Wednesday, August 12, 2026

Hubli

2.5ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಸಾರಿಗೆ ಸಿಬ್ಬಂದಿ

Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ. ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...

ಅಚ್ಚವ್ವನ ಕಾಲೋನಿಯಲ್ಲಿ ಶಾಂತಿಗಾಗಿ ಹೋಮ: ದುರ್ಘಟನೆ ನಡೆಯದಂತೆ ಸ್ಥಳೀಯರ ನಿರ್ಧಾರ..!

Hubli News: ಹುಬ್ಬಳ್ಳಿ: ಅದೊಂದು ಭೀಕರ ದುರಂತ ಹುಬ್ಬಳ್ಳಿಯನ್ನು ಮಾತ್ರವಲ್ಲದೆ ಅಯ್ಯಪ್ಪ ಸ್ವಾಮಿ ಭಕ್ತಕೋಟಿಯೇ ಕಣ್ಣೀರು ಹಾಕಿತ್ತು. ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಎಂಟು ಜನ ಅಯ್ಯಪ್ಪ ಮಾಲಾಧಾರಿಗಳ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಚ್ಚವ್ವನ ಕಾಲೋನಿಯ ಸಾರ್ವಜನಿಕರು ಸಾಮೂಹಿಕವಾಗಿ ಶಾಂತಿ ಹೋಮ, ಹವನ ಮಾಡಲು ನಿರ್ಧಾರ ಮಾಡಿದ್ದಾರೆ. ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸಾವು...

Political News: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ರಿಂದ ಜನತಾ ದರ್ಶನ…

Political News: ಸಿಎಂ ಸಿದ್ದರಾಮಯ್ಯವರು‌ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನ‌ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ‌ ನಗರದ ಜಿಲ್ಲಾ‌ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು- ಲಾಡ್ ಖಡಕ್ ಎಚ್ಚರಿಕೆ

Dharwad News: ಸಾಲ ಪಡೆದವರಿಗೆ ಮೈಕ್ರೋ ಫೈನಾನ್ಸ ಕಿರಿಕಿರಿಯ ಕುರಿತು ಈಗಾಗಲೇ ನಾನು ಪೋಲಿಸರಿಗೆ ಹೇಳಿದ್ದೆನೆ. ಅಂತಹ ಪ್ರಕರಣಗಳನ್ನ ಗಂಭಿರವಾಗಿ ಪರಿಗಣಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡದಲ್ಲಿ ದಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದರು. ಧಾರವಾಡದ ಆರ್ ಶೆಟ್ಟಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದಲ್ಲಿ...

ಕಾಂಗ್ರೆಸ್‌ ಕೇವಲ ಬೆಂಕಿ ಹಚ್ಚುವ ಕೆಲಸ ಮಾಡುತ್ತದೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆಮ್ ಆದ್ಮಿ ಪಕ್ಷದವರಿಗೆ‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ‌ ಇಲ್ಲ. ಅವರ ಸಿಎಂ‌, ಡಿಸಿಎಂ‌ ಎಲ್ಲರೂ ಜೈಲಿಗೆ ಹೋಗಿ ಬಂದವರು. ಆಪ್ ಪಕ್ಷದ ಎಂಟತ್ತು ಜನ ಸಚಿವರೂ ಸಹ ಜೈಲಿಗೆ ಹೋಗಿ ಬಂದಿದ್ದಾರೆ. ಈಗಲೂ ಸಹ ಕೆಲವೊಬ್ಬರು‌ ಜೈಲಿನಲ್ಲಿದ್ದಾರೆ. ಬೇರೆಯವರ ಭ್ರಷ್ಟಾಚಾರದ ಬಗ್ಗೆ...

EXCLUSIVE STORY: 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ ಮೈಕ್ರೋ ಫೈನಾನ್ಸ್

Dharwad News: ಧಾರವಾಡ: ಧಾರವಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ನವರು 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಕ್ಷೇತ್ರವಾದ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿಯನ್ನು...

ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...

ಧಾರವಾಡದಲ್ಲಿ ಕಳೆಗಟ್ಟಿದ 76 ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಚಿವ ಲಾಡ್

Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ನಗರದ ಆರ್ ಎನ್...

Political News: ಶ್ರೀರಾಮುಲು ಕಾಂಗ್ರೆಸ್ ಬರುವ ಬಗ್ಗೆ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು ಹೀಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಗಲಾಟೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೈಕ್ರೋ ‌ಫೈ‌ನಾನ್ಸ್ ಕರ್ನಾಟಕ ಅಷ್ಟೆ ಅಲ್ಲ ಇಡೀ ಇಂಡಿಯಾದಲ್ಲಿದೆ. ಪಕ್ಷಾತೀತವಾಗಿ ಎಲ್ಲರೂ ಮಾತಾಡಿದ್ದಾರೆ‌. ಕೆಲ ಫೈನಾನ್ಸ್ ಏಜೆನ್ಸಿ ಥ್ರೂ ಇ ತರಹ ಕೆಲಸ ಮಾಡುತ್ತಿದಾರೆ. ಇಡೀ ದೇಶದಲ್ಲಿ ಇದು ಬಂದ್ ಆಗಬೇಕು ಎಂದು ಸಂತೋಷ್...

ಮೈಕ್ರೋ ಫೈನಾನ್ಸ್ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img