Friday, August 14, 2026

Hubli

Hubli News: ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ ಸಾವಿನ ಸಂಖ್ಯೆ ಐದಕ್ಕೆ ಏರಿಕೆ

Hubli News: ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಮಾಲಾಧಾರಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ ಐದಕ್ಕೇರಿದೆ. ಧಾರವಾಡ ತಾಲೂಕಿನ ಸತ್ತೂರ ಗ್ರಾಮದ ಶಂಕರ ಚವ್ಹಾಣ ಉರ್ಫ್ ಊರ್ಬಿ ಎಂಬ 29 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕಳೆದ 13 ವರ್ಷದಿಂದ ಕಿಮ್ಸನಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ...

ಹುಬ್ಬಳ್ಳಿ ಕಾರ್ ಮೈದಾನದಲ್ಲಿ ಪೆಡ್ಲರ್ಸ್ ಪರೇಡ್: ಮಾಲಾಧಾರಿಗಳಿಗೆ ಬುದ್ಧಿವಾದ ಹೇಳಿದ ಕಮಿಷನರ್

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆದಿದ್ದು, ನಗರದ ಕಾರವಾರ ರಸ್ತೆಯಲ್ಲಿರುವ CAR ಮೈದಾನದಲ್ಲಿ ಪರೇಡ್ ನಡೆದಿದೆ. ಈ ವೇಳೆ ಕಮಿಷನರ್ ಪೆಡ್ಲರ್‌ಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಈ ಪೆಡ್ಲರ್‌ಗಳಲ್ಲಿ ಕೆಲವರು ಅಯ್ಯಪ್ಪ ಮಾಲಾಧಾರಿಗಳೂ ಆಗಿದ್ದು, ಅಂಥವರಿಗೂ ಶಶಿಕುಮಾರ್ ಬುದ್ಧಿವಾದ ಹೇಳಿದ್ದಾರೆ. ಅದಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ ಎನ್.ಶಶಿಕುಮಾರ್, ಹೊಸ...

Hubli News: ಅಸಹಜ ಲೈಗಿಂಕ ಕ್ರಿಯೆಗೆ ಒಪ್ಪದ ಅಜ್ಜನನ್ನೇ ಕೊ* ಮಾಡಿದ ಗೌಸ್ ಮೊಹ್ಮದ್

Hubli News: ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಇಂದ್ರಪ್ರಸ್ಥ ಲೇಔಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದ ಸೋನಿಯಾಗಾಂಧಿನಗರದ ಕುಮಾರ್ ಬೆಟಗೇರಿ ಸಾವಿಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಕುಮಾರನನ್ನು ಕೊಲೆ ಮಾಡಿ ಶವವನ್ನು ಎಸೆದು ಹೋಗಿದ್ದ ಆರೋಪಿಯನ್ನು ಬಂಧನ ಮಾಡಿ ಜೈಲಿಗೆಟ್ಟುವಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಇನ್ಸ್‌ಪೆಕ್ಟರ್ ಹಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಕಳೆದ ಡಿಸೆಂಬರ್ 22...

ಹುಬ್ಬಳ್ಳಿಯಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಫೈರಿಂಗ್: ಕಿಮ್ಸ್ ಆಸ್ಪತ್ರೆಗೆ ದಾಖಲು

Hublli News: ಹುಬ್ಬಳ್ಳಿ: ಧಾರವಾಡ ನವಲೂರಿನಲ್ಲಿ ರಾತ್ರೋರಾತ್ರಿ ಮನೆಗೆ ನುಗ್ಗಿ ಮನೆ ದರೋಡೆಗೆ ಪ್ರಯತ್ನಿಸಿ, ಮನೆಯವರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಅಂತರರಾಜ್ಯ ನಟೋರಿಯಸ್ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ‌ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ...

ಧಾರವಾಡದಲ್ಲಿ ನಟೋರಿಯಸ್ “ದರೋಡೆಕೋರನ” ಮೇಲೆ ಫೈರಿಂಗ್- ಪಿಎಸ್ಐ, ಪೊಲೀಸ್‌ಗೂ ಗಾಯ.!

Dharwad News: ಧಾರವಾಡ: ನವಲೂರ ಬಳಿಯ ಮನೆಯೊಂದರಲ್ಲಿ ದಂಪತಿಗಳನ್ನ ಕಟ್ಟಿ ಹಾಕಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಮೇಲೆ ಪೊಲೀಸರು ಎರಡು ಸುತ್ತು ಗುಂಡು ಹಾರಿಸಿದ ಘಟನೆ ರಾಯಾಪುರದ ಬಳಿ ನಡೆದಿದೆ. ಆಂದ್ರ ಮೂಲದ ವೆಂಕಟೇಶ್ವರ ಎಂಬಾತನ ಮೇಲೆ ಪಿಎಸ್ಐ ಪ್ರಮೋದ್ ಎಂಬುವವರ ಗುಂಡು ಹಾರಿಸಿದ್ದಾರೆ. ಇದಕ್ಕೂ ಮೊದಲು ಪಿಎಸ್ಐ ಹಾಗೂ ಪೊಲೀಸ್ ಮೇಲೆ...

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಕೇಸ್: ಇನ್ನೋರ್ವ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 4ಕ್ಕೇರಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇದೀಗ ಇನ್ನೋರ್ವ ಮಾಲಾಧಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಲಿಂಗರಾಜ ಸಿದ್ದಪ್ಪ ಬೀರನೂರ ಎಂಬ ಅಯ್ಯಪ್ಪ ಮಾಲಾಧಾರಿ ಯುವಕ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಲಿಂಗರಾಜು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ನಿನ್ನೆ...

ಹುಬ್ಬಳ್ಳಿಯಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ: ತನಿಖೆ ಕೈಗೊಂಡ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ ಮಾಡಿದ ಆರೋಪಿತರನ್ನು ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು. ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಭೀಕರ ಕೊಲೆ ಪ್ರಕರಣಕ್ಕೆ...

ಮೃತರು ಕಡು ಬಡವರು, 5 ಲಕ್ಷ ಪರಿಹಾರ ಎಲ್ಲಿಗೂ ಸಾಕಾಗುವುದಿಲ್ಲ, ಹೆಚ್ಚು ಪರಿಹಾರ ನೀಡಲಿ: ಶಾಸಕ ಮಹೇಶ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಮೃತ ಮಾಲಾಧಾರಿಯ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಆರ್ಥಿಕ ಸುಧಾರಣೆ ತಂದ ಕೀರ್ತಿ ಡಾ.ಮನಮೋಹನ್ ಸಿಂಗ್‌ಗೆ ಸಲ್ಲುತ್ತದೆ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img