Tuesday, May 26, 2026

Hubli

ತಪ್ಪಿತಸ್ಥರನ್ನು ಯಾವಾಗ ಅರೆಸ್ಟ್ ಮಾಡಬೇಕು ಅಂತಾ ಬಿಜೆಪಿಗರನ್ನೇ ಕೇಳಬೇಕು: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಕರ್ತವ್ಯ ನೀರತ ಎ ಎಸ್ ಐ ಸಾವು ಹಿನ್ನಲೆ, ಸಚಿವ ಸಂತೋಷ್ ಲಾಡ್ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಸಾವು ಆಗಬಾರದು. ನಾವು ಕೂಡಾ ಭೇಟಿ ನೀಡಿದ್ದೆವು, ಪೋಲಿಸ್ ಕಮಿಷನರ್ ಕೂಡಾ ಭೇಟಿ ನೀಡಿದ್ದರು ಆಸ್ಪತ್ರೆಗೆ. ಭಗವಂತ ಎ ಎಸ್ ಐ ಕುಟುಂಬಕ್ಕೆ ಧೈರ್ಯ ಕೊಡಲಿ. ಜಿಲ್ಲಾಡಳಿತದಿಂದ...

ಗಣೇಶ ವಿಸರ್ಜನೆ ಹಿನ್ನೆಲೆ: ಬೃಹತ್ ರೂಟ್ ಮಾರ್ಚ್:ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ- ಎನ್ ಶಶಿಕುಮಾರ್

Hubli News: ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಂಜಾಗೃತ ಕ್ರಮವಾಗಿ ಹಾಗೂ ಸಾರ್ವಜನಿಕರಿಗೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅವಳಿ ನಗರದ ಕಮಿಷನರೇಟ್ ವ್ಯಾಪ್ತಿಯಿಂದ ಬೃಹತ್ ರೂಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು. ನಗರದ ಶಹರ ಪೊಲೀಸ್ ಠಾಣೆಯಿಂದ ಆರಂಭವಾದ ರೂಟ್ ಮಾರ್ಚ್...

ರಾಜ್ಯದಲ್ಲಿ ಕಾಂಗ್ರೆಸ್ ತುಷ್ಟಿಕರಣ ಹೆಚ್ಚಾಗಿದೆ: ಸರ್ಕಾರದ ವಿರುದ್ಧ ಜಗದೀಶ ಶೆಟ್ಟರ್ ವಾಗ್ದಾಳಿ..!

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜ್ಯದಲ್ಲಿ ಮೀತಿ‌ಮೀರಿದೆ. ನೆಲಮಂಗಲ ಕೋಮುಗಲಭೆಯಲ್ಲಿ ಆರೋಪಿಗಳ ಬಂಧನದಲ್ಲಿ ಸರ್ಕಾರದ ಕ್ರಮವೇ ತಿಳಿಯುತ್ತದೆ. ಎ-1 ಆರೋಪಿ ಹಾಗೂ ಎಲ್ಲ ಆರೋಪಿಗಳು ಹಿಂದುಗಳೇ ಆಗಿದ್ದಾರೆ. ಈ ಗಲಭೆಗೆ ಮುಖ್ಯ ಕಾರಣ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. https://youtu.be/dx1K0PVXR7s ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...

ಫೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ASI ನಾಭಿರಾಜ್ ಸಾ*ವು

Hubli News: ಹುಬ್ಬಳ್ಳಿ: ಫೈ ಓವರ್‌ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವಸಾವನ್ನಪ್ಪಿದ್ದಾರೆ. ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿ ನಡೆಯುತ್ತಿದ್ದ ಫೈಓವ‌ರ್ ಕಾಮಗಾರಿಯ ಕಬ್ಬಿಣದ...

ರಾಹುಲ್ ಗಾಂಧಿ- ಡಿಕೆಶಿ ಅಮೆರಿಕದಲ್ಲಿ ಭೇಟಿಯಾದ ಬಗ್ಗೆ ಸಂತೋಷ್ ಲಾಡ್ ಹೀಗಂದ್ರು

Dharwad News: ಧಾರವಾಡ: ಬಿಜೆಪಿ ಹಗರಣಗಳ ಬಗ್ಗೆ ಸಮಿತಿ ರಚನೆ ವಿಚಾರದ ಬಗ್ಗೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸಮ್ಮತಿಗೆ ಸಿಎಂ ಎರಡು ತಿಂಗಳ ಕಾಲಾವಕಾಶವನ್ನು ನೀಡಿದ್ದಾರೆ. ಬಿಜೆಪಿಯಲ್ಲಿನ ಹಗರಣಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು. ಸಿಎಂ ನಮಗೆ ತಾಕೀತು ಮಾಡಿದ್ದಾರೆ. ಹಗರಣ ಪ್ರಕರಣಗಳ ಸಮನ್ವಯ ಸಮಿತಿ ಸದಸ್ಯನನ್ನಾಗಿ ನನಗಡ ಸಿಎಂ ನೇಮಿಸಿದ್ದಾರೆ....

ಅಮೇರಿಕಾದಲ್ಲಿ ಗಣೇಶೋತ್ಸವ ಆಚರಣೆ: ಸಂಪ್ರದಾಯ ಎತ್ತಿ ಹಿಡಿದ ದಂಪತಿ

Hubli News: ಹುಬ್ಬಳ್ಳಿ: ಭಾರತೀಯ ಪರಂಪರೆಯಲ್ಲಿ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ಮಹತ್ವದ ಹಬ್ಬವಾಗಿದೆ. ಈ ನಿಟ್ಟಿನಲ್ಲಿ ವಿದೇಶದಲ್ಲಿಯೂ ಕೂಡ ಹುಬ್ಬಳ್ಳಿಯ ದಂಪತಿ ಮನೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಭಾರತೀಯ ಸಂಸ್ಕೃತಿಯನ್ನು ವಿದೇಶದಲ್ಲಿಯೂ ಪಸರಿಸುವಂತೆ ಮಾಡಿದ್ದಾರೆ. https://youtu.be/YhqpSGXgxxw ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಣಕವಾಡದ ಶಶಿ ಚಾಕಲಬ್ಬಿ, ಸಾನ್ವಿ ಚಾಕಲಬ್ಬಿ ಎಂಬುವವರೇ ಅಮೇರಿಕಾದ ಸ್ಯಾನ್-ಡಿಯಾಗೋ ನಲ್ಲಿ ಗಣಪತಿ...

Hubli News: ನಲವಡಿ ಟೋಲ್ ಡಿವೈಡರ್ ಗೆ ಕಾರು ಡಿಕ್ಕಿ: ಮಗು ಸಾವು..

Hubli News: ಹುಬ್ಬಳ್ಳಿ: ಟೋಲ್ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್‌ ನಲ್ಲಿ ನಡೆದಿದೆ. https://youtu.be/YhqpSGXgxxw ಮೂರು ತಿಂಗಳ ಮಗು ಸಾನ್ವಿ ಮೃತಪಟ್ಟ ಮಗು. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡ ಟೋಲ್ ನ ಡಿವೈಡರ್ ಗೆ...

ಅಣ್ಣಿಗೇರಿ ಪುರಸಭೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿರುವ ಆರೋಪ, ಪ್ರತಿಭಟನೆ

Annigeri news: ಅಣ್ಣಿಗೇರಿ: ಅಣ್ಣಿಗೇರಿ ಪುರಸಭೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ನೇರವಾಗಿ ಪುರಸಭೆಯ ಅಧ್ಯಕ್ಷರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಪುರಸಭೆಯ ಕೆಲ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಅಧ್ಯಕ್ಷೆ ಮೆಹಬೂಬಿ ನವಲಗುಂದ ಅವರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಅಧ್ಯಕ್ಷರು ಹಣ ಪಡೆದು ಲೇಔಟ್ ಅಭಿವೃದ್ಧಿಗೆ ಅನುಮತಿ ನೀಡಿದ್ದಾರೆಂದು ಆರೋಪಿಸಿದರು. https://youtu.be/YhqpSGXgxxw ಇನ್ನು ಸಾಮಾನ್ಯ ಸಭೆಯಲ್ಲಿ...

ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗಲೇ ಸಿಎಂ ಬದಲಾವಣೆ ಅಡಿಪಾಯ ಸಿದ್ಧವಾಗಿದೆ: ಸಂಸದ ಶೆಟ್ಟರ್..!

Hubli News: ಹುಬ್ಬಳ್ಳಿ: ಸಿಎಂ ಬದಲಾವಣೆ ಮಾಡಲು ಕಾಂಗ್ರೆಸ್ ನಾಯಕರು ಸಿದ್ಧರಾಗಿದ್ದು, ಬಹುತೇಕರು ಸಿದ್ಧರಾಮಯ್ಯನವರ ಜೊತೆಗೆ ಇದ್ದೇವೆ ಅಂತಾರೇ ಅದೆಲ್ಲವೂ ನಾಟಕೀಯ. ಎಂಟು ಹತ್ತು ಜನರಲ್ಲಿ ನಾನು ಏಕೆ ಮುಖ್ಯಮಂತ್ರಿ ಆಗಬಾರದು ಎಂಬುವಂತ ಆಸೆಯಿದೆ ಈ ನಿಟ್ಟಿನಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಜೋರಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್...

ಮೊದಲು ನಿಮ್ಮ ತನವನ್ನು ಸಂತೈಸಿಕೊಳ್ಳಿ: ಸಿ.ಎಂ.ಇಬ್ರಾಹಿಂ ವಿರುದ್ಧ ಶೆಟ್ಟರ್ ಗುಡುಗು

Hubli News: ಹುಬ್ಬಳ್ಳಿ; ಕರ್ನಾಟಕದ ಚುನಾಯಿತ ಸದಸ್ಯರು ಹೆಂಗಸರೋ ಗಂಡಸರೋ ಎಂಬುವಂತ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಸಂಸದರು ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. https://youtu.be/L70KQ6VEfCg ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ಅವರಿಗೆ ಯಾವಾಗ ಜ್ಞಾನೋದಯ ಆಗಿದೆ ಅಂತ ಅರ್ಥವಾಗುತ್ತಿಲ್ಲ. ಒಮ್ಮೆ ಸಿದ್ಧರಾಮಯ್ಯನವರಿಗೆ, ಕಾಂಗ್ರೆಸ್ಸಿಗೆ ಬೈಯುತ್ತಾರೆ. ಮತ್ತೊಮ್ಮೆ ಜೆಡಿಎಸ್ ಗೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img