Wednesday, March 25, 2026

Hubli

Hubli News: ಹುಬ್ಬಳ್ಳಿಯಲ್ಲಿ ಗಣಪತಿ ಮೂರ್ತಿಗೆ ಮುಸ್ಲಿಂ ಸಮುದಾಯದ ಗೌರವ

Hubli News: ಹುಬ್ಬಳ್ಳಿ: ಗಣಪತಿ ವಿಸರ್ಜನೆ ಏಳನೇ ದಿನದ ಅಂಗವಾಗಿ, ಹುಬ್ಬಳ್ಳಿಯಲ್ಲಿ ಸೌಹಾರ್ದತೆಯ ಅನನ್ಯ ಕ್ಷಣ ಕಂಡುಬಂದಿದೆ. ಮುಸ್ಲಿಂ ಸಮುದಾಯದವರು ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಭಾವೈಕ್ಯತೆಯನ್ನು ತೋರಿಸಿದ್ದಾರೆ. ಹೌದು, ಹುಬ್ಬಳ್ಳಿಯ ಕೇಶವಾಪುರದ ಶಬರಿನಗರದಲ್ಲಿ, ಮುಸ್ಲಿಂ ಸಹೋದರರು ಗಣಪತಿ ಮೂರ್ತಿಗೆ ಹೂವಿನ ಹಾರ ಸಮರ್ಪಿಸಿ ಪರಸ್ಪರ ಬಾಂಧವ್ಯವನ್ನು ಬಲಪಡಿಸಿದರು. ಈ ಕಾರ್ಯಕ್ಕೆ ಸ್ಥಳೀಯರು ಮತ್ತು...

ಬೀದಿ ದನಗಳ ಹಾವಳಿಗೆ ಇಲ್ಲ ಮುಕ್ತಿ: ಗಣೇಶೋತ್ಸವ ಸಂಭ್ರಮದಲ್ಲೂ ಎಚ್ಚೆತ್ತುಕೊಳ್ಳದ ಪಾಲಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ವಾಣಿಜ್ಯನಗರಿ ಗಣೇಶೋತ್ಸವ ಸಂಭ್ರಮ ಅಂದರೇ ನಿಜಕ್ಕೂ ಅದೊಂದು ಭಕ್ತ ಸಮೂಹಕ್ಕೆ ಸಾಕ್ಷಿಯಾಗುವ ಹಬ್ಬ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟು ಮಾಡುವ ಬೀದಿ ದನಗಳ ಕಾರ್ಯಾಚರಣೆಗೆ ಮಾತ್ರ ಪಾಲಿಕೆ ಮುಂದಾಗಿಲ್ಲ. ಬೀದಿ ದನಗಳ ಹಾವಳಿ ನಿಯಂತ್ರಣಕ್ಕೆ...

ಹುಬ್ಬಳ್ಳಿಯಲ್ಲಿ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಹಿಂದೂಗಳು ಒಟ್ಟಾದರೇ ತುಂಡುಗೋಡೆ ಇರಲ್ಲ..!

Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು. ಡಿಜೆ ನಿಲ್ಲಿಸಬೇಕು ಎಂದು...

ಚಂದ್ರಶೇಖರ ಆಜಾದ್ ರನ್ನು ಕೊಂದಿದ್ದು, ಪುಕ್ಕಲ ಹಿಂದೂಗಳೇ: ಪ್ರತಾಪ್ ಸಿಂಹ..!

Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...

ಹುಬ್ಬಳ್ಳಿಯ ಬಗ್ಗೆ ಪ್ರತಾಪ್ ಸಿಂಹ ಮಾತು: ಹೋರಾಟದ ಫಲವಾಗಿ ಧ್ವಜಾರೋಹಣ, ಗಣೇಶೋತ್ಸವ ಯಶಸ್ಸು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...

ಬಾನು ಮುಷ್ತಾಕ್ ಅವರು ಅರಶಿಣ ಕುಂಕುಮ ಹಚ್ಚಿಕೊಂಡು ಉದ್ಘಾಟನೆಗೆ ಬರಲಿ: ಪ್ರತಾಪ್ ಸಿಂಹ

Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...

Hubli News: ಗಣಪತಿ ವಿಸರ್ಜನೆಯಲ್ಲಿ ಪ್ರತಾಪ್ ಸಿಂಹ ಭಾಗಿ: ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತ ಸಾಗರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ಮೂರನೇ ದಿನವಾದ ಶುಕ್ರವಾರ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ. ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಗ್ರೂಪ್ ಮಾಲೀಕ ವಿ.ಎಸ್.ವಿ ಪ್ರಸಾದ್, ಶಾಸಕ ಮಹೇಶ ಟೆಂಗಿನಕಾಯಿ, ಸಂಜೀವ...

Hubli News: ವಾಣಿಜ್ಯನಗರಿ ಈಗ ಕೇಸರಿನಗರ: ಎಲ್ಲೆಡೆಯೂ ರಾರಾಜಿಸುತ್ತಿವೆ ಕೇಸರಿ ಭಾವುಟ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಣಪತಿ ಉತ್ಸವದ ಸಂಭ್ರಮ ಮನೆ ಮಾಡಿದ್ದು, ವಾಣಿಜ್ಯನಗರಿ ಈಗ ಕೇಸರಿಯ ನಗರವಾಗಿದೆ. ಎಲ್ಲೆಡೆಯೂ ಕಣ್ಣು ಹಾಯಿಸಿದಷ್ಟು ಕೇಸರ ಧ್ವಜಗಳು ರಾರಾಜಿಸುತ್ತಿವೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಸಂಭ್ರಮ ಮನೆ ಮಾಡಿದೆ. ವಾಣಿಜ್ಯನಗರಿಯ ಹೃದಯ ಭಾಗ ಸಂಪೂರ್ಣ ಕೇಸರಿ ಬಾವುಟದಿಂದ ಕಂಗೊಳಿಸುತ್ತಿರುವುದು ನಿಜಕ್ಕೂ...

Hubli News: ಈ ಸಲ ಕಪ್​​ ನಂದು : ಆರ್​ಸಿಬಿ ಕಪ್​ ಹಿಡಿದು ಬಂದ ಗಣೇಶ…

Hubli News: ಹುಬ್ಬಳ್ಳಿ: RCB ಕಪ್ ಗೆದ್ದಾಯ್ತು. ಆದ್ರೆ ಇದರ ಸಂಭ್ರಮ ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿನೇ ಈ ಸಲ ಗಣೇಶ ಹಬ್ಬಕ್ಕೆ ಆರ್‌ಸಿಬಿ ಕಪ್ ಥೀಮ್ ನಡಿ ಗಣೇಶನಮೂರ್ತಿ ಪ್ರತಿಷ್ಠಾಪನೆ ಮಾಡಿ ಅಭಿಮಾನಿಗಳು ಖುಷಿ ಪಡುತ್ತಿದ್ದಾರೆ. ಹೌದು, ಗಣೇಶ ಹಬ್ಬ ಬಂತ್ತು ಅಂದರೆ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ...

Dharwad: ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ

Dharwad News: ವಿಪರೀತ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ಬಿಡುಗಡೆಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನವಲಗುಂದ ರೈತರು ಪ್ರತಿಭಟನಾ ಧರಣಿ ಕೈಗೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img