Wednesday, May 27, 2026

Hubli

ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ: ಆರಂಭಗೊಂಡಿತು ಜಾಗೃತಿ ಜಾಥಾ ಎವಿಬಿಬಿ

Political news: ಮುಡಾ ಹಗರಣದಲ್ಲಿ ಸಿಕ್ಕು ಆತಂಕದಲ್ಲಿರುವ ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ಅಹಿಂದ ಸಂಘಟನೆ ನಿಂತುಕೊಂಡಿದ್ದು ಹುಬ್ಬಳ್ಳಿಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಆರಂಭ ಮಾಡಲಾಗಿದೆ. https://youtu.be/bmMUoBsF3bk ಹೌದು.. ಯಾವುದೇ ಒತ್ತಡಕ್ಕೆ ಮಣಿದು ರಾಜಿನಾಮೆ ನೀಡಬಾರದು ಅವರು ಬೆಂಬಲ ಯಾವಾಗಲೂ ಇದೆ ಎನ್ನುವ ಸಂದೇಶ ನೀಡುವ ಉದ್ದೇಶದಿಂದ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಈ ಒಂದು ಬೆಂಗಳೂರು ಚಲೋ ಆರಂಭಗೊಂಡಿದೆ. https://youtu.be/NpOJxMHHyn4 ರಾಷ್ಟ್ರೀಯ...

ನಾಳೆ ಅವಳಿ ನಗರದಲ್ಲಿ ಐಪಿಎಸ್ ಪರೀಕ್ಷೆ: ಸ್ಥಳಕ್ಕೆ ಕಮಿಷನರ್ ಶಶಿಕುಮಾರ್ ಭೇಟಿ, ಪರಿಶೀಲನೆ

Dharwad News: ಧಾರವಾಡ: ನಾಳೆ ಹುಬ್ಬಳ್ಳಿ- ಧಾರವಾಡದಲ್ಲಿ 52 ಸೆಂಟರ್‌ಗಳಲ್ಲಿ ಪಿಎಸ್‌ಐ ಪರೀಕ್ಷೆ ನಡೆಯುತ್ತಿದ್ದು, ಈ ಬಗ್ಗೆ ಕಮಿಷನರ್ ಶಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. https://youtu.be/UEuZR3qwM0U ಅವಳಿ ನಗರದಲ್ಲಿ ನಾಳೆ 52 ಸೆಂಟರ್ ಗಳಲ್ಲಿ ಪಿ ಎಸ್ ಐ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ಸೆಂಟರ್ ಗಳಲ್ಲಿ ಸಿಸಿಟಿವಿ ಹಾಕಲಾಗಿದೆ. ಕೆ ಇ ಇ ಅವರು ಪರೀಕ್ಷೆಯನ್ನ ಕಂಡೆಕ್ಟ...

ಬಡ್ಡಿ ವ್ಯವಹಾರ ಮಾಡಬೇಡಿ ಎಂದು ಕಮಿಷನರ್ ಶಶಿಕುಮಾರ್ ಬುದ್ಧಿಮಾತು

Dharwad News: ಧಾರವಾಡ: ಧಾರವಾಡದಲ್ಲಿ ಇತ್ತೀಚಿಗೆ ಮೀಟರ್ ಬಡ್ಡಿ ವ್ಯವಹಾರ ಸಾಲ ತೀರಿಸಲಾಗದೆ . ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮನೆಗೆ ಭೇಟಿ ನೀಡಿ. ಹುಬ್ಬಳ್ಳಿ ಧಾರವಾಡ ಕಮಿಷನರ್ ಶಶಿಕುಮಾರ್ ಸಂತಾಪ ಸೂಚಿಸಿದರು . https://youtu.be/0hJiOBM2lbU ಇದೇ ವೇಳೆ ಎಲ್ಲರಿಗೆ ಎಚ್ಚರಿಕೆ ನೀಡಿ, ಯಾವುದೇ ಕಾರಣಕ್ಕೂ ಬಡ್ಡಿ ವ್ಯವಹಾರ ಮಾಡಬೇಡಿ. ಎಲ್ಲಾದರೂ ಬಡ್ಡಿ ವ್ಯವಹಾರ ಮಾಡಿದ್ದರೆ ನಿಮಗೆ...

ಕಾರ್ ಓವರ್‌ಟೇಕ್ ಮಾಡಿ, ಯುವತಿಗೆ ಅಶ್ಲೀಲ ಪದ ಬಳಕೆ ಮಾಡಿದ ಯುವಕ

Hubli News: ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಂದಿಗೆ ಅಸಭ್ಯತೆ ತೋರುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಕೂಡಾ ಯುವಕನೊಬ್ಬ ಯುವತಿಗೆ ಅಶ್ಲೀಲ ಪದ ಬಳಕೆ ಮಾಡಿ ಅಸಭ್ಯ ವರ್ತನೆ ತೋರಿದ್ದಾನೆ.‌ ಹುಬ್ಬಳ್ಳಿಯ ಕೃತಿಕಾ ಎಂಬ ಯುವತಿ ಎಂದಿನಂತೆ ಕೆಲಸ ಮುಗಿಸಿ ಮನೆಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈರಿದೇವರಕೊಪ್ಪದ ಸನಾ ಕಾಲೇಜು ಬಳಿಯಲ್ಲಿ ಸ್ಕೂಟಿಯಲ್ಲಿ ಬರುತ್ತಿದ್ದ ಯುವಕನೊರ್ವ...

ಬಡ್ಡಿ ವ್ಯವಹಾರಕ್ಕೆ ಯುವಕನ ಮೇಲೆ ಹಲ್ಲೆ ಆರೋಪ: ಆದ್ರೆ ಅಸಲಿಯತ್ತೆ ಬೇರೆ: ತನಿಖೆ ಕೈಗೊಂಡ ‌ಪೊಲೀಸರು

Hubli News: ಹುಬ್ಬಳ್ಳಿ: ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಐದಾರು ಜನರು ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಗಂಗಾಧರ ನಗರದಲ್ಲಿ ವಿನಾಯಕ ರೋಣ ಎಂಬಾತನೇ ಹಲ್ಲೆಗೊಳಗಾದ ಯುವಕ. ಐದು ಸಾವಿರ ರೂ. ಹಣಕ್ಕೆ ಬಡ್ಡಿ ಕೊಡದೆ ಇರುವ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ಯುವಕ ಹಾಗೂ ಆತನ ಸಂಬಂಧಿಗಳು ಆರೋಪಿಸುತ್ತಿದ್ದಾರೆ. ನಾನು ಬಡ್ಡಿಯನ್ನು ಸರಿಯಾಗಿ...

ಕುಂದಗೋಳದಲ್ಲಿ ಅಕ್ರಮ ಮದ್ಯದಂಗಡಿಗಳ ದರ್ಬಾರ್: ಪರವಾನಗಿ ಇಲ್ಲದೇ ರಾಜಾರೋಷವಾಗಿ ಎಣ್ಣೆ ಸಪ್ಲೈ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಮದ್ಯದಂಗಡಿಗಳ ಆಟ ಜೋರಾಗಿದೆ. ಅಬಕಾರಿ ನಿಯಮಗಳನ್ನೇ ಗಾಳಿಗೆ ತೂರಿ ರಾಜಾರೋಷವಾಗಿ ಎಣ್ಣೆ ಮಾರಾಟ ಮಾಡತ್ತಾರೆ. ಜನರು ಬಂದು ತಗೋತ್ತಾರೆ. ಯಾರು ಹೇಳೋರಿಲ್ಲ. ಕೇಳೋರಿಲ್ಲ. ಇಷ್ಟಾದರೂ ಸಹಿತ ಪೊಲೀಸರಾಗಲಿ, ಅಬಕಾರಿ ಇಲಾಖೆ ಅಧಿಕಾರಿಗಳಾಗಲಿ ಯಾರು ಕೂಡಾ ಬಂದು ಪ್ರಶ್ನೆ ಮಾಡುತ್ತಿಲ್ಲ. ಹೀಗಾಗಿ ಅವರು ಆಡಿದ್ದೆ ಆಟ ಎನ್ನುವ...

ಬೀಗ ಹಾಕಿದ ಮನೆಯೇ ಇವರ ಟಾರ್ಗೇಟ್: ಕೊನೆಗೂ ಸಿಕ್ಕಿಬಿದ್ದ ಕಳ್ಳರು

Hubli News: ಹುಬ್ಬಳ್ಳಿ: ನಗರದ ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ, ಮನೆ ಕಳ್ಳತನ ಮಾಡುತ್ತಿದ್ದ ಮನೆಗಳ್ಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಅಶೋಕ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/KJUHax-OFaQ ಬಂಧಿತರನ್ನು ಗಂಗಾಧರನಗರದ ನಿವಾಸಿ ರತ್ನವ್ವ ಬಾಳಿಮೇಡ್ (45), ಕುಸುಗಲ್ ನಿವಾಸಿ ಮುಕ್ತುಂಸಾಬ್ ಕುಂಬಿ (27) ಗುರುತಿಸಲಾಗಿದೆ. ಇವರಿಂದ 2.50 ಲಕ್ಷ ರೂ ಮೌಲ್ಯದ...

ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್ ಮಾಡಿದ ಬೆಂಡಿಗೇರಿ ಪೊಲೀಸರು

Hubli News: ಹುಬ್ಬಳ್ಳಿ: ನಗರದ ಹೊರವಲಯದ ರಿಂಗ್ ರೋಡ್'ನಲ್ಲಿ ವಾಹನ ಸವಾರರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಖತರ್ನಾಕ ಗ್ಯಾಂಗ್'ನ್ನು ಬೆಂಡಿಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಳು ಜನ ಆರೋಪಿಗಳನ್ನು ಬಂಧಿಸಿ 4100 ರೂ ನಗದು ಸೇರಿದಂತೆ ಮೂರು ಮೊಬೈಲ್, ಎರಡು ದ್ವಿಚಕ್ರ ವಾಹನ, ಒಂದು ಚಾಕು, ಖಾರದ ಪುಡಿ, ಒಂದು ಆಟೋ ವಶಪಡಿಸಿಕೊಂಡಿದ್ದಾರೆ. https://youtu.be/KJUHax-OFaQ ಬಂಧಿತರನ್ನು ಗಂಗಾಧರನಗರದ ಭೀಮರಾವ್...

ರಾಹುಲ್ ಗಾಂಧಿ ಡೈರೆಕ್ಷನ್ ಇಲ್ಲದೇ ಇದೆಲ್ಲ ನಡೆಯಲು ಸಾಧ್ಯವಿಲ್ಲ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿಎಂ ದಸರಾ ಉದ್ಘಾಟನೆ ವಿಷಯವಾಗಿ ಪ್ರತಿಕ್ರಿಯಿಸಿದ್ದಾರೆ. https://youtu.be/Vsx8ooidBrM ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ರೆ ಏನು ಮಾಡೋಕಾಗುತ್ತೆ..? ಸಿದ್ದರಾಮಯ್ಯ ಅವರು ಇನ್ಮೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೋತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು....

ಇಂಥ ಕೆಳಮಟ್ಟದ ರಾಜಕೀಯ ಹಿಂದೆಂದೂ ಆಗಿರಲಿಲ್ಲ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕುತ್ತಾರೆ. ಸ್ವಜನ ಪಕ್ಷಪಾತ ತನಿಖೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/Vsx8ooidBrM ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img