Friday, August 7, 2026

Hubli

Hubli News: ಬೇಕರಿಗೆ ನುಗ್ಗಿ ದಾಂಧಲೆ; ಕೆಲಸಗಾರನ ಮೇಲೆ ಹಲ್ಲೆ

Hubli News: ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಬೇಕರಿಗೆ ನುಗ್ಗಿದ ದುಷ್ಕರ್ಮಿಗಳು ಕೆಲಸಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಳೆಯ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶನಗರದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ಗಣೇಶನಗರದ ಪವನ್ ಸ್ಕೂಲ್ ಸಮೀಪದ ಮಗವೀರ ಬೇಕರಿಯಲ್ಲಿ ಪುಂಡರು ದಾಂಧಲೆ ನಡೆಸಿದ ಘಟನೆ...

Hubli News: ಎನ್‌ಡಬ್ಲ್ಯೂಕೆಆರ್‌ಟಿಸಿ ಅಧಿಕಾರಿಗೆ ಲೋಕಾಯುಕ್ತ ಶಾಕ್

Hubli News: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಭರ್ಜರಿ ದಾಳಿ ನಡೆಸಿದ್ದಾರೆ. ಈ ಪೈಕಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಯಾಂತ್ರಿಕ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಅವರಿಗೆ ಸೇರಿದ ಹುಬ್ಬಳ್ಳಿ ಕಚೇರಿ ಹಾಗೂ ದಾವಣಗೆರೆಯ ನಿವಾಸದ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ...

Hubli News: ಗಾಳಿ-ಮಳೆಯ ಅಬ್ಬರಕ್ಕೆ ಹಾರಿದ ಶಾಲೆಯ ಮೇಲ್ಛಾವಣಿ: ಗ್ರಾಮಸ್ಥರಲ್ಲಿ ಆತಂಕ

Hubli News: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕನ್ನಡ ಶಾಲೆಯ ಮೇಲ್ಛಾವಣಿಯ ತಗಡುಗಳು ಕಿತ್ತು ಬಿದ್ದಿವೆ. ಅದೃಷ್ಟವಶಾತ್ ಘಟನೆ ವೇಳೆ ಶಾಲೆಯಲ್ಲಿ ಮಕ್ಕಳು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಏಕಾಏಕಿ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ...

Hubli News: ಚೆನ್ನಮ್ಮ ವೃತ್ತ ಫ್ಲೈಓವರ್ ವಿಳಂಬ; ಗುಂಡಿಗಳಿಂದ ಜನ ಹೈರಾಣ

Hubli News: ಹುಬ್ಬಳ್ಳಿಯ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆರಂಭವಾಗಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ರಸ್ತೆ ಗುಂಡಿಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಸಂಚಾರ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ...

Hubli News: ಪೇಂಟ್ ಬಕೇಟ್ ಸ್ಟಾಕ್ ಕಡಿಮೆ ಮಾಡಿ ಮೋಸ; ನಾಲ್ವರ ವಿರುದ್ಧ ದೂರು

Hubli News: ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 153 ಪೇಂಟ್ ಬಕೇಟ್‌ಗಳ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಬರ್ಜರ್ ಪೇಂಟ್ಸ್ ಕಂಪನಿಯ ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ವ್ಯಾಪ್ತಿಯ ಕುಂದಗೋಳ ಕ್ರಾಸ್ ಸಮೀಪದ ಎಟಿಸಿ ಗೋಡೌನ್ ಹಿಂಭಾಗದಲ್ಲಿರುವ ಬರ್ಜರ್ ಪೇಂಟ್ಸ್...

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕುರಿತು ಜಾಗೃತಿ

Hubli News: ರಾಜ್ಯ ಸರ್ಕಾರದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು...

Hubli News: ಫ್ಲೈಓವರ್ ಕಾಮಗಾರಿ ವೇಳೆ ವೃದ್ಧೆ ಮೇಲೆ ಬಿದ್ದ ಕಬ್ಬಿಣದ ರಾಡ್

Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ ಮೇಲೆ ಬೃಹತ್ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿಯ ಹೊಸೂರು ವೃತ್ತದ ಕೆನೆರಾ ಹೋಟೆಲ್ ಮುಂಭಾಗದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಸಾರ್ವಜನಿಕರ ಸುರಕ್ಷತೆ...

Hubli News: ಪತ್ನಿ-ಅತ್ತೆ ಕಿರುಕುಳ ತಾಳಲಾರದೇ ಬದುಕು ಅಂತ್ಯವಾಗಿಸಿದನಾ ಪವರ್ ಮ್ಯಾನ್..?

Hubli News: ಕುಂದಗೋಳ ಹೆಸ್ಕಾಂ ಕಚೇರಿಯಲ್ಲಿ ಪವರ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಹುಬ್ಬಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪತ್ನಿ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ತಂದೆ ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕುಂದಗೋಳದ ಹೆಸ್ಕಾಂ ಕಚೇರಿಯಲ್ಲಿ ಪವರ್‌ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ಡೊಂಬರ...

Hubli News: ಆಮ್ ಆದ್ಮಿ ಪಕ್ಷದ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ

Hubli News: ಹುಬ್ಬಳ್ಳಿಯ ದೇವಾಂಗಪೇಟೆ ವಾರ್ಡ್ ನಂ. 40ರಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಯಿತು. ಸ್ಥಳೀಯ ನಿವಾಸಿಗಳು ಶಿಬಿರದ ಸೌಲಭ್ಯವನ್ನು ಪಡೆದುಕೊಂಡರು. ಹುಬ್ಬಳ್ಳಿ ನಗರದ ದೇವಾಂಗಪೇಟೆ ವಾರ್ಡ್ ನಂ. 40ರಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಜಿಲ್ಲಾ ಅಧ್ಯಕ್ಷ ಜಾಕೀರ್ ರಾಮದುರ್ಗ ಅವರ ನೇತೃತ್ವದಲ್ಲಿ ಉಚಿತ ನೇತ್ರ...

Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿದ ಗುರುವಿಗೆ ಕಾಣಿಕೆಯಾಗಿ ಕಾರು ಗಿಫ್ಟ್ ನೀಡಿದ ಶಿಷ್ಯ

Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿ ಶಿಕ್ಷಣ ಮುಂದುವರಿಸಲು ನೆರವಾಗಿದ್ದ ಶಿಕ್ಷಕರಿಗೆ ಕೃತಜ್ಞತೆಯ ಕಾಣಿಕೆಯಾಗಿ ಹಳೆಯ ವಿದ್ಯಾರ್ಥಿಯೊಬ್ಬ ಹೊಸ ಕಾರನ್ನು ಉಡುಗೊರೆಯಾಗಿ ನೀಡಿರುವ ಭಾವನಾತ್ಮಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಅರ್ಥ ನೀಡುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರಿಗೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img