Wednesday, May 27, 2026

Hubli

ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ನಟ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು...

ರೈತರು, ಜನ‌ ಸಾಮಾನ್ಯರ ಹಿತ ಕಾಪಾಡುವ ಖಾಳಜಿ‌ ಇದ್ರೆ ಗೆಜೆಟ್ ರದ್ದುಪಡಿಸಬೇಕು: ಛಲವಾದಿ ನಾರಾಯಣಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ವಿಪ ವಿಪಕ್ಷ ನಾಯಕ‌ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ, ನಳೀನ್ ಕುಮಾರ ಕಟೀಲ್, ಮಾಜಿ ಸಚಿವರಾದ ಬಿಸಿ ಪಾಟೀಲ್ , ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವು ನಾಯಕರು ಸೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ರಾಜ್ಯದಲ್ಲಿ ವಕ್ಫ್ ವಿಚಾರದಲ್ಲಿ ಗೊಂದಲಗಳಿವೆ....

ಫೆಂಗಲ್ ಚಂಡುಮಾರುತ ಭೀತಿ: ವಿದ್ಯುತ್ ಅವಘಡ ಆಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ

Hubli News: ಹುಬ್ಬಳ್ಳಿ: ಫೆಂಗಲ್ ಚಂಡಮಾರುತದಿಂದ ವಿದ್ಯುತ್ ಅವಘಡ ಆಗದಂತೆ ಕಾಳಜಿ ವಹಿಸಿಕೊಳ್ಳಬೇಕು. ಇಂತಹ ಅವಘಢ ಆಗುವ ಮುನ್ಸೂಚನೆ ಕಂಡರೆ ಅಧಿಕಾರಿಗಳು ಖುದ್ದಾಗಿ ಹಾಜರಾಗಿ ಸರಿ ಮಾಡಬೇಕೆಂದು ಹೆಸ್ಕಾಂ ನೂತನ ಅಧ್ಯಕ್ಷ ಸಯ್ಯದ್ ಅಜಂಫೀರ್ ಖಾದ್ರಿ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮುಖಾಂತರ ಅಧಿಕಾರಿಗಳಿಗೆ ಸೂಚನೆ ನೀಡಿದ ಖಾದ್ರಿ. ಫೆಂಗಲ್‌ ಚಂಡಮಾರುತ ಭಾರಿ...

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಯತ್ನಾಳ್ ವಿರುದ್ಧ UJS ಎಸ್.ಎಸ್ ಶಂಕರಣ್ಣ ಕಿಡಿ

Hubli News: ಹುಬ್ಬಳ್ಳಿ: ವಿಶ್ವಗುರು ಬಸವಣ್ಣನವರು ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ, ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಅಧ್ಯಕ್ಷರು ಎಸ್.ಎಸ್ ಶಂಕರಣ್ಣ ಅವರು ಕಿಡಿ ಕಾರಿದ್ದಾರೆ. ಬಸವಣ್ಣನವರಂತಹ ಮಹಾನ್ ವ್ಯಕ್ತಿಗೆ ಒಬ್ಬ ಜನನಾಯಕ ಅವಹೇಳನಯಾಗಿ ಮಾತನಾಡುತ್ತಾರೆ. ಇದು ಎಲ್ಲ ಹಿಂದೂಗಳಿಗೂ ನೋವುಂಟು ಮಾಡಿದೆ. ಕೂಡಲೇ ಯತ್ನಾಳ್ ಅವರು...

ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ: ಸಿ.ಎಂ.ಇಬ್ರಾಹಿಂ

Hubli News: ಹುಬ್ಬಳ್ಳಿ: ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು. https://youtu.be/fvLo8-ulnPI ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಒಂದು ಕಡೆ ವಿಜೇಯಂದ್ರ ಬಸನಗೌಡರ ಪಾಟೀಲ್ ಯತ್ನಾಳ ಗಲಾಟೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇನ್ನು ವಕ್ಪ್ ವಿಚಾರವಾಗಿ ಭಾರತೀಯ ಜನತಾ ಪಕ್ಷ ಸಾಕಷ್ಟು ಗೊಂದಲ ಸೃಷ್ಟಿ ಮಾಡತಾ ಇದ್ದಾರೆ. ವಕ್ಪ್...

ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ: ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಉದ್ಘಾಟನೆ..!

Hubli News: ಹುಬ್ಬಳ್ಳಿ: ಪ್ರತಿ ದಿನ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ...

ಉಣಕಲ ಶ್ರೀ ಚನ್ನಬಸವೇಶ್ವರ ಜಲಸಾಗರ ನಾಮಕರಣಕ್ಕೆ ಪಾಲಿಕೆಯಲ್ಲಿ ಠರಾವು ಪಾಸ್ : ಶಂಕರಣ್ಣ ಗೆಲವು

Hubli News: ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಸಿದ್ಧಿ ಉಣಕಲ್ ಕೆರೆ ಒಂದು ಇತಿಹಾಸ ಹೊಂದಿದೆ. ಈ ಕೆರೆಗೆ ಶ್ರೀ ಚನ್ನಬಸವೇಶ್ವರ ಜಲಸಾಗರ ಎಂದು ಹೆಸರು ಇಡಲು ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಎಸ್ ಎಸ್ ಶಂಕರಣ್ಣ ನಿರಂತರ ಹೋರಾಟ ಮಾಡಿದ್ದರು, ಮಹಾನಗರ ಪಾಲಿಕೆ ಇಂದು ಸಾಮಾನ್ಯ ಸಭೆಯಲ್ಲಿ ಠರಾವ್‌ ಪಾಸ್...

ಸ್ವಾಭಿಮಾನಿ ಸಮಾವೇಶ ಮಾಡೋದ್ರಲ್ಲಿ ಯಾವುದೇ ತಪ್ಪಿಲ್ಲ: ಸಚಿವ ಆರ್.ಬಿ.ತಿಮ್ಮಾಪುರ

Hubli News: ಹುಬ್ಬಳ್ಳಿ: ಸ್ವಾಭಿಮಾನಿ ಸಮಾವೇಶ ಮಾಡೋದ್ರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಪರ-ವಿರೋಧ ಅವರ ವೈಯಕ್ತಿಕ ಅಭಿಪ್ರಾಯಗಳಾಗಿವೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸ್ವಾಭಿಮಾನಿ ಸಮಾವೇಶಕ್ಕೆ ಯಾವುದೇ ವಿರೋಧವಿಲ್ಲ. ಸಮಾವೇಶದ ಮೂಲಕ ಸ್ವಾಭಿಮಾನಿಗಳಿಗೆ ಸನ್ಮಾನ ಮಾಡಲಾಗುತ್ತಿದೆ ಎಂದರು. https://youtu.be/XyN8iYLCoxY ಸಂಪುಟ ಪುನರ್ ರಚನೆ ಬಗ್ಗೆ ನನಗೆ ಮಾಹಿತಿಯಿಲ‌್ಲ. ಸಚಿವರ ಮೌಲ್ಯ...

ಹೆಸ್ಕಾಂ ಅಧ್ಯಕ್ಷರಾಗಿ ಸೈಯದ್ ಅಜ್ಜಂಪೀರ ಖಾದ್ರಿ ಅಧಿಕಾರ ಸ್ವೀಕಾರ

Hubli News: ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಇಂದು ನವನಗರದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. https://youtu.be/XyN8iYLCoxY ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ...

ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ. https://youtu.be/wrDZ7Ct4OLI ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img