Monday, December 22, 2025

Hubli

ಹುಬ್ಬಳ್ಳಿಯಲ್ಲಿ ಡಿಜೆ ಸೌಂಡ್‌ಗೆ ಸಕತ್ ಡ್ಯಾನ್ಸ್ – ಲಕ್ಷಾಂತರ ಜನ ಭಾಗಿ

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರಲ್ಲಿ ಜನ ಸಾಗರ, ಡಿಜೆ ಸೌಂಡ್‌ಗೆ ಮೈಮರೆತು ಡ್ಯಾನ್ಸ್ ಮಾಡ್ತಿರೋ ಯುವಪಡೆ, ಇಷ್ಟೊಂದು ಅದ್ಭುತ ದೃಶ್ಯ ಕಂಡು ಬಂದಿದ್ದು ಹುಬ್ಬಳ್ಳಿಯಲ್ಲಿ. 11 ದಿನಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳಿಂದ ಗಣೇಶನನ್ನು ಪೂಜಿಸಿದ ಭಕ್ತರು, ಭಾವುಕರಾಗಿ ನಿನ್ನೆ ದಿನದಂದು ಬೀಳ್ಕೊಟ್ಟರು. ಮರಾಠಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ್ದ 25 ಅಡಿ ಎತ್ತರದ 'ಹುಬ್ಬಳ್ಳಿ ಚಾ ಮಹಾರಾಜ, ಮೇದಾರ...

Hubli News: ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು : ದಿಂಗಾಲೇಶ್ವರ ಸ್ವಾಮೀಜಿ

Hubli News: ಬಸವಣ್ಣ ಅವರ ಹೆಸರು ಇಟ್ಟು ಸಮಾಜ ಒಡೆಯುವ ಕೆಲಸ ಆಗ್ತಾ ಇದೆ. ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು. ಆದ್ದರಿಂದ ಇದೆ ತಿಂಗಳ 19 ರಂದು ಬೃಹತ್ ಜಾಗೃತಿ ಸಮಾವೇಶ ಮಾಡಲಿದ್ದೇವೆ ಎಂದು ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಸರ್ಕಾರ ಜನಗಣತಿ ಮಾಡುವ ನಿರ್ಣಯಕ್ಕೆ...

ಅಕ್ರಮ ಸಾರಾಯಿ ಮಾರಾಟ ಅಬಕಾರಿ ಪೊಲೀಸರ ದಾಳಿ: ಪೆಟ್ರೋಲ್ ಪಂಪ್ ಒಳಗೆ ಸಿಕ್ಕ ಗೋವಾ ಮಾಲ್ ವಶ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹದ್ದಿಗೆ ಬರುವ ಪುಣೆ ಮತ್ತು ಬೆಂಗಳೂರು ಹೆದ್ದಾರಿಗೆ ಹತ್ತಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ಒಳಗೆ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಅಕ್ರಮ ಎಣ್ಣೆಯನ್ನು ಮಾರಾಟ ದಂಧೆ ಬಯಲು ಮಾಡಿದ್ದಾರೆ. ಪಕ್ಕದ ರಾಜ್ಯ ಗೋವಾದಿಂದ್ ಆಕ್ರಮವಾಗಿ ಸಾರಾಯಿನ್ನು ತರಸಿಕೊಂಡು ಪೆಟ್ರೋಲ್ ಪಂಪ್ ಒಳಗೆ...

Hubli News: ಅನ್ನಭಾಗ್ಯ ಅಕ್ಕಿ ಕನ್ನ ಕಿಂಗ್ ಪಿನ್ ಬಂಧನ

Hubli News: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಮುಖ ಕಿಂಗ್ ಪಿನ್ ಹಾವೇರಿ ಮೂಲದ ಸಚಿನ್ ಕಬ್ಪೂರ್ ಬಂಧಿಸಿ ಜೈಲಿಗೆ ಕಳುಹಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 30 ರಂದು ಹಾವೇರಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಗುಜರಾತಕ್ಕೆ ಎರಡು ಲಾರಿಯಲ್ಲಿ 48 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ...

ಕಸಾಯಿಖಾನೆಗಳ ವಿರುದ್ಧ ರೊಚ್ಚಿಗೆದ್ದ ಹಿಂದೂ ಸಂಘಟನೆ: ಪೊಲೀಸರು- ಹೋರಾಟಗಾರರ ನಡುವೆ ವಾಗ್ವಾದ

Dharwad News: ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ಕಸಾಯಿ ಖಾನೆಯ ಬಳಿಯೇ ಹಿಂದೂ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ಗೋ ವಧೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದರು.‌ ಈ ವೇಳೆ ಪೊಲೀಸ್ ಮತ್ತು ಹೋರಾಟಗಾರರ ನಡುವೆ ಮಾಚಿನ ಚಕಮಕಿಯು ನಡೆಯಿತು. ‌ ಧಾರವಾಡದ ಶಿವಾಜಿ ವೃತ್ತದ ಬಳಿ ಇರುವ...

ನಾಲ್ಕೂವರೆ ತಿಂಗಳು ಬಂದ್ ಆಗಿದ್ದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ‌ಪುನಾರಂಭ

Hubli News: ಹುಬ್ಬಳ್ಳಿ: ಫ್ಲೈ ಓವರ್ ಕಾಮಗಾರಿ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ, ಮತ್ತು ಚನ್ನಮ್ಮ ಸರ್ಕಲ್ ಬಂದ್ ಮಾಡಿದ್ದರು. ಈಗ ನಾಲ್ಕುವರೇ ತಿಂಗಳ ನಂತರ ಮತ್ತೇ ಹಳೇ ಬಸ್ ನಿಲ್ದಾಣ ಮತ್ತು ಚನ್ನಮ್ಮ ಸರ್ಕಲ್ ಒಂದು ಭಾಗದ ರಸ್ತೆಯನ್ನು ವಾಹನ ಸಂಚಾರಕ್ಕೆ ಆರಂಭ ಮಾಡಿದ್ದಾರೆ. ನಗರದ ಚನ್ನಮ್ಮ ವೃತ್ತದ ಫ್ಲೈ ಓವರ್ ಕಾಮಗಾರಿಯಿಂದ,...

Hubli: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿದ ಸಂತರ ನಿಯೋಗ

Hubli News: ಭಾರತೀಯ ಮಠ, ಮಂದಿರದ ಮೇಲೆ ನಾಸ್ತಿಕರ ದಾಳಿ ನಡೆಯುತ್ತಿದೆ. ಋಷಿಮುನಿಗಳು ಕಟ್ಟಿದ ಸಂಸ್ಕೃತಿ ಹಾಳಾಗಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದನ್ನು ತಡೆಯಲು ಹೊಸ ಕಾನೂನು ರಚನೆ ಮಾಡಬೇಕು ಎಂದು ಮನವಿ ಮಾಡಿದ್ದು ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ಜೈನ ಮುನಿ ಗುಣದರನಂದಿ ಶ್ರೀ ಹೇಳಿದ್ದಾರೆ. ವರೂರಿನ ನವಗೃಹ...

Hubli News: ಹುಬ್ಬಳ್ಳಿಯಲ್ಲಿ ಗಣಪತಿ ಮೂರ್ತಿಗೆ ಮುಸ್ಲಿಂ ಸಮುದಾಯದ ಗೌರವ

Hubli News: ಹುಬ್ಬಳ್ಳಿ: ಗಣಪತಿ ವಿಸರ್ಜನೆ ಏಳನೇ ದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಸೌಹಾರ್ದತೆಯ ಅನನ್ಯ ಕ್ಷಣ ಕಂಡುಬಂದಿದೆ. ಮುಸ್ಲಿಂ ಸಮುದಾಯದವರು ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಭಾವೈಕ್ಯತೆಯನ್ನು ತೋರಿಸಿದ್ದಾರೆ. ಹೌದು, ಹುಬ್ಬಳ್ಳಿಯ ಕೇಶವಾಪುರದ ಶಬರಿನಗರದಲ್ಲಿ, ಮುಸ್ಲಿಂ ಸಹೋದರರು ಗಣಪತಿ ಮೂರ್ತಿಗೆ ಹೂವಿನ ಹಾರ ಸಮರ್ಪಿಸಿ ಪರಸ್ಪರ ಬಾಂಧವ್ಯವನ್ನು ಬಲಪಡಿಸಿದರು. ಈ ಕಾರ್ಯಕ್ಕೆ ಸ್ಥಳೀಯರು ಮತ್ತು...

ಬೀದಿ ದನಗಳ ಹಾವಳಿಗೆ ಇಲ್ಲ ಮುಕ್ತಿ: ಗಣೇಶೋತ್ಸವ ಸಂಭ್ರಮದಲ್ಲೂ ಎಚ್ಚೆತ್ತುಕೊಳ್ಳದ ಪಾಲಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ವಾಣಿಜ್ಯನಗರಿ ಗಣೇಶೋತ್ಸವ ಸಂಭ್ರಮ ಅಂದರೇ ನಿಜಕ್ಕೂ ಅದೊಂದು ಭಕ್ತ ಸಮೂಹಕ್ಕೆ ಸಾಕ್ಷಿಯಾಗುವ ಹಬ್ಬ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟು ಮಾಡುವ ಬೀದಿ ದನಗಳ ಕಾರ್ಯಾಚರಣೆಗೆ ಮಾತ್ರ ಪಾಲಿಕೆ ಮುಂದಾಗಿಲ್ಲ. ಬೀದಿ ದನಗಳ ಹಾವಳಿ ನಿಯಂತ್ರಣಕ್ಕೆ...

ಹುಬ್ಬಳ್ಳಿಯಲ್ಲಿ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಹಿಂದೂಗಳು ಒಟ್ಟಾದರೇ ತುಂಡುಗೋಡೆ ಇರಲ್ಲ..!

Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು. ಡಿಜೆ ನಿಲ್ಲಿಸಬೇಕು ಎಂದು...
- Advertisement -spot_img

Latest News

Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...
- Advertisement -spot_img