Thursday, August 13, 2026

Hubli

ಹೈಕಮಾಂಡ್ ‌ಒಪ್ಪಿದ್ದರೆ ನಾನು ಸಿಎಂ ಆಗುತ್ತೇನೆ: ಮತ್ತೊಮ್ಮೆ ಆಸೆ ವ್ಯಕ್ತಪಡಿಸಿದ ತಿಮ್ಮಾಪುರ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಆರ್‌.ಬಿ.ತಿಮ್ಮಾಪುರ, ಸಿಎಂ ಆಗಬೇಕಾದ್ರೆ ಸಿಎಲ್ ಪಿ‌ ನಾಯಕ ಆಗಬೇಕು. ಸಿಎಂ ಆಗೋಕ್ಕೆ ಅದರದೇಯಾದ ಪ್ರೊಸೆಸ್ ಇದೆ. ಸಿಎಂ ಅಗಿ ಸಿದ್ದರಾಮಯ್ಯನವರು ಇದ್ದಾರೆ. ಪ್ರಸ್ತುತ ಅವರು ಈಗ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಎಲ್ಲೂ ಚರ್ಚೆ ಇಲ್ಲ. ದಲಿತ ಸಿಎಂಗೆ ನಮ್ಮ...

Hubli News: ಬೆಂಗಳೂರಿನಲ್ಲಿ ಗೋ ಕೆಚ್ಚಲಿಗೆ ಕತ್ತರಿ ಕೃತ್ಯಕ್ಕೆ ಹುಬ್ಬಳ್ಳಿಯಲ್ಲಿ ಆಕ್ರೋಶ

Hubli News: ಬೆಂಗಳೂರಿನಲ್ಲಿ ಗೋ ಕೆಚ್ಚಲಿಗೆ ಕತ್ತರಿ ಹಾಕಿರುವ ಘಟನೆ ಖಂಡಿಸಿ ಹಾಗೂ ಹೇಯ್ ಕೃತ್ಯ ಮಾಡಿದ ಕಿರಾತಕನ ವಿರುದ್ಧ ಸೇರಿ ಗೋ ಹಿಂಸೆ ಮಾಡುಔರ ವಿರುದ್ಧ ಕಠಿಣ ಕಾನೂನು ‌ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ‌ಗೋ ರಕ್ಷಕರು ಸೇರಿ ಗೋ ಮಾತೆ ಪ್ರಿಯರು ಬೀದಿಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ನಗರದ...

ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ 45 ರೌಡಿಶೀಟರಗಳನ್ನು 5 ಜಿಲ್ಲೆಗೆ ಗಡಿಪಾರು: ಎನ್ ಶಶಿಕುಮಾರ

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು‌ ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ‌ ಸುದ್ದಿಗೋಷ್ಠಿ‌ ನಡೆಸಿ...

ಕರ್ನಾಟಕ ಸಿಎಂ ಮುಡಾ ಕೇಸ್ ಭವಿಷ್ಯ ಇಂದು ನಿರ್ಧಾರ: ಧಾರವಾಡದಲ್ಲಿ ವಕೀಲರ ಮುಖಾಮುಖಿ

Dharwad News: ಧಾರವಾಡ: ಧಾರವಾಡ ಹೈಕೋರ್ಟ್‌ಗೆ ಸ್ನೇಹಮಯಿ ಕೃಷ್ಣ ಭೇಟಿ ನೀಡಿದ್ದು, ಕೋರ್ಟ್‌ಗೆ ತೆರಳುವ ಮುನ್ನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೇ. ಸಿದ್ದರಾಮಯ್ಯ ಮತ್ತು ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತದಲ್ಲಿ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಸಿಬಿಐಗೆ ಕೇಳಿದ್ದೆ. ಅರ್ಜಿ ವಿಚಾರಣೆ ಸಾಕಷ್ಟು ಆಗಿದೆ....

ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಸಚಿವ ಆರ್.​ಬಿ.ತಿಮ್ಮಾಪುರ

Hubli News: ಹುಬ್ಬಳ್ಳಿ: ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್​ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ​ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್​ ಸೂಚನೆ ನೀಡಿದ ಬಳಿಕವೂ...

5.390 ಕೆಜಿ ಗಾಂಜಾ ಸುಟ್ಟು ಹಾಕಿದ ಧಾರವಾಡ ಜಿಲ್ಲಾ ಪೊಲೀಸ್…!

Dharwad News: ಧಾರವಾಡ: ಜಿಲ್ಲೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದ ಮಾದಕ ವಸ್ತುವಾದ ಗಾಂಜಾವನ್ನ ಪೊಲೀಸರು ತಾರಿಹಾಳದ ಪ್ಯಾಕ್ಟರಿಯೊಂದರಲ್ಲಿ ಸುಟ್ಟು ಹಾಕಿದ್ದಾರೆ. ದಿನಾಂಕಃ 13-01-2025 ರಂದು ಧಾರವಾಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ 2023 ಹಾಗೂ 2024 ನೇ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ 09 ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ಜಪ್ತ ಮಾಡಲಾಗಿರುವ ಮಾದರಿ ಕುರಿತು...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...

ಔಡಲ ಕಾಯಿ ತಿಂದು 10 ಮಕ್ಕಳು ಅಸ್ವಸ್ಥ: ಸರಿಯಾದ ಸಮಯಕ್ಕೆ ಸಿಕ್ಕ ಚಿಕಿತ್ಸೆ

Dharwad News: ಧಾರವಾಡ: ಧಾರವಾಡದ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಔಡಲ ಕಾಯಿ ತಿಂದು ಮಕ್ಕಳು ಅಸ್ವಸ್ಥರಾಗಿದ್ದಾರೆ. 10 ಮಕ್ಕಳು ಅಸ್ವಸ್ಥಗೊಂಡಿದ್ದು, 9 ವರ್ಷದೊಳಗಿನ ಮೂರು ಜನ ಬಾಲಕಿಯರು ಮತ್ತು ಏಳು ಜನ ಬಾಲಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬರುವ ವೇಳೆ...

Hubli News: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹುಬ್ಬಳ್ಳಿ ಎಂಬ ಸಂಸ್ಥೆಯ ನೇತೃತ್ವದಲ್ಲಿ, ಸಂವಿಧಾನ ಸನ್ಮಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿತ್ತು. ನಗರದ ಗ್ಲಾಸ್‌ ಹೌಸ್‌ನಲ್ಲಿ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ‌ ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ರಾಜ್ಯ...

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img