಗಲೇ ನಾನು ಪೋಲಿಸರಿಗೆ ಹೇಳಿದ್ದೆನೆ. ಅಂತಹ ಪ್ರಕರಣಗಳನ್ನ ಗಂಭಿರವಾಗಿ ಪರಿಗಣಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡದಲ್ಲಿ ದಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದರು. ಧಾರವಾಡದ ಆರ್ ಶೆಟ್ಟಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದಲ್ಲಿ...

ಕಾಂಗ್ರೆಸ್‌ ಕೇವಲ ಬೆಂಕಿ ಹಚ್ಚುವ ಕೆಲಸ ಮಾಡುತ್ತದೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆಮ್ ಆದ್ಮಿ ಪಕ್ಷದವರಿಗೆ‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ‌ ಇಲ್ಲ. ಅವರ ಸಿಎಂ‌, ಡಿಸಿಎಂ‌ ಎಲ್ಲರೂ ಜೈಲಿಗೆ ಹೋಗಿ ಬಂದವರು. ಆಪ್ ಪಕ್ಷದ ಎಂಟತ್ತು ಜನ ಸಚಿವರೂ ಸಹ ಜೈಲಿಗೆ ಹೋಗಿ ಬಂದಿದ್ದಾರೆ. ಈಗಲೂ ಸಹ ಕೆಲವೊಬ್ಬರು‌ ಜೈಲಿನಲ್ಲಿದ್ದಾರೆ. ಬೇರೆಯವರ ಭ್ರಷ್ಟಾಚಾರದ ಬಗ್ಗೆ...

EXCLUSIVE STORY: 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ ಮೈಕ್ರೋ ಫೈನಾನ್ಸ್

Dharwad News: ಧಾರವಾಡ: ಧಾರವಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ನವರು 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಕ್ಷೇತ್ರವಾದ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿಯನ್ನು...

ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...

ಧಾರವಾಡದಲ್ಲಿ ಕಳೆಗಟ್ಟಿದ 76 ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಚಿವ ಲಾಡ್

Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ನಗರದ ಆರ್ ಎನ್...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img