Wednesday, May 27, 2026

Hubli

Political News: ಹೆಣ್ಣು ಮಕ್ಕಳಿಗೆ 6 ದಿನ ಮುಟ್ಟಿನ ರಜೆ ಬಗ್ಗೆ ಕಾರ್ಮಿಕ ಸಚಿವರು ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಕಾರ್ಮಿಕ ಸಚಿನ ಸಂತೋಷ್ ಲಾಡ್ ಭಾಷಣ ಮಾಡಿದರು. ಈ ವೇಳೆ, ಕಾರ್ಯಕ್ರಮಕ್ಕೆ‌ ಸಿಎಂ, ಕೃಷಿ ಸಚಿವ ಗೈರು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ನಾನು ಯಾವುದನ್ನು ಮಾತನಾಡಲ್ಲ. ವಿಸಿ ಅವರು ಸಿಎಂ ಅವರಿಗೆ ಬೇಟಿ ಆಗಿದ್ದಾರೋ ಗೊತ್ತಿಲ್ಲ. ಕೃಷಿ ಸಚಿವ ವಾರಣಾಸಿಗೆ ಹೋಗಿದ್ದಾರೆ. ಇವಾಗ ನಾವು ಕೃಷಿ...

ರಾಹುಲ್ ಗಾಂಧಿಯವರೇ ಕರ್ನಾಟಕಕ್ಕೆ ಬಂದು ಮೊಹಬ್ಬತ್‌ಕಾ ದುಕಾನ್ ನೋಡಿ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ತಿರುಪತಿ ಪ್ರಸಾದದ ವಿಷಯದಲ್ಲಿ ಬಹಳ ಗಂಭೀರ ಆರೋಪ ಕೇಳಿ ಬಂದಿದೆ. ಹಿಂದಿನ ಸರ್ಕಾರ ಮೊದಲು‌ ನಂದಿನಿ ತುಪ್ಪ ಖರೀದಿ ಮಾಡ್ತೀದ್ರು. ನಂತರ ಅದನ್ನು ಬಂದ್ ಮಾಡಿದ್ರು. ನಂದಿನಯ ತುಪ್ಪ ಖರೀದಿ ಬಂದ್ ಮಾಡಿದ ಬಳಿಕ ಕೃತ್ಯ ನಡೆದಿದೆ ಅನ್ನೋ ಆರೋಪ ಕೇಳಿ...

60ವರ್ಷದ ಕಟ್ಟಡ ನೆಲಸಮಕ್ಕೆ ಪಾಲಿಕೆ ನಿರ್ಧಾರ: ಹೊಸ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್..!

Hubli News: ಹುಬ್ಬಳ್ಳಿ: ಶಿಥಿಲಗೊಂಡ ಅರವತ್ತು ವರ್ಷದ ಕಟ್ಟಡ ತೆರವು ಮಾಡಲು ಪಾಲಿಕೆ ನಿರ್ಧಾರ ಮಾಡಿದೆ. ಹೊಸೂರು ಕ್ರಾಸ್‌ನಲ್ಲಿರುವ ಅರವತ್ತು ವರ್ಷಗಳಷ್ಟು ಹಳೆಯದಾದ ಎರಡು ಅಂತಸ್ತಿನ ಕಟ್ಟಡವನ್ನು ಕೆಡವಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡವು ಪ್ರಸ್ತುತ ತನ್ನ ನೆಲ ಅಂತಸ್ತಿನಲ್ಲಿ ಸುಮಾರು ಇಪ್ಪತ್ತು ಅಂಗಡಿಗಳನ್ನು ಹೊಂದಿದೆ. ಗುತ್ತಿಗೆದಾರರೊಂದಿಗಿನ...

ಧಾರವಾಡ ಸೂಪರ್ ಮಾರ್ಕೇಟ್‌ನಲ್ಲಿ ಧರ್ಮದಂಗಲ್: ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Dharwad News: ಧಾರವಾಡ : ಧಾರವಾಡದ ಸೂಪರ್ ಮಾರ್ಕೇಟ್‌ನಲ್ಲಿ ಧರ್ಮದಂಗಲ್ ಶುರುವಾಗಿದ್ದು, ಒಂದೇ ಪ್ರದೇಶದಲ್ಲಿ ಎರಡು ಸಮುದಾಯದವರು ದೇವರ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸೂಪರ್ ಮಾರ್ಕೆಟ್ ನ ಪಾರ್ಕಿಂಗ್ ಜಾಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.  ಎರಡೂ ಸಮುದಾಯದ ಜನ ಜಮಾವಣೆಯಾಗಿದ್ದು,  ಮಹಾನಗರ ಪಾಲಿಕೆ ಜಾಗದಲ್ಲಿ ಪ್ರಎರಡು ದೇವರನ್ನು ಪ್ರತಿಷ್ಠಾಪಿಸಲಾಗಿದೆ. https://youtu.be/7d89xMcjKqc ಸುಮಾರು 50 ವರ್ಷಗಳ ಹಿಂದೆಯೇ, ಈ...

ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಶ್ರೀರಾಮ ಸೇನೆಗೆ ತಿರುಗೇಟು ಕೊಟ್ಟ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಮಂಟೂರ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಮಾತು ಹೇಳುವ ಅವಶ್ಯಕತೆಯಿಲ್ಲ ಅಲ್ಲಿನ ಜನರ ಅಭಿಪ್ರಾಯ ಆಧರಿಸಿ ಮುಂದುವರೆಯಲಾಗುವುದು. ಜನರು ಬೇಡ ಎಂದರೆ ಬೇರೆ ಕಡೆಗೆ ಸ್ಥಳಾಂತರ ಮಾಡುತ್ತೇವೆ. ಅಲ್ಲಿಯೇ ಇರಲಿ ಎಂದರೆ ಅಲ್ಲಿಯೇ ಮುಂದುವರೆಸುತ್ತೇವೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಶ್ರೀರಾಮ ಸೇನೆಗೆ ತಿರುಗೇಟು...

ಶಾಸಕ ಮುನಿರತ್ನ ಜನಪ್ರತಿನಿಧಿಯಾಗಿರಲು ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ. ವಿನಾಕಾರಣ ಬಿಜೆಪಿಯವರು ಕುಮ್ಮಕ್ಕು ನೀಡಿ, ಹಿಂದೂ-ಮುಸ್ಲಿಂ ವಿಚಾರ ತರುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳು ಬೇಕಾಗಿಲ್ಲ. ಕೆಲಸ ಮಾಡುವ ಸರ್ಕಾರಗಳು ಬೇಕಾಗಿಲ್ಲ. ಏನಾದರೂ ಮಾಡಿ ರಾಜ್ಯ ಸರ್ಕಾರದ ಹೆಸರನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ. https://youtu.be/yw9p5E-atNU ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದಕ ಕೃತ್ಯಗಳು ಹೆಚ್ಚುತ್ತವೆ: ಶಾಸಕ ಟೆಂಗಿನಕಾಯಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಮ್ಯೂನಿಯಲ್ ಶಬ್ದಕ್ಕೆ ತುಂಬಾ ಅರ್ಥ ಬಂದಿದೆ. ಕಾಂಗ್ರೆಸ್ ಬಂದಾಗೆಲ್ಲಾ ಭಯೋತ್ಪಾದಕ ಮನಸ್ಸುಳ್ಳವರಿಗೆ ಭಯವೇ ಇರಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೇ ಭಯೋತ್ಪಾದಕ ಮನಸ್ಸುಗಳಿಗೆ ಕಾನೂನು ಭಯ ಇರಲ್ಲ....

ಬಾಗಿಲು ಮುರಿದಿಲ್ಲ, ಕಿಟಕಿ ಒಡೆದಿಲ್ಲ, ನಿಗೂಢ ಕಳ್ಳತನ: ಕಾರ್ಮಿಕ ಇಲಾಖೆಯ ನಿರ್ಲಕ್ಷ್ಯ

Hubli News: ಹುಬ್ಬಳ್ಳಿ: ಇದು ನಿಗೂಢ ಕಳ್ಳತನ ಸ್ಪೆಷಲ್ ಸ್ಟೋರಿ‌. ಬಾಗಿಲು ಮುರಿದಿಲ್ಲ, ಕಿಟಕಿ ಒಡೆದಿಲ್ಲ. ಆದರೂ ಕೋಣೆಯಲ್ಲಿ ಇದ್ದ ನೂರಾರು ಲ್ಯಾಪ್‌ಟಾಪ್ ಮಾಯ. ಕಾರ್ಮಿಕ ಇಲಾಖೆಯಲ್ಲಿ ನಡೆದಿದೆ ಕಣ್ಣಮುಚ್ಚಾಲೆ ಕಳ್ಳಾಟ. https://youtu.be/yw9p5E-atNU ಸಣ್ಣಪುಟ್ಟ ಕಳ್ಳತನದಲ್ಲಿಯೂ ಬಾಗಿಲು ಮುರಿದು, ಕಿಟಕಿ ಒಡೆದಿರುವ ಅದೆಷ್ಟೋ ಪ್ರಕರಣ ನೋಡಿದ್ದೇವೆ. ಆದರೇ ಟೈಟ್ ಸೆಕ್ಯುರಿಟಿ, ಸಿಸಿಟಿವಿ ಕಣ್ಗಾವಲು ಇದ್ದರೂ ಬಹುದೊಡ್ಡ ಕಳ್ಳತನ...

ಜಲಜೀವನ ಮಷಿನ್ ಯೋಜನೆಯ ಅವ್ಯವಸ್ಥೆ: ಗುಂಡಿಯಿಂದ ಗ್ರಾಮಸ್ಥರಿಗೆ ಗಂಡಾಂತರ..!

Hubli News: ಹುಬ್ಬಳ್ಳಿ: ಅದು ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಜೀವನ ಮಷಿನ್ ಯೋಜನೆ. ಈ ಯೋಜನೆಯಿಂದ ಜನರಿಗೆ ಅನುಕೂಲ ಆಗಬೇಕಿತ್ತು. ಆದರೆ ಈ ಯೋಜನೆ ಗ್ರಾಮೀಣ ಭಾಗದ ಜನ, ಜಾನುವಾರುಗಳಿಗೆ ಕಂಟಕವಾಗಿದೆ. https://youtu.be/fh6Zv3A0jjU ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಜಲಜೀವನ ಮಷಿನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಸರಬರಾಜು ಮಾಡಲು...

Indira Canteen: ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಕಿಡಿ

Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ವಿರೋಧ ವ್ಯಕ್ತವಾಗಿದ್ದು, ದಲಿತ ಮುಖಂಡ ವಿಜಯ ಗುಂಟ್ರಾಳ ಅಬ್ಬಯ್ಯ ವಿರುದ್ಧ ಕಿಡಿ ಕಾರಿದ್ದಾರೆ.  ನಗರದ ಮಂಟೂರ ರಸ್ತೆ ಬಳಿ ಇರುವ ರುದ್ರಭೂಮಿ. ಸತ್ಯಹರಿಶ್ಚಂದ್ರ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img