Saturday, August 15, 2026

Hubli

ಧಾರವಾಡ: ಭೋವಿ ಸಮಾಜದವರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

Dharwad News: ಧಾರವಾಡ: ಭೋವಿ ಸಮಾಜದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಭೋವಿ ಪದದ ಜೊತೆಗೆ ಸಮಾನಾಂತರ ಪದಗಳೆಂದು ವಡ್ಡರ ಜಾತಿಯ ಉಪ ಜಾತಿಗಳನ್ನು ಸೇರಿಸಿರುವುದರಿಂದ ಮೂಲ ಅಂದರೆ ಪಲ್ಲಕ್ಕಿ...

ಮಹಿಳೆ ಕೊ*ಗೆ ಯತ್ನ; ನಾಲ್ಕು ಆರೋಪಿಗಳನ್ನ ಬಂಧಿಸಿದ ಹಳೇ ಹುಬ್ಬಳ್ಳಿ ಪೋಲಿಸರು!

Hubli News: ಹುಬ್ಬಳ್ಳಿ:- ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬ್ಯಾಂಕರ್ಸ್ ಕಾಲೊನಿಯಲ್ಲಿ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನಾಲ್ಕು ಜನ ಆರೋಪಿತರನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಅಭಿಷೇಕ ಎಂಬ ಯುವಕ ಬ್ಯಾಂಕರ್ಸ್ ಕಾಲೋನಿಯಲ್ಲಿನ ಪಲ್ಲವಿ ಹಾಗೂ ಸುವರ್ಣಾ ಎಂಬ ಇಬ್ಬರು ಮಹಿಳೆಯರಿಗೆ...

ಪಂಚಮಸಾಲಿ ಸಮುದಾಯದ ಮೇಲೆ ಲಾಠಿ ಚಾರ್ಜ್: ಹುಬ್ಬಳ್ಳಿಯಲ್ಲಿ ಮುನೇನಕೊಪ್ಪ ನೇತೃತ್ವದಲ್ಲಿ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಶ್ರೀನಗರ ಕ್ರಾಸ್ ಬಳಿಯಲ್ಲಿ ಪಂಚಮಸಾಲಿ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ಸರ್ಕಾರದ...

ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದರೂ ದುರುದ್ದೇಶಪೂರ್ವಕವಾಗಿ ಲಾಠಿ ಪ್ರಹಾರ ಮಾಡಿದ್ದಾರೆಂದ ಗಾಯಾಳು

Dharwad News: ಧಾರವಾಡ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ನಾಗಪ್ಪ ಮುಮ್ಮಿಗಟ್ಟಿ ಎಂಬುವವರು ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ. ಪಂಚಮಸಾಲಿ ಮೀಸಲಾತಿಗಾಗಿ ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ದೆವು. ಸ್ಥಳಕ್ಕೆ ಸಿಎಂ ಬರುವಂತೆ ಪಟ್ಟು ಹಿಡಿದ ಸ್ವಾಮೀಜಿಯಿಂದ ರಸ್ತೆ ತಡೆ ಮಾಡಲಾಯಿತು. ಸ್ವಾಮೀಜಿಗಳು, ಬೆಳಗಾವಿಯ ಸುವರ್ಣ ಸೌಧ ಎದುರಿನ‌ ರಸ್ತೆ...

ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ: ವ್ಯವಸ್ಥಾಪಕ ನಿರ್ದೇಶಕರ ಭೇಟಿ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ವ್ಯವಸ್ಥಾಪಕರು ಪರಿಶೀಲನೆ ನಡೆಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರು, ಯೋಜನಾ ಉಸ್ತುವಾರಿಗಳು, ಇಂಜಿನಿಯರ್‌ಗಳು ಮತ್ತು ಎಎಐ ಮತ್ತು ನಿರ್ಮಾಣ ಕಂಪನಿಯ ಎಲ್ಲಾ ಸಂಬಂಧಿತ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ...

ಎಸ್.ಎಂ.ಕೃಷ್ಣ ನಿಧನಕ್ಕೆ ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸಂತಾಪ..!

Hubli News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯವೂ ಓರ್ವ ಮಹಾನ ವ್ಯಕ್ತಿಯನ್ನ ಕಳೆದುಕೊಂಡತಾಗಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದರು. ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ಅತ್ಯುತ್ತಮ ಕಾರ್ಯವನ್ನ ಮಾಡಿದ್ದ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ...

ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಂಘಟನೆಯ ಎಂ.ಎನ್.ಕುಕನೂರು, ಇಂದು ನಡೆದ ಸಭೆಯಲ್ಲಿ ಮಾತನಾಡಿ, ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. 31 ಜಿಲ್ಲೆಯ ರೈತರು ರೈಲ್ವೆ ಮೂಲಕ ಬೆಳಗಾವಿಗೆ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದಿದ್ದಾರೆ. ರಾಜ್ಯ ರೈತರ ಸಾಲಾ ಮನ್ನಾ,...

ನಮ್ಮ‌ ಸರ್ಕಾರದಲ್ಲಿ ಯಾವುದೇ ಆರ್ಥಿಕ‌ ಸಂಕಷ್ಟ ಇಲ್ಲ: ಸಿಎಂ ಸಿದ್ದರಾಮಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜೊತೆ ಮಾತನಾಡಿದ್ದು,  ನಾಳೆಯಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತೆ. ವಿರೋಧ ಪಕ್ಷದವರು ಯಾವೆಲ್ಲ ಚರ್ಚೆ ಮಾಡುತ್ತಾರೋ ನೋಡೋಣ. ನಮ್ಮ‌ ಸರ್ಕಾರದಲ್ಲಿ ಯಾವುದೇ ಆರ್ಥಿಕ‌ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ, ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ...

ಬಾಣಂತಿಯರ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ಇದ್ದಿದ್ದು ನಾಚಿಕೆಗೇಡಿನ ಸಂಗತಿ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಳ್ಳಾರಿಯಲ್ಲಿ ಬಾಣಂತೀಯರ ಸಾವು ಸೈನ್ಸ್ ಮುಂದುವರೆದಂತ ಕಾಲದಲ್ಲಿ ಆಗಿರೋದು ನಾಚಿಕೆ ಗೇಡಿನಾ ಸಂಗತಿ. ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರೋದು ಅದಕ್ಕಿಂತ ನಾಚಿಕೆಗೇಡು. ಸಿಎಂ ಹೇಳಿದ ಮೂರು ದಿನದ ನಂತರವೂ ಯಾವ ಸಚಿವರು ಹೋಗಲ್ಲ. ಅತ್ಯಂತ ಬೇಜವಾಬ್ದಾರಿತನದಿಂದ ವರ್ತಿಸಿದ ಪ್ರವೃತ್ತಿ ಸರ್ಕಾರಕ್ಕೆ ಶೋಭೆ...

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಗೋಕುಲ ರಸ್ತೆಯ ಗೋಕುಲ ಗಾರ್ಡನ್‌‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img