Wednesday, May 27, 2026

Hubli

ವರದಕ್ಷಿಣೆ ಕಿರುಕುಳಕ್ಕೆ ಯುವತಿ ಬಲಿ: ಪತಿಯ ಮನೆಯವರ ವಿರುದ್ಧ ದೂರು ದಾಖಲು

Hubli News: ಹುಬ್ಬಳ್ಳಿ: ತವರು ಮನೆಯಿಂದ ವರದಕ್ಷಿಣೆ ತರದೇ ಇದ್ದ ಕಾರಣಕ್ಕೆ ಯುವತಿಯನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ವಿಶಾಲ ನಗರದಲ್ಲಿ ಈ ಘಟನೆ ನಡೆದಿದ್ದು, ಹೀನಾ ಕೌಸರ(28) ವರದಕ್ಷಿಣೆ ಕಿರುಕುಳಕ್ಕೆ ಯುವತಿ ಬಲಿಯಾದ ಯುವತಿಯಾಗಿದ್ದಾಳೆ. https://youtu.be/C7AQkIO1beY ನಾಲ್ಕು ಜನ‌ ಸೇರಿ ನನ್ನ‌ ಮಗಳನ್ನ ಕೊಲೆ ಮಾಡಿದ್ದಾರೆಂದು ಯುವತಿ ತಂದೆ ದೂರು ನೀಡಿದ್ದಾರೆ. ಎರಡೂ ವರ್ಷದ...

Hubli News: ಬೆಳ್ಳಂ ಬೆಳಗ್ಗೆ ಸದ್ದು ಮಾಡಿದ ಹುಬ್ಬಳ್ಳಿ ಪೊಲೀಸರ ಗುಂಡು..

Hubli News: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗುಂಡು ಸದ್ದು ಮಾಡಿದ್ದು, ಮನೆಗೆ ಕನ್ನ ಹಾಕಲು ಯತ್ನಿಸಿದ್ದ ಕಳ್ಳರ ಕಾಲಿಗೆ ಗುಂಡೇಟು ಬಿದ್ದಿದೆ. https://youtu.be/C7AQkIO1beY ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಹೆಚ್ಚಾಗಿದೆ ಎಂದು ಪ್ರಕರಣ ದಾಖಲಾಗಿತ್ತು. ಅಲ್ಲದೇ, ಗೋಕುಲ್‌ ಗ್ರಾಮದ ಮನೆಯೊಂದರ ಡಕಾಯಿತಕ್ಕೆ 5-6 ಜನರ ತಂಡ ಪ್ಲಾನ್ ಮಾಡಿತ್ತು. ಈ ವೇಳೆ ಪೊಲೀಸರು ದಾಳಿ...

ವಿಜಯೇಂದ್ರ ಇನ್ನೂ ಎಳಸು, ಅವರಿಂದ ಕಲಿಯಬೇಕಾಗಿದ್ದು ಏನೂ ಇಲ್ಲ: ಕೆ.ಎಸ್.ಈಶ್ವರಪ್ಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದು, ಎಲ್ಕ ಸಮಾಜದ ಮುಖಂಡರು ಹಾಗೂ ಸರ್ವಪಕ್ಷದ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಈಶ್ವರಪ್ಪ, ಹಿಂದುಳಿದವರಿಗೆ, ದಲಿತರಿಗೆ, ಬಡವರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಒಂದು ಪ್ರಬಲ ಸಂಘಟನೆ ಆಗಬೇಕು. ಈ‌ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸಭೆ‌ ನಡೆಸುತ್ತಿದ್ದೇವೆ....

ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಂಗಿಂಗ್ ಟ್ಯಾಲೆಂಟ್‌ಗೆ ಜನರು ಫಿದಾ..

Hubli News: ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವಳಿನಗರದಲ್ಲಿ ಅಪರಾಧ ಕೃತ್ಯ ತಡೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅದರಂತೆ ಸಮಯ ಸಿಕ್ಕಾಗ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಮಿಷನರ್ ಎನ್.ಶಶಿಕುಮಾರ್ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡುವ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ. https://youtu.be/C7AQkIO1beY ಅದರಂತೆ ಇದೀಗ ಡಾ.ಶಿವರಾಜ್ ಕುಮಾರ್ ಅಭಿನಯದ ದಿ.ವಿಲನ್ ಸಿನಿಮಾದ ರಾವಣಾ ಎಂಬ ಹಾಡನ್ನು ಹಾಡಿದ್ದು,...

ರಾಹುಲ್ ಗಾಂಧಿಯಂತೆ‌ ಚಿಲ್ಲರೆಯಾಗಿ ಮಾತನಾಡುವುದನ್ನ ಬಿಡಬೇಕು: ಗೃಹಸಚಿವರ ವಿರುದ್ಧ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ. ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರು..? ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲೆಲ್ಲಿ...

ಜಿಟಿಡಿ ಕಾಂಗ್ರೆಸ್‌ಗೆ ಬರ್ತಾರಾ ಅನ್ನೋ ಪ್ರಶ್ನೆಗೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದು ಹೀಗೆ

Hubli News: ಹುಬ್ಬಳ್ಳಿ: ಯಾರೇ ದೂರು‌ ನೀಡಿದರು ಕಂಪ್ಲೀಟ್ ತೆಗೆದುಕೊಂಡು‌ ತನಿಖೆ ನಡೆಸುತ್ತೇವೆ. ಅದನ್ನೇ ದ್ವೇಷದ ರಾಜಕಾರಣ ಅಂದ್ರೇ ಹೇಗೆ..? ನಾವು‌ ಎಲ್ಲೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಜಿ.ಪರಮೇಶ್ವರ್,  ಬಿಜೆಪಿ ಜೆಡಿಎಸ್‌ನವರೇ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಒಂದು‌ ವಿಚಾರವಾಗಿ ದೂರು‌ ನೀಡಿದ ಮೇಲೆ ತನಿಖಾ ವರದಿಗೆ...

ಎದೆ ಸೀಳಿದ್ದ 98 ಸೆಂ.ಮೀ. ಪೈಪ್‌ ಹೊರತೆಗೆದ ಕೆಎಂಸಿಆರ್‌ಐ ವೈದ್ಯರ ಸಾಹಸ ಹೇಗಿದೆ ಗೊತ್ತಾ..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯನ್ನು ಉತ್ತರ ಕರ್ನಾಟಕದ ಸಂಜೀವಿನಿ ಎಂದು ಸುಮ್ನೆ ಹೇಳಲ್ಲಾ. ಕೆಎಂಸಿ ಆಸ್ಪತ್ರೆಯ ವೈದ್ಯರ ಸಾಧನೆ ನೋಡಿದ್ರೆ ಎಲ್ಲರು ಒಂದು ಸಾರಿ ಬೆರಗಾಗುವುದು ಮಾತ್ರ ನಿಶ್ಚಿತ. ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಎದೆಯ ಎಡಭಾಗದ ಒಳಗೆ ಪೈಪ್ ರಾಡ್ ಒಳಗೆ ಹೊಕ್ಕಿದ್ದು, ಅದನ್ನು ಶಸ್ತ್ರ ಚಿಕಿತ್ಸೆ ಮಾಡುವುದರ ಮೂಲಕ, ಸಾವು...

ದಾಖಲೆ ಇಲ್ಲದೇ 2 ಕೋಟಿ ಬೆಲೆ ಬಾಳುವ ಚಿನ್ನ- ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Dharwad News: ಧಾರವಾಡ: ದಾಖಲೆ ಇಲ್ಲದೇ, ಚಿನ್ನ ಮತ್ತು ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/bmMUoBsF3bk ವ್ಯಕ್ತಿಯೋರ್ವ ಮುಂಬೈನಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಚಿನ್ನ ಬೆಳ್ಳಿ ಸಾಗಾಟ ಮಾಡುತ್ತಿದ್ದು, ವಿ.ಆರ್.ಎಲ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಆದರೆ ಖಚಿತ ಮಾಹಿತಿ ಮೇರೆಗೆ ಧಾರವಾಡ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, 2...

ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಅಂತ ಎಲ್ಲೂ ಹೇಳಿಲ್ಲಾ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ನಾನು ಯಾವತ್ತೂ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಅಂತ ಎಲ್ಲೂ ಹೇಳಿಲ್ಲಾ ಎಂದು ತಮ್ಮ ನಡೆ ವಿರುದ್ಧವೆ ಜಗದೀಶ್ ಶೆಟ್ಟರ್ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ತೆರಳುವಾಗ ಬಿಜೆಪಿ ನಾಯಕರ ವಿರುದ್ಧ ಜಗದೀಶ್ ಶೆಟ್ಟರ್ ಮಾತನಾಡಿದ್ದರು.  ಬಿಜೆಪಿ ಪಕ್ಷ ಕೆಲವರ ಹಿಡಿತದಲ್ಲಿದೆ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂದು ಜಗದೀಶ್ ಶೆಟ್ಟರ್...

ರಾಜೀನಾಮೆ ನೀಡಿ, ತಪ್ಪಿಲ್ಲವೆಂದು ಸಾಬೀತಾದಲ್ಲಿ ಮತ್ತೆ ಸಿಎಂ ಆಗಲಿ: ಕೇಂದ್ರ ಸಚಿವ ವಿ.ಸೋಮಣ್ಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ, ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿಮ್ಮತನವನ್ನ ಉಳಿಸಿಕೊಳ್ಳಿ. ನಡೆದು ಬಂದ ದಾರಿಯನ್ನ ನೆನಪು ಮಾಡಿಕೊಳ್ಳಿ, ನಿಮ್ಮ ಇತಿಹಾಸವನ್ನ ಮುಂದಿನ ಪೀಳಿಗೆಗೆ ಕೊಡಬೇಕು ಎನ್ನುವವದಾರೇ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದ್ದಾರೆ. https://youtu.be/2EHdAYYm1f4 ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವುದು ಸರಿಯಲ್ಲ. ಪದೇ ಪದೇ ಮಾತನಾಡಿ ಕೈ, ಕಾಲು ಮತ್ತು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img