Wednesday, May 27, 2026

Hubli

ಕಚ್ಚಿದ ಹಾವಿಗೊಂದು ಗತಿ ಕಾಣಿಸಿ, ಅದರೊಂದಿಗೆ ಆಸ್ಪತ್ರೆಗೆ ಬಂದ ಯುವಕ

Hubli News: ಹುಬ್ಬಳ್ಳಿ: ತಂದೆಯೊಂದಿಗೆ ಹೊಲದಲ್ಲಿ ಕೆಲಸ ಮಾಡುತ್ತಿದ ಯುವಕನಿಗೆ ಹಾವು ಕಚ್ಚಿದೆ, ಕೂಡಲೇ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾದ ಘಟನೆ ನಡೆದಿದೆ. https://youtu.be/6Z5PvjrNiW8 ಹುಬ್ಬಳ್ಳಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಹಾವು ಕಚ್ಚಿಸಿ ಕೊಂಡ ಯುವಕ ಫಕ್ಕೀರಪ್ಪ ಅಣ್ಣಿಗೇರಿ ಎಂಬ ಯುವಕ, ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಫಕ್ಕೀರಪ್ಪ...

ಇದು ಕರ್ನಾಟಕ ಟಿವಿ ಬಿಗ್ impact, ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಬಕಾರಿ ಇಲಾಖೆಯ ಅಧಿಕಾರಿಗಳು.

Hubli News: ಎಸ್, ಹುಬ್ಬಳ್ಳಿಯ ಹೊರವಲಯದ ಪುಣೆ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಪಂಜುರ್ಲಿ ಫ್ಯಾಮಿಲಿ ಧಾಬಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತಾಗಿ ನಿಮ್ಮ ಕರ್ನಾಟಕ ಟಿವಿ ಸಾಕ್ಷಿ ಸಮೇತವಾಗಿ ಸುದ್ದಿಯನ್ನು ಬಿತ್ತರಿಸಿತ್ತು. ಅಷ್ಟೇ ಅಲ್ಲದೇ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜಿಲ್ಲಾಡಳಿತ ಮದ್ಯ ನಿಷೇಧಿಸಿ ಆದೇಶ ಹೊಡಿಸಲಾಗಿತ್ತು....

ಪಂಜುರ್ಲಿ ಫ್ಯಾಮಿಲಿ ದಾಬಾದಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ! ಕಣ್ಮುಚಿ ಕುಳಿತ ಅಬಕಾರಿ ಇಲಾಖೆ

Hubli News: ಹುಬ್ಬಳ್ಳಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಎಷ್ಟೇ ಸಭೆ ನಡೆಸಿ, ಮಾರ್ಗಸೂಚಿಗಳನ್ನು ಹೊರಡಿಸಿ, ಅಬಕಾರಿ ಅಧಿಕಾರಿಗಳಿಗೆ ಸೂಚನೆ ಕೊಡುತ್ತಲಿದೆ. ಆದ್ರೆ, ಅಬಕಾರಿ ಅಧಿಕಾರಿಗಳು ಮಾತ್ರ ನಮಗೂ ಅಕ್ರಮಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತನೆ ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಇಲ್ಲೊಂದು ದಾಬಾದಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡ್ತಿರೋದು...

ಅವನಿಗೆ ಬೆಂಕಿ ಹಚ್ಚೋದು ಬಿಟ್ಟು ಬೇರೇನೂ ಗೊತ್ತಿಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಶಾಸಕರ ಕಚೇರಿಯಲ್ಲಿ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು,  ಬಡವರ ಅನುಕೂಲಕ್ಕಾಗಿ‌ ಸ್ಮಶಾನದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ. ಒಂದು ವೇಳೆ ಅಲ್ಲಿನ ಜನರು ಬೇಡಾ ಅಂದರೆ ಕ್ಯಾಂಟೀನ್ ಸ್ಥಳಾಂತರ ಮಾಡಲಾಗುತ್ತದೆ. ಕೆಲವು ಜನ ಕ್ಯಾಂಟೀನ್ ಬೇಕು ಎನ್ನುತ್ತಿದ್ದಾರೆ ಇನ್ನೂ ಕೆಲವು ಜನ ಬೇಕು ಎನ್ನುತ್ತಿದ್ದಾರೆ. ಹೀಗಾಯ ಜನರಿಂದ...

10 ಗಂಟೆಗೆ ಡಿಜೆ ಬಂದ್, ಕಿಡಿಗೇಡಿಗಳು ಬಾಲ ಬಿಚ್ಚಿದ್ರೆ ಕಠಿಣ ಕ್ರಮ: ಕಮಿಷನರ್‌ ಶಶಿಕುಮಾರ್

Hubli News: ಹುಬ್ಬಳ್ಳಿ: ವಾಣಿಜ್ಯನಗರ ಹುಬ್ಬಳ್ಳಿಯಲ್ಲಿ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದ್ದು, ಎಲ್ಲೆಡೆಯೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈದ್ಗಾ ಮೈದಾನದಲ್ಲಿ ನೂರಾರು ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಬೀಡು ಬಿಟ್ಟಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಹುಬ್ಬಳ್ಳಿಯ ಗಣಪತಿ...

ಭಾವೈಕ್ಯತೆಯ ಸಂದೇಶ ಸಾರಿದ ಹುಬ್ಬಳ್ಳಿ ಚಾ ಸಪ್ತಸಾಮ್ರಾಟ್ ಗಜಾನನ ಯುವಕ ಮಂಡಳಿ

Hubli News: ಹುಬ್ಬಳ್ಳಿ: ಗಣೇಶ ಚತುರ್ಥಿ ಆಚರಣೆ, ಗಣೇಶ ವಿಸರ್ಜನೆ ವೇಳೆಯಲ್ಲಿ ಹಲವೆಡೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗುತ್ತಿದೆ. ಆದ್ದರಿಂದ ಹಬ್ಬದ ಸಮಯದಲ್ಲಿ ಪೊಲೀಸರು ಕಟ್ಟೆಚ್ಚರವಹಿಸುತ್ತಾರೆ. ಆದರೆ ವಾಣಿಜ್ಯ ನಗರಿ ಹುಬ್ಬಳ್ಳಿಯ ನ್ಯೂ ಮ್ಯಾದಾರ ಓಣಿಯಲ್ಲಿ ಮಾತ್ರ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮೂದಾಯದವರು ಒಟ್ಟಾಗಿ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸಿ ಸಮಯದಲ್ಲಿ ಭಾವೈಕ್ಯತೆಯ ಸಂದೇಶವನ್ನು ಸಾರಿದ್ದಾರೆ. https://youtu.be/Qs6JupQEErs ಹೌದು, ನ್ಯೂ...

ಪುಣೆ-ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ವಿದ್ಯುಕ್ತ ಚಾಲನೆ: ಸಾರ್ವಜನಿಕರಲ್ಲಿ ಹರ್ಷೋದ್ಘಾರ..!

Hubli News: ಹುಬ್ಬಳ್ಳಿ: ಬಹು ದಿನಗಳ‌ ಬಹು ನಿರೀಕ್ಷಿತ ಬೇಡಿಕೆ ಈಗ ಈಡೇರಿದ್ದು, ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಾಯೋಗಿಕ ಚಾಲನೆ ದೊರೆತಿದ್ದು, ಪುಣೆಯಿಂದ ಪ್ರಯಾಣ ಆರಂಭಿಸಿದ ವಂದೇ ಭಾರತ್ ರೈಲು ಮಿರಜ್ ಜಂಕ್ಷನ್ ತಲುಪಿದ್ದು, ಅಲ್ಲಿಂದ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಲಿದೆ. https://youtu.be/Qs6JupQEErs ಸಾಕಷ್ಟು ವೈಭವದೊಂದಿಗೆ ಮೀರಜ್‌ಗೆ ಆಗಮಿಸಿದ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು...

ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಹೈ ಅಲರ್ಟ್: ಪೊಲೀಸ್ ಬಂದೋಬಸ್ತ್

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದ್ದು, ಎಲ್ಲೆಡೆಯೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈದ್ಗಾ ಮೈದಾನದಲ್ಲಿ ನೂರಾರು ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಬೀಡು ಬಿಟ್ಟಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. https://youtu.be/Qs6JupQEErs ಹೌದು.....

ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ವಾಹನ ಖರೀದಿಗೆ ಮುಗಿಬಿದ್ದ ಜನರು!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದ ವಾಹನಗಳ ಹರಾಜಿಗೆ ಜನರು ಮುಗಿಬಿದ್ದರು. ಹುಬ್ಬಳ್ಳಿ ಗ್ರಾಮೀಣ ಹೊರಠಾಣೆ ಬಂಡಿವಾಡದಲ್ಲಿ ವಿವಿಧ ಮೊಕದ್ದಮೆಗಳಲ್ಲಿ ವಶಪಡಿಸಿಕೊಂಡಿದ್ದ 12 ದ್ವಿಚಕ್ರ ವಾಹನಗಳ ಹರಾಜು ಪ್ರಕ್ರಿಯೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. https://youtu.be/dx1K0PVXR7s ಬೆಳಗ್ಗೆಯಿಂದಲೇ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ನೂರಾರು ಜನ ಹಾಜರಿದ್ದರು. ಬಳಿಕ ಪಿಎಸ್ಐ ಸಚಿನ್ ಅಲಮೇಲ್ಕರ್ ವಾಹನ ಹರಾಜು ಪ್ರಕ್ರಿಯೆ...

Hubli News: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಬಂಗಾರದ ಸರ ಕದ್ದ ಕಳ್ಳರು

Hubli News: ಹುಬ್ಬಳ್ಳಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 25 ಗ್ರಾಂ ಬಂಗಾರದ ಸರವನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಬಿಕಾ ನಗರದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. https://youtu.be/uZoOefMKlDg ಹೌದು, ಇದೇ ತಿಂಗಳು ಸೆ.11 ರಂದು ಸಂಜೆ 7 ಗಂಟೆ ಸುಮಾರಿಗೆ ಪದ್ಮಾವತಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img