Tuesday, August 11, 2026

Hubli

ಕೊ*ಲೆಗೆ ಯತ್ನಿಸಿದ ರೌಡಿಶೀಟರ್ ಸೈಂಟಿಸ್ಟ್ ಮಂಜ್ಯಾನನ್ನ ಬಂಧಿಸಿದ ಕೇಶ್ವಾಪುರ ಠಾಣೆ ಪೊಲೀಸರು

Hubli News: ಹುಬ್ಬಳ್ಳಿ: ಕುದುರೆ ಕಾಯುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಂಬಳ ಕೇಳಿದ ವಿಚಾರಕ್ಕೆ ನಟೋರಿಯಸ್ ರೌಡಿಶೀಟರ್ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ ಚಾಕು ತೋರಿಸಿ ಕೊಲೆಗೆ ಯತ್ನಿಸಿದ್ದ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರು ಆರೋಪಿಗಳನ್ನು ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಕೇಶ್ವಾಪುರ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದ ಅಬ್ದುಲ್ ಖಾದರ್ ಎಂಬಾತ ರೌಡಿ...

ಮಹಾಕುಂಭಮೇಳಕ್ಕೆ ಹೋಗಲು ಹುಬ್ಬಲ್ಳಿಯಿಂದ ವಿವಿಧ ಮಾದರಿ ಬಸ್ ಬಿಡುಗಡೆ

Hubli News: ಹುಬ್ಬಳ್ಳಿ: ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುವ ಯಾತ್ರಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಾಸಂಗಿಕ ಕರಾರಿನ ಮೇರೆಗೆ ವಿವಿಧ ಮಾದರಿಯ ಬಸ್​​​ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಐತಿಹಾಸಿಕ ಮಹಾಕುಂಭ ಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್​​ಗಳು, 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗರಾಜ್ ಕಡೆಗೆ ಪ್ರಯಾಣ ಬೆಳೆಸಿವೆ....

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...

Dharwad News: ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ವಿಚಾರಣಾಧೀನ ಖೈದಿ

Dharwad News: ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಹೊರಗಿದ್ದ ವಿಚಾರಣಾಧೀನ ಕೈದಿಯೋರ್ವ ಕಟ್ಟಡವೇರಿದ ಪ್ರಸಂಗ ನಗರದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿಯ ವಿಜಯ್ ಎಂಬಾತನೇ ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ಕೈದಿ. ಭಾನುವಾರ ಧಾರವಾಡ ಜೈಲಿಗೆ ಕಳುಹಿಸಲು ಪೊಲೀಸರು ಆತನನ್ನು ಕರೆತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋದ ಆರೋಪಿ ವಿಜಯ್ ಬಿಲ್ಡಿಂಗ್...

ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿತ

Dharwad News: ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ ಧಾರವಾಡ ಬನಶ್ರೀ ನಗರದ ನಿವಾಸಿ ಬಸವರಾಜ ಅವ್ವನ್ನವರ ಪತ್ನಿ ರೂಪಾ ಹಾಗೂ ಪತ್ನಿಯ ತಾಯಿ ಯಲ್ಲವ್ವ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ‌ಮಾಡಿದ್ದಾನೆ.. ಸದ್ಯ ಗಂಭೀರವಾಗಿ ಗಾಯಗೊಂಡ ರೂಪಾ ಹಾಗೂ...

ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷ ಕಾಣುತ್ತದೆ: ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ನವರಿಗೆ ಗೆದ್ದಾಗ ಇವಿಎಂ ದೋಷ ಕಾಣುವುದಿಲ್ಲ. ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷದಿಂದ ಸೋಲಾಗಿದೆ ಅಂತಾರೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ತೆಲಂಗಾಣ ಸೇರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಇಲ್ಲ ಅನ್ನಬೇಕಾಗಿತ್ತು ಕಾಂಗ್ರೆಸ್. ಗೆದ್ದಾಗ...

Delhi Result: ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ‌ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಹುಬ್ಬಳ್ಳಿಯ ಕೇಸರಿ ಪಾಳಯದಲ್ಲಿ ಸಂಭ್ರಮಾಚರಣೆ

Hubli News: ಹುಬ್ಬಳ್ಳಿ: ದೆಹಲಿ ಚುನಾವಣಾ ಫಲಿತಾಂಶ ಬಂದಿದ್ದು, ಬಿಜೆಪಿ ಗೆಲುವು ಸಾಧಿಸಿದ್ದು, ಎಎಪಿ ಕೆಲವು ಕೆಲವು ಸೀಟ್‌ಗಳಿಗೆ ಖುಷಿ ಪಟ್ಟಿದೆ. ಇನ್ನು ಕಾಂಗ್ರೆಸ್ ಸೊನ್ನೆ ಸೀಟ್ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲು ಕಂಡಿದೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕಾರಣಕ್ಕೆ, ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಹು-ಧಾ ಮಾಹಾನಗರ ಜಿಲ್ಲಾ ಬಿಜೆಪಿ ಘಟಕ...

Political News: ಖರ್ಗೆ ಅವರದ್ದು ಆಧಾರರಹಿತ ಆರೋಪ; ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ನವದೆಹಲಿ: ಮಹಾರಾಷ್ಟ್ರದಲ್ಲಿ ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ. (Prahlad Joshi) ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ. (Mallikarjuna...

ಉದ್ಯೋಗ ಮೇಳದ “ಜರ್ಸಿ” ಬಿಡುಗಡೆ: ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ

Hubli News: ಹುಬ್ಬಳ್ಳಿ : ಜನರ ಜೀವನ ಸುಗಮಗೊಳಿಸಲು ಎಸ್.ಪಿ.ಫೌಂಡೇಷನ್ ನವಲಗುಂದ ಪಟ್ಟಣದಲ್ಲಿ ನಾಳೆ ನಡೆಸಲಿರುವ ಉದ್ಯೋಗ ಮೇಳದ "ಜರ್ಸಿ"ಯನ್ನ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು. 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, 2500 ಕ್ಕೂ ಹೆಚ್ಚು ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಎಸ್.ಪಿ.ಫೌಂಡೇಷನ್ ಉದ್ಯೋಗ ಮೇಳವನ್ನ ಹಮ್ಮಿಕೊಂಡಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಕಾರ ನೀಡಿದೆ. ನವಲಗುಂದ ಕ್ಷೇತ್ರದ ಜೊತೆ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img