Saturday, August 15, 2026

Hubli

ಮಳೆಗೆ ನೆನೆದು ನೆನೆದು ಕುಸಿದು ಬಿದ್ದ ಮನೆಯ ಮೇಲ್ಛಾವಣಿ: ಮನೆಯಲ್ಲಿದ್ದ ಅತ್ತೆ-ಸೊಸೆ ಸ್ಥಿತಿ ಗಂಭೀರ

Dharwad News: ಧಾರವಾಡ: ಸತತ 10 ದಿನಗಳಿಂದ ಧಾರವಾಡದಲ್ಲಿ ಭಾಾರಿ ಮಳೆ ಸುರಿಯುತ್ತಿದ್ದು, ಮಳೆಯ ರಭಸಕ್ಕೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. https://youtu.be/z2XTGfcoxZM ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಳೆಗೆ ಮೇಲ್ಛಾವಣಿ ನೆನೆದು ನೆನೆದು, ಕೊನೆಗೆ ಕುಸಿದು ಬಿದ್ದಿದೆ. ಮನೆ ಬಿದ್ದ ಪರಿಣಾಮ ಅತ್ತೆ ಸೊಸೆಗೆ ಗಂಭೀರ ಗಾಯವಾಗಿದ್ದು, ಇಬ್ಬರನ್ನೂ ಹುಬ್ಬಳ್ಳಿಯ...

ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ ಕೇಸ್ ಬಗ್ಗೆ ಪ್ರಹ್ಲಾದ್ ಜೋಶಿ ಮೊದಲ ರಿಯಾಕ್ಷನ್

Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...

ಉಪಚುನಾವಣೆ: ಎರಡು ಮೂರು ದಿನಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಿಗೂ ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವದು. ನಾಡಿದ್ದು, ನಾನೂ ಕೂಡ ದೆಹಲಿಗೆ ತೆರಳಿಲಿದ್ದು, ವರಿಷ್ಟರೊಂದಿಗೆ ಚರ್ಚಿಸಿ ಎರಡು ಮೂರು ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. https://youtu.be/fpKWEw89VOY ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಾರಿಗೆ ಟಿಕೇಟ್ ನೀಡಬೇಕೆನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಶಿಗ್ಗಾವಿಯಲ್ಲಿ ಎಷ್ಟೇ...

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದನ್ನು ವಿರೋಧಿಸಿ ದೊಡ್ಡ ಪ್ರತಿಭಟನೆ ನಡೆಸುತ್ತೇವೆ: ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಸುದ್ದಿಗೋಷ್ಠಿ ನಡೆಸಿದ್ದು, ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿದ್ರು. ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ. ನನಗಿರೋ ಮಾಹಿತಿ ಪ್ರಕಾರ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ..!

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭಾ ಟಿಕೇಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಲಾಗಿದೆ. ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಪ್ರಹ್ಲಾದ್ ಜೋಶಿ ಹೆಸರಿನಲ್ಲಿ ವಂಚಿಸಿದ್ದು, ಲೋಕಸಭೆ ಚುನಾವಣೆಗೆ ಟಿಕೇಟ್ ಬೇಕಿದ್ದಲ್ಲಿ, 2 ಕೋಟಿ ರೂಪಾಯಿ ಕೊಡಿ ಎಂದಿದ್ದಾರೆ. ಟಿಕೇಟ್ ಆಸೆಗೆ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ...

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ ಬಳಿ ಈ ಘಟನೆ ಸಂಭವಿಸಿದೆ. https://youtu.be/QDeLD8GH9rg ಹುಬ್ಬಳ್ಳಿಯಿಂದ ಧಾರವಾಡದವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಕಾಮಗಾರಿ ಕಳಪೆ ಇರುವ ಕಾರಣಕ್ಕೆ, ಅಲ್ಲಲ್ಲಿ ಈ ಅವಘಡಗಳು ಸಂಭವಿಸುತ್ತಿದೆ. ಈ ಕಾರಣಕ್ಕೆ ವಾಹನ...

ಕುತೂಹಲ ಮೂಡಿಸಿದ ಶಿಗ್ಗಾವಿ ಉಪಚುನಾವಣೆ: ಯಾರಾಗ್ತಾರೆ ಬಿಜೆಪಿ ಅಭ್ಯರ್ಥಿ..?

Haveri News: ಹಾವೇರಿ: ಶಿಗ್ಗಾವಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೇಟ್ ಯಾರಿಗೆ ಸಿಗತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ. ಪುತ್ರ ಭರತ್ ಬೊಮ್ಮಾಯಿ ಕೂಡ ರಾಜಕೀಯಕ್ಕೆ ಬರಲಿ ಅನ್ನೋದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸೆ. ಆದ್ರೆ ಈ ಚುನಾವಣೆಯಲ್ಲಿ ಮಗನಿಗೆ ಟಿಕೇಟ್ ಕೊಡಿಸುವ ವಿಚಾರದಲ್ಲಿ ಬೊಮ್ಮಾಯಿ ಗೊಂದಲಕ್ಕೆ ಸಿಲುಕಿದ್ದಾರೆ. ಈ ಉಪಚುನಾವಣೆಯಲ್ಲಿ ಮಗನಿಗೆ ಟಿಕೇಟ್...

ಹೈಡ್ರೋಜಿನ್ ಹೊತ್ತು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ: ಕೆಲಕಾಲ ಆತಂಕದ ವಾತಾವರಣ ನಿರ್ಮಾಣ..

Hubli News: ಹುಬ್ಬಳ್ಳಿ: ಹೈಡ್ರೋಜಿನ್ ಹೊತ್ತು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಹುಬ್ಬಳ್ಳಿ ಹೊರ ವಲಯದ ರಾಯನಾಳ ಸೇತುವೆ ಬಳಿ ನಡೆದಿದೆ. https://youtu.be/Qdkojt8flko ಲಾರಿ‌ಬಿದ್ದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರ ಸಹಾಯದೊಂದಿಗೆ ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸಿದರು. https://youtu.be/_ooykIJzKms ಸ್ಥಳಕ್ಕೆ...

ಪ್ರತ್ಯೇಕ ಪ್ರಕರಣ: ಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಅಕ್ರಮವಾಗಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳನ್ನು ಪ್ರತ್ಯೇಕ ಪ್ರಕರಣದಲ್ಲಿ ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಹೇಮರೆಡ್ಡಿ ಯಲ್ಲಪ್ಪ ರೆಡ್ಡೆರ್ ಎಂಬಾತ ತನ್ನ ಹೊಲದಲ್ಲಿ ಹಸಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ...

ಅಕ್ರಮ ಚಿನ್ನ ಸಾಗಾಟ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ವ್ಯಕ್ತಿಯ ಬಂಧನ…

Hubli News: ಹುಬ್ಬಳ್ಳಿ: ಅಕ್ರಮವಾಗಿ ಯಾವುದೇ ದಾಖಲೆಗಳಿಲ್ಲದೆ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣ ವಶಪಡಿಸಿಕೊಳ್ಳಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಹೇಳಿದರು. ನಗರದಲ್ಲಿಂದು ಮಾಹಿತಿ ನೀಡಿದ ಅವರು, ವ್ಯಕ್ತಿಯೋರ್ವ ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇಲೆ ಧಾರವಾಡ ಎಸ್ ಡಿ ಎಂ...
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img