Thursday, August 13, 2026

Hubli

ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,  ಕಾಂಗ್ರೆಸ್ ಪಕ್ಷ ಬೇಗುದಿಯಲ್ಲಿ ಬಿದ್ದಿದೆ. ಒಳ ಜಗಳದಿಂದ ಭ್ರಷ್ಟಾಚಾರ, ಅನೇಕ ರೀತಿಯ ಹಗರಣದಿಂದ ಸರ್ಕಾರಕ್ಕೆ ಕಂಟ್ರೋಲ್ ಸಿಗುತ್ತಿಲ್ಲ. ಕೆಎಸ್ ಆರ್ ಟಿಸಿ ಮತ್ತು ಎಲ್ಲಾ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ದಲಿತರ ಕಾರ್ಯಕ್ರಮವನ್ನು ಯಾರು ಸಹಿಸಿಲ್ಲ ಅಂತ...

Hubli Crime News: ಮಗನಿಂದಲೇ ತಂದೆ ತಾಯಿ ಹ* ಪ್ರಕರಣ: ಹಂತಕ‌ ಮಗ ಗಂಗಾಧರಪ್ಪನ ಬಂಧನ

Hubli News: ಹುಬ್ಬಳ್ಳಿ: ಮಗನಿಂದಲೇ ತಂದೆ ತಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ಮಗ ಗಂಗಾಧರಪ್ಪನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಅಶೋಕ್ ಮತ್ತು ಶಾರದಮ್ಮ ಎಂಬುವವರ ಕೊಲೆ ನಡೆದಿತ್ತು. ಇದನ್ನು ಅವರ ಮಗ ಗಂಗಾಧರಪ್ಪ ಎಂಬುವವನೇ ಮಾಡಿದ್ದ. ಎರಡು ಎಕರೆ ಜಮೀನಿಗಾಗಿ ತನ್ನ ತಂದೆ ಹಾಗೂ ಮಲತಾಯಿಯನ್ನೇ ಕೊಲೆ ಮಾಡಿ,...

Crime News: ಕುಸುಗಲ್ ಗ್ರಾಮದಲ್ಲಿ ದಂಪತಿಗಳ ಬರ್ಬರ್ ಹ*…

Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ದಂಪತಿಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಈಗಷ್ಟೇ ನಡೆದಿದೆ. ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ತಿ...

ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ನೇತೃತ್ವದಲ್ಲಿ ದಾಳಿ: 16 ಮಂದಿ ಜೂಜುಕೋರರ ಬಂಧನ

Hubli News: ಹುಬ್ಬಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಜೂಜಾಡುತ್ತಿರುವವರ ಬೆನ್ನು ಬಿದ್ದಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಜೂಜು ಅಡ್ಡೆಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಹೌದು, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ್ ಅಲಮೇಲ್ಕರ್, ಚಾಮುಂಡೇಶ್ವರಿ ಬೆಳಗಾಂವ್ಕರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ...

Hubli News: ಹುಬ್ಬಳ್ಳಿ- ಧಾರವಾಡ ಬಂದ್ ಯಶಸ್ವಿ: ಬಸ್ ಸಂಚಾರ ಆರಂಭ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ಬಂದ್ ಯಶಸ್ವಿಗೊಂಡ ಬೆನ್ನಲ್ಲೇ ಸಾರಿಗೆ ಸಂಚಾರ ಯಥಾಸ್ಥಿತಿಗೆ ಮರುಳಿದ್ದು, ನಗರ, ಗ್ರಾಮೀಣ ಹಾಗೂ ಚಿಗರಿ ಸಂಚಾರ ಆರಂಭಗೊಂಡಿದೆ. ಬೆಳಿಗ್ಗೆ 6ರಿಂದ ಸಂಜೆ 6 ವರೆಗೆ ಅವಳಿನಗರವನ್ನು ಬಂದ್ ಮಾಡಿ ಪ್ರತಿಭಟನೆ ಕರೆ ಕೊಟ್ಟಿರುವ ಬೆನ್ನಲ್ಲೇ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಈಗ ಪುನರ್ ಆರಂಭಗೊಂಡಿದೆ. ಹೌದು.. ಒಂದೊಂದಾಗಿ ಬಸ್...

ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಬಂದ್: ಅಂಬೇಡ್ಕರ್ ನಮ್ಮೆಲ್ಲರ ದೇವರು..!

Hubli News: ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರವನ್ನೇ ಸ್ತಬ್ಧ ಮಾಡಿರುವ ಹೋರಾಟ. ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯೊಂದು ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಸಂಪೂರ್ಣ ಬಂದ್ ಮಾಡಿ ಹೋರಾಟ ಮಾಡುವಂತಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಭಿಮಾನಿಗಳ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದ ಹೋರಾಟ ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾಗಿದೆ. ಸಂವಿಧಾನ ಶಿಲ್ಪಿ ಬಾಬಾ...

ಹುಬ್ಬಳ್ಳಿಯಲ್ಲಿ ಯಶಸ್ವಿಗೊಂಡ ಬಂದ್: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇಂದ್ರಕ್ಕೆ ಬಿಸಿ..!

Hubli News: ಹುಬ್ಬಳ್ಳಿ: ಅಮಿತ್ ಶಾ ಅದೊಂದು ಹೇಳಿಕೆ ನಿಜಕ್ಕೂ ಅಂಬೇಡ್ಕರ್ ಅಭಿಮಾನಿಗಳಿಗೆ ಮಾತ್ರವಲ್ಲದೇ ದಲಿತ ಸಂಘಟನೆಯ ಹೋರಾಟದ ಕಿಚ್ಚನ್ನು ಹೊತ್ತುವಂತೆ ಮಾಡಿದೆ. ಅಮಿತ್ ಶಾ ವಿರುದ್ಧ ಹೋರಾಟಕ್ಕೆ ಹುಬ್ಬಳ್ಳಿ ಬಂದ್ ಕರೆ ಕೊಟ್ಟಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಹೊತ್ತಿಕೊಂಡ ಹೋರಾಟದ ಕಿಚ್ಚು ಹುಬ್ಬಳ್ಳಿಯ ತುಂಬೆಲ್ಲಾ ಹರಡಿತು. ಹೌದು.....

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ

Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...

Dharwad News: ಬಿಲ್‌ ಬಾಕಿಯಾಗಿ ದೂರು ನೀಡಿದ ಗುತ್ತಿಗೆದಾರ: ಇಂಜಿನಿಯರ್ ಅರೆಸ್ಟ್

Dharwad News: ಧಾರವಾಡ: ರಾಜ್ಯದಲ್ಲಿ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದರೆ, ಧಾರವಾಡದಲ್ಲಿ ಬಾಕಿ ಬಿಲ್ ಗಾಗಿ ಗುತ್ತಿಗೆದಾರ ಎನ್ ಆರ್ ನಾಯಕ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ದೂರಿನ ಫಲವಾಗಿ, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಬಂಧನವಾಗಿದೆ. ಕಾಮಗಾರಿ ಮಾಡಿದ ಗುತ್ತಿಗೆದಾರನೊಬ್ಬನ ಬಾಕಿ ಬಿಲ್ ನೀಡದೆ ಇರೋ ವಿಚಾರಕ್ಕೆ ಇಂಜಿನಿಯರ ಬಂಧಿಸಲಾಗಿದೆ. ಇಂಜಿನಿಯರ್ ದೇವರಾಜ ಶಿಗ್ಗಾಂವಿ...

Dharwad: ರಾಜ್ಯದಲ್ಲಿ ಹೆಚ್ಚಾದ ಬಾಣಂತಿಯರ ಸಾವಿನ ಕೇಸ್: ಎಚ್ಚೆತ್ತ ಧಾರವಾಡ ಡಿಸಿಯಿಂದ ಆಸ್ಪತ್ರೆಗೆ ಭೇಟಿ

Dharwad News: ಧಾರವಾಡ: ರಾಜ್ಯದಲ್ಲಿ ಗರ್ಭಿಣಿ ಮಹಿಳೆಯರ ಸಾವು ಹಿನ್ನೆಲೆ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 140 ಗರ್ಭಿಣಿ ಮಹಿಳೆಯರ ಸಾವಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿರುವ ಡಿಸಿ, ಹೈಪರ್ ಟೆನ್ಶ್ಯನ್, ರಕ್ತಸ್ರಾವದಿಂದ ಬೇರೆ ಬೇರೆ ಕಾರಣಗಳಿಗೆ ಸಾವಾಗಿದೆ ಎಂದಿದ್ದಾರೆ. 2022_23 ನೇಯ ಸಾಲಿನಲ್ಲಿ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img