Thursday, May 28, 2026

Hubli

ಬೀದರ್ ಕೇಸ್ ಬಳಿಕ ಎಚ್ಚೆತ್ತ ಹು-ಧಾ ಪೊಲೀಸರು: ಎಟಿಎಂಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳ ಜೊತೆ ಸಭೆ

Dharwad News: ಧಾರವಾಡ: ಎಟಿಎಂಗೆ ಹಣ ಹಾಕುವ ವಾಹನದ ಸಿಬ್ಬಂದಿಗಳ ಮೇಲೆ ಫೈರಿಂಗ್ ಆದ ಘಟನೆಗೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಧಾರವಾಡದ ಎಲ್ಲ ಬ್ಯಾಂಕ್ ಮ್ಯಾನೇಜರ್ ಅಧಿಕಾರಿಗಳು, ಮತ್ತು ಸಿಬ್ಬಂದಿಗಳ ಜೊತೆ ಸಭೆ ನಡೆಸಿದ ಎಸಿಪಿ ಪ್ರಶಾಂತ ಸಭೆ ನಡೆಸಿದ್ದಾರೆ. ಇದರಲ್ಲಿ ಎಟಿಎಂಗಳಿಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳು ಕೂಡ ಭಾಗಿಯಾಗಿತ್ತು. ಪ್ರತಿದಿನ ಎಷ್ಟು...

ಧಾರವಾಡ ಶಹರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ, ಓರ್ವ ಚಾಲಾಕಿ ಕಳ್ಳ ಅಂದರ್

Dharwad News: ಧಾರವಾಡ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿ‌ನಗರದಲ್ಲಿನ ಮನೆ ಕಳ್ಳತನ ಪ್ರಲರಣಕ್ಲೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಮೂಲದ ಸುನೀಲ ಮುಳಗುಂದ ಬಂಧಿತ ಚಾಲಾಕಿ ಕಳ್ಳನಾಗಿದ್ದಾನೆ. ಕಳೆದ 2024 ಡಿಸೆಂಬರ 8 ರಂದು ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿನಗರದಲ್ಲಿ‌ ಮನೆಯ...

ಬಾಲಕಿಯನ್ನು ಪುಸುಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕ್ರಿಮಿ ಅರೆಸ್ಟ್: ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯೆ

Hubli News: ಹುಬ್ಬಳ್ಳಿ: ಬಡ ಯುವತಿಯರನ್ನೇ ಟಾರ್ಗೆಟ್ ಮಾಡಿ ಪ್ರೀತಿಸುವ ನೆಪದಲ್ಲಿ ಹಣದ ಆಮಿಷವನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋವನ್ನು ಸೆರೆ ಹಿಡಿದು ಬೆದರಿಕೆ ಹಾಕುತ್ತಿದ್ದ ವಿಕೃತ ಕಾಮಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ...

Kumbh mela: ಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು: ಹೀಗಿದೆ ವೇಳಾಪಟ್ಟಿ

Kumbh mela: Hubli News: ಹುಬ್ಬಳ್ಳಿ:ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು...

Political News: ಪರೋಕ್ಷವಾಗಿ ಸಚಿವ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಟ್ರಾ ಡಿಸಿಎಂ ಡಿ.ಕೆ.ಶಿವಕುಮಾರ್‌

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಬೆಳಗಾವಿಯಿಂದಲ್ಲೇ ಕಸಗೂಡಿಸಿ, ಕೊಳೆಯಲ್ಲಾ ತೆಗೆದು ಸ್ವಚ್ಛ ಆಗಬೇಕು ಅಂತ ಗಾಂಧಿ ಬಾವಿ ನಿರೇ ಚೆಲ್ಲಿದ್ದೆವೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಡುವಂತೆ ಡಿಸಿಎಂ ಹೇಳಿಕೆ ಕೊಟ್ಟ ಹಾಗಿತ್ತು. ನನ್ನ ಬಾಯಿ ಸೇರಿ ಎಲ್ಲರ ಬಾಯಿಗೂ ಬೀಗ ಹಾಕಬೇಕು ಅಂತ ಡೆಲ್ಲಿಯವರು ಹೇಳಿದ್ದಾರೆ. ನೀವು ಏನೆನೋ...

ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ: ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ‌ ಶಾಸಕ ಮಹೇಶ ಟೆಂಗಿನಕಾಯಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ರಾಜ್ಯದಲ್ಲಿ‌ಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಕೇವಲ ಬಣ ರಾಜಕೀಯದಲ್ಲಿ ಮುಳುಗಿ ಹೋಗಿದೆ. ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ ಎಂದು ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಔತಣಕೂಟ, ಅಧ್ಯಕ್ಷ ಗಾದಿ , ಅಧಿಕಾರ ಹೀಗೆ ಅನೇಕ ವಿಷಯಗಳಲ್ಲೇ...

Dharwad News: ಧಾರವಡಾದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ

Dharwad News: ಧಾರವಾಡ: ಧಾರವಾಡದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ ನಡೆದಿದ್ದು, ನಗರದ ಸಿದ್ದರಾಾಮೇಶ್ವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು. ಧಾರವಾಡದ ಕಲ್ಯಾಣ ನಗರದಲ್ಲಿ ಸಿದ್ದರಾಮೇಶ್ವರ ಮಾರ್ಗದರ್ಶಿ ಇದ್ದು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಭೆ ನಡೆದಿದೆ. ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಡಾ....

ಅಪರಾಧ ಪ್ರಕರಣ ನಡೆದ ಕೂಡಲೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸರಿಯಲ್ಲ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರು ಸಿಎಂ ಆಗಬೇಕು ಯಾರು ಸಿಎಂ ಆಗಬಾರದು ಅನ್ನೋ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ದಲಿತ ಸಿಎಂ ಆಗಬೇಕೋ, ದಲಿತ ಸಿಎಂ ಆಗಬಾರದು ಅನ್ನೋದಕ್ಕೆ ನಾನು ಉತ್ತರ ಕೊಡಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾರ ಪರವಾಗಿ ಕೈ...

ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪತ್ನಿ ಸದೇಶ್ ಧನಕರ್ ಭೇಟಿ

Dharwad News: ಧಾರವಾಡ: ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸದೇಶ್ ಧನಕರ್ ಭೇಟಿ ನೀಡಿದ್ದರು. ಕೃಷಿ ವಿವಿಯ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮಕ್ಕೆ ಉಪರಾಾಷ್ಟ್ರಪತಿ ಆಗಮಿಸಿದ್ದು, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಜ್ಯಪಾಲ ತಾವರಚರಂದ್ ಗೆಹ್ಲೋಟ್ ಸಂಸದ ಪ್ರಹ್ಲಾದ್ ಜೋಶಿ, ಸಚಿವ ಸಂತೋಷ...

ಹೈಕಮಾಂಡ್ ‌ಒಪ್ಪಿದ್ದರೆ ನಾನು ಸಿಎಂ ಆಗುತ್ತೇನೆ: ಮತ್ತೊಮ್ಮೆ ಆಸೆ ವ್ಯಕ್ತಪಡಿಸಿದ ತಿಮ್ಮಾಪುರ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಆರ್‌.ಬಿ.ತಿಮ್ಮಾಪುರ, ಸಿಎಂ ಆಗಬೇಕಾದ್ರೆ ಸಿಎಲ್ ಪಿ‌ ನಾಯಕ ಆಗಬೇಕು. ಸಿಎಂ ಆಗೋಕ್ಕೆ ಅದರದೇಯಾದ ಪ್ರೊಸೆಸ್ ಇದೆ. ಸಿಎಂ ಅಗಿ ಸಿದ್ದರಾಮಯ್ಯನವರು ಇದ್ದಾರೆ. ಪ್ರಸ್ತುತ ಅವರು ಈಗ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಎಲ್ಲೂ ಚರ್ಚೆ ಇಲ್ಲ. ದಲಿತ ಸಿಎಂಗೆ ನಮ್ಮ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img