Tuesday, August 11, 2026

Hubli

ನಾವು ಹೋರಾಟ ಮುಂದುವರಿಸುತ್ತೇವೆ. ಸುಪ್ರೀಂ ಮೆಟ್ಟಿಲೇರೋದು ಗ್ಯಾರಂಟಿ: ಕೃಷ್ಣ ಪರ ವಕೀಲ ಲಕ್ಷ್ಮಣ್

Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...

Political News: ಧಾರವಾಡ: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

Dharwad News: ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ...

ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ ಮಕ್ಕಳನ್ನು ಕಿ*ಡ್ನ್ಯಾಪ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್

Hubli News: ಹುಬ್ಬಳ್ಳಿ: ಮಕ್ಕಳಿಗೆ ಹಣ್ಣು ಕೊಡುತ್ತೇನೆ, ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ, ಅಪಹರಣ ಮಾಡುತ್ತಿದ್ದ ವಿಕೃತ ಕಾಮಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಈತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಮೊದಲು ಸಾರ್ವಜನಿಕರು ಚೆನ್ನಾಗಿ ಬಾರಿಸಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆದಿಲ್ ಅಂಕಲಗಿ ಅರೆಸ್ಟ್...

ಲಾಡ್ ಅವರೇ ಮೊದಲು ರಾಹುಲ್ ಗಾಂಧಿಯನ್ನ ಬದಲಾಯಿಸಿ, ಆಮೇಲೆ ಮೋದಿ ಬಗ್ಗೆ ಮಾತಾಡಿ: ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸೋಕೆ ಆಗಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರಿಂದಾಗಿಯೇ ಕಿರುಕುಳ ಮತ್ತಷ್ಟು ಹೆಚ್ಚಳವಾಗಿದೆ. ಸರ್ಕಾರ ಕಾನೂನು ಮಾಡೋದ್ರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಮಾಡಲು ಆಗಲ್ಲ. ಬಡ,...

ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು ತಮ್ಮ ಪೌಂಡೆಶನ್ ಮೂಲಕ ಅಗತ್ಯ ನೆರವು ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ನಗರದ ಆಲೂರು ವೆಂಕಟರಾವ್ ಸಾಂಸ್ಕತಿಕ...

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...

Hubli News: ಗುಜರಾತ್‌ ಮೂಲದ ಮನೆಗಳ್ಳರ ಮೇಲೆ ಬೆಂಡಿಗೇರಿ ಪೊಲೀಸರಿಗೆ ಫೈರಿಂಗ್

Hubli News: ಹುಬ್ಬಳ್ಳಿ: ಬೈಕ್ ಸವಾರರಿಗೆ ಚಾಕು ತೋರಿಸಿ ದೋಚುವ ಯತ್ನ ಮತ್ತು ಮನೆಗಳ್ಳತನಕ್ಕೆ ಹೊಂಚು ಹಾಕಿದ್ದ ಇಬ್ಬರು ಗುಜರಾತ್ ಮೂಲದವರ ಮೇಲೆ ಬೆಂಡಿಗೇರಿ ಪೊಲೀಸರು ಗುಂಡು ಹಾರಿಸಿದ್ದಾರೆ. ಬೆಳಗಿನ ಜಾವ 3-45 ಸುಮಾರಿಗೆ ಪೇಪರ್ ಹಾಕುವ ರವಿ ಸಹಿತ ಕೆಲವು ಬೈಕ್ ಸವಾರರಿಗೆ ಇರಿದು ಹಣ ದೋಚಲು ಯತ್ನಿಸಿದ ಬಗ್ಗೆ ಬೆಂಡಿಗೇರಿ ಪೊಲೀಸರಿಗೆ ತಿಳಿದು...

ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡದ ಸೌಧಾಗರ ಮಸೀದಿಯ ಆಡಳಿತ ಮಂಡಳಿ.!

Dharwad News: ಧಾರವಾಡ: ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡಲಿಲ್ಲವೆಂದು ಸೌದಾಗರ್ ಮಸೀದಿಯ ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಲಾಗಿದೆ. ಸೌಧಾಗರ್ ಮಸೀದಿ ವಕ್ಫ್ ಬೋರ್ಡ್ ಮಂಡಳಿಗೆ ಸೇರಿದೆ. ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಅಂಗಡಿಗಳು ಈ ಮಸೀದಿಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಟೆಂಡರ್ ಕರೆಯದೇ ತಮಗೆ ಬೇಕಿದ್ದವರಿಗೆ ಮಾತ್ರ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ ಎಂದು...

ರಾಜಕೀಯ ದ್ವೇಷದಿಂದ ನನ್ನ ಮಗಳ ಕೊ* ನಡೆದಿದೆ. ಆದರೆ ಇನ್ನೂ ನ್ಯಾಯ ಸಿಗಲಿಲ್ಲ: ನಿರಂಜನಯ್ಯ

Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ‌ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...

ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು: ನಿರಂಜನಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img