Saturday, August 15, 2026

Hubli

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ಲ ಗ್ರಾಮದಲ್ಲಿ ಸಿಲೆಂಡರ ಸೋರಿಕೆಯಾಗಿ ತೀವ್ರವಾಗಿ ಗಾಯಗೊಂಡಿದ್ದ ಒಂಬತ್ತು ಮಾಲಾದಾರಿಗಳಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ್ದರು. ಇಂದು ಮತ್ತೊಬ್ಬ ಮಾಲಾದಾರಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಮೂರಕ್ಕೇರಿದಂತಾಗಿದೆ. ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (21) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58),...

ಸಿಲಿಂಡರ್ ಸೋರಿಕೆಯಾಗಿ ಸಾವು ಪ್ರಕರಣ: ಕಿಮ್ಸ್ ಎದುರು ಇಬ್ಬರು ಪತ್ನಿಯರ ಹೈಡ್ರಾಮಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲಾಧಾರಿಗಳು ಇಂದು ಚಿಕಿತ್ಸೆ ಫಲಿಸದೇ, ಕಿಮ್ಸ್‌ನಲ್ಲಿ ಮೃತಪಟ್ಟಿದ್ದಾರೆ. ಆದರೆ ಹುಬ್ಬಳ್ಳಿ ಕಿಮ್ಸ್ ಶವಾಗಾರದ ಬಳಿ ಹೈಡ್ರಾಮಾ ನಡೆದಿದ್ದು, ಮೃತ ನಿಜಲಿಂಗಪ್ಪನ ಶವಕ್ಕಾಗಿ ಇಬ್ಬರ ಹೆಂಡತಿಯರು ಜಗಳ ನಡೆಸಿದ್ದಾರೆ. ನಿಜಲಿಂಗಪ್ಪನ ಮೊದಲ ಮತ್ತು ಎರಡನೇ ಹೆಂಡತಿಯರು ಪತಿ ಶವವನ್ನು ತಮ್ಮ ಮನೆಗೇ ಕೊಂಡೊಯ್ಯಬೇಕು ಎಂದು ಗಲಾಟೆ...

ಹುಬ್ಬಳ್ಳಿ ಸಿಲಿಂಡರ್ ಸೋರಿಕೆ ಪ್ರಕರಣ: ಮೃತ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿದ್ದು, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ,...

ಹುಬ್ಬಳ್ಳಿಯಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ: ಮೃತಪಟ್ಟ ಇಬ್ಬರು ಮಾಲಾಧಾರಿಗಳು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಾಗಿ 9 ಜನ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಇಂದು ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆ ಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಆದರೆ...

ಸಿ.ಟಿ‌.ರವಿ 7 ಪೇಜ್ ಪತ್ರ ಬರೆದಿದ್ದಾರೆ, ಲಕ್ಷ್ಮೀ ಅವರಿಂದ ಯಾವುದೇ ಪತ್ರ ಬಂದಿಲ್ಲ- ಬಸವರಾಜ್ ಹೊರಟ್ಟಿ

Dharwad News: ಸಿಟಿ ರವಿಯವರು ಈಗಾಗಲೇ ಎಳು ಪೇಜ್ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ‌ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಹೇಳಿದರು. ಈ ಕುರಿತು ನಗರದಲ್ಲಿ‌ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಸದಸ್ಯರಾದ ಸಿಟಿ ರವಿಯವರು ಪತ್ರದಲ್ಲಿ ಪೊಲೀಸರು ನಡೆಸಿಕೊಂಡಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ....

ರೇಣುಕಾಸ್ವಾಮಿ ಕೇಸ್: ಎ9 ಆರೋಪಿ ಧನರಾಜ್ ಧಾರವಾಡ ಜೈಲಿನಿಂದ ಬಿಡುಗಡೆ

Dharwad News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ9 ಆರೋಪಿ ಧನರಾಜ್ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಕಳೆದ ಮಂಗಳವಾರ ರಾತ್ರಿ ಧಾರವಾಡ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಆರೋಪಿ ಎಲೆಕ್ಟ್ರಿಕಲ್ ಮೆಗ್ಗರ್ ಡಿವೈಸ್ ಪೂರೈಕೆ ಮಾಡಿದ್ದ ಆರೋಪ ಇವರ ಮೇಲೆ ಬಂದಿತ್ತು. ನಟ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ...

2 ಕಾರುಗಳ ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಜೀವದಹನ

Haveri News: ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್​ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ...

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದ ಗೃಹ ಸಚಿವ ಜಿ.‌ಪರಮೇಶ್ವರ್

Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ...

ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು. ಅಲ್ಲದೇ, ನಮ್ಮನ್ನು ಏನೂ ಕೇಳೋಕೆ ಬರಲ್ಲ. ಸದನ‌‌ ಮುಂದೆ ಹಾಕಿರೋವಾಗ ಆಗಿರೋ ಘಟನೆ ಅದು‌. ಸಿಐಡಿಗೆ ಕೊಟ್ಟಿರೋದಾಗಿ ಹೋಂ ಮಿನಿಸ್ಟರ್ ಇವಾಗ ಹೇಳಿದ್ರು. ಸ್ಥಳ ಮಹಜರು ವಿಚಾರವಾಗಿ...

ಹುಬ್ಬಳ್ಳಿ ಪೋಲಿಸ್ ಠಾಣೆಗೇ ಬೆಂಕಿ ಹಚ್ಚಿದವರ ಕೇಸ್ ಯಾಕೆ ಕ್ಲೋಸ್ ಮಾಡ್ತೀರಿ?: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್‌ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img