Wednesday, May 27, 2026

Hubli

ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಗೃಹಸಚಿವರ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ‌ ಲೇವಡಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ....

ಧಾರವಾಡ ಕಲಘಟಗಿಯ ಹಿರೇಹೊನ್ನಳ್ಳಿ ಬಳಿ ಮರಕ್ಕೆ ಕಾರು ಡಿಕ್ಕಿ, ಓರ್ವ ಸಾ*ವು, ಐವರಿಗೆ ಗಾಯ

Dharwad News: ಕಾರವಾರಕ್ಕೆ ಮದುವೆಗೆಂದು ಹೋಗಿ ಬರುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿನಪ್ಪಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಕಳೆದ ದಿನ ತಡ ರಾತ್ರಿ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಳಿ ನಡೆದಿದೆ.‌ ಧಾರವಾಡ ಮದಿಹಾಳ ನಿವಾಸಿ ಅರುಣ್ ಸಿಂಗ್ ಎಂಬ ಯುವಕ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ....

ಕಾಂಗ್ರೆಸ್‌ನಲ್ಲಿ ಕಲ್ಚರ್ ಅನ್ನೋದೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದೋ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಾವೇನು‌ ಮುಚ್ಚಿಕೊಂಡಿದ್ದೇವೆ...? ನಾವು ಯಾವಾಗಲೂ ಮರ್ಯಾದೆ ಮುಚ್ಚಿಕೊಂಡಿದ್ದೇವೆ. ಅವರತರಹ ನಾವೇನು‌ ಬಿಟ್ಟಿಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ ಸಿವಿಲೈಜ್ಡ್ ಫೇಲೋ ತುಂಬಾ ಜನ ಇದ್ದಾರೆ. ಇದುದ್ದರಲ್ಲೇ ಕೆಲವೊಬ್ಬರು ಸೆನ್ಸಿಬಲ್ ಇದ್ದಾರೆ....

ಅಧಿವೇಶನ ಲಾಠಿ ಪ್ರಹಾರದಿಂದ ಶುರುವಾಗಿ ಸಿ.ಟಿ.ರವಿ ಬಂಧನದೊಂದಿಗೆ ಮುಕ್ತಾಯವಾಗಿದೆ: ಬೊಮ್ಮಾಯಿ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು‌ ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...

Hubli News: ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಖಂಡಿಸಿ, ಪ್ರತಿಭಟನೆ

Hubli News: ಹುಬ್ಬಳ್ಳಿ: ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳುವ ಬದಲು, ದೇವರ ನಾಮಸ್ಮರಣೆ ಮಾಡಿದ್ದರೆ ಚೆನ್ನಾಗಿತ್ತು ಎಂದು ಕಾಂಗ್ರೆಸ್ ಅವರಿಗೆ ಟೀಕಿಸಿದ್ದರು. ಇದೇ ಹೇಳಿಕೆಯನ್ನು ವಿರೋಧಿಸಿ, ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿ, ಆಕ್ರೋಶ ಹೊರಹಾಕಲಾಗಿದೆ. ಹಲವು ಸಂಘಟನೆಗಳು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸಮತಾ...

ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್‌ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿ ಹೆಸ್‌ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು. ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ...

ಎರಡು ಕಳ್ಳತನ ಬೇಧಿಸಿದ ಬೆಂಡಿಗೇರಿ ಠಾಣೆ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ

Hubli News: ಹುಬ್ಬಳ್ಳಿ: ಮನೆಗಳ್ಳತನ ಮತ್ತು ಆಕಳು ಕಳ್ಳತನ ಪ್ರಕರಣವನ್ನು ಬೇಧಿಸಿ, ನಾಲ್ಕು ಆರೋಪಿಗಳನ್ನ ಬಂಧಿಸುವಲ್ಲಿ ಹುಬ್ಬಳ್ಳಿ ಬೆಂಡಿಗೇರಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಮಂಟೂರ್ ರಸ್ತೆಯಲ್ಲಿ ಮಿಲ್ಲತ್ ನಗರದಲ್ಲಿ ಮನೆಗಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಸಮೀರ್ ಭೇಪಾರಿ ಎಂಬ ಕಳ್ಳನನ್ನ ಇನ್ಸ್ಪೆಕ್ಟರ್ ಎಸ್.ಆರ್.ನಾಯಕ ವಿಶೇಷ ತಂಡ ರಚಿಸಿ, ಕೆಲವೆ ದಿನಗಳಲ್ಲಿ ಬಂಧನ ಮಾಡಿ...

ಕ್ರಾಂತಿ ವೀರ ಬ್ರಿಗೇಡ್ ಧರ್ಮ ರಕ್ಷಣೆಗೆ ಹೋರಾಟ ಮಾಡಲಿದೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

Hubli News: ಹುಬ್ಬಳ್ಳಿ: ಹಿಂದೂತ್ವವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಾಜ್ಯದ ವಿವಿಧ ಮಠಾಧೀಶರು ಸೇರಿಕೊಂಡು ಕ್ರಾಂತಿ ವೀರ ಬ್ರಿಗೇಡ್ ರಚನೆ ಮಾಡಲಾಗಿದ್ದು, ಇದೀಗ ಈ ಬ್ರಿಗೇಡ್ ಫೆ.4 ರಂದು ಅಧಿಕೃತವಾಗಿ ಆರಂಭವಾಗಲಿದೆ ಎಂದು ಮಕರಾಪುರದ ಸೋಮೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಮಾಡಿದ ಅವರು, ಕ್ರಾಂತಿ ವೀರ 100 ಮಠಾಧೀಶರು ಸೇರಿಕೊಂಡು ನಾಮಕರಣ ಮಾಡಿದ್ದೇವೆ. ಈ...

ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ: ನಟೋರಿಯಸ್ ಕ್ರಿಮಿನಲ್ ಜೊತೆ ಗೋವಾ ಪೊಲೀಸ್ ಅರೆಸ್ಟ್

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಟೋರಿಯಸ್ ಕ್ರಿಮಿನಲ್ ಜೊತೆಗೆ, ಗೋವಾದಿಂದ ಎಸ್ಕೇಪ್ ಆಗಿದ್ದ ಗೋವಾ ಪೊಲೀಸ್‌ನನ್ನು ಕೂಡ ಬಂಧಿಸಿದ್ದಾರೆ. ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ಕಾವಲಿಗಾಗಿ ಅಮಿತ್ ನಾಯಕ ಎಂಬ ಪೊಲೀಸ್‌ನನ್ನು ಕರ್ತವ್ಯಕ್ಕೆಂದು ನೇಮಕ ಮಾಡಲಾಗಿತ್ತು. ಗೋವಾ ಪೊಲೀಸ್ ಕ್ರೈಂ ಬ್ರಾಂಚ್ ನಲ್ಲಿ ಅಮಿತ್ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅಮಿತ್...

ಧಾರವಾಡ: ಭೋವಿ ಸಮಾಜದವರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

Dharwad News: ಧಾರವಾಡ: ಭೋವಿ ಸಮಾಜದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಭೋವಿ ಪದದ ಜೊತೆಗೆ ಸಮಾನಾಂತರ ಪದಗಳೆಂದು ವಡ್ಡರ ಜಾತಿಯ ಉಪ ಜಾತಿಗಳನ್ನು ಸೇರಿಸಿರುವುದರಿಂದ ಮೂಲ ಅಂದರೆ ಪಲ್ಲಕ್ಕಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img